ಎಲ್ಲೋಯ್ತು ಮಸ್ಕ್ 200 ಶತಕೋಟಿ ಡಾಲರ್‌?


Team Udayavani, Jan 2, 2023, 6:40 AM IST

ಎಲ್ಲೋಯ್ತು ಮಸ್ಕ್ 200 ಶತಕೋಟಿ ಡಾಲರ್‌?

ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್ ಅವರಿಗೆ 2022 ಅತ್ಯಂತ ಕಹಿ ವರ್ಷ. ಟ್ವಿಟರ್‌ ಸಂಸ್ಥೆಯನ್ನು ಖರೀದಿಸಿ, ಅದರಲ್ಲಿದ್ದ ಸಿಬಂದಿಯನ್ನು ಹೊರಹಾಕಿ, ಈಗ ತಾನೇ ಸಿಇಒ ಸ್ಥಾನದಲ್ಲಿ ಕುಳಿತು ಮುನ್ನಡೆಸುತ್ತಿದ್ದಾರೆ. ಆದರೆ 2022ರಲ್ಲಿ ಎಲಾನ್‌ ಮಸ್ಕ್ ಒಟ್ಟಾರೆಯಾಗಿ 200 ಶತಕೋಟಿ ಡಾಲರ್‌ನಷ್ಟು ಹಣ ಕಳೆದುಕೊಂಡಿದ್ದಾರೆ. ಮನುಕುಲದ ಇತಿಹಾಸದಲ್ಲೇ ಈ ಪ್ರಮಾಣದ ಆಸ್ತಿ ಕರಗಿಸಿಕೊಂಡ ಏಕೈಕ ವ್ಯಕ್ತಿ ಎಂಬ ಕುಖ್ಯಾತಿಗೂ ಮಸ್ಕ್ ಪಾತ್ರವಾಗಿದ್ದಾರೆ. ಹಾಗಾದರೆ ಮಸ್ಕ್ ಕಳೆದುಕೊಂಡಿದ್ದು ಎಷ್ಟು? ಬೇರೆಯವರ ಎಷ್ಟು ಆಸ್ತಿ ಹೋಯಿತು? ಇಲ್ಲಿದೆ ಒಂದು ಮಾಹಿತಿ.

200 ಶತಕೋಟಿ ಡಾಲರ್‌ ನಷ್ಟ
ಎಲಾನ್‌ ಮಸ್ಕ್ ಅವರ ಎಲೆಕ್ಟ್ರಿಕ್‌ ಕಾರು ಕಂಪೆನಿ ಟೆಸ್ಲಾ, ಅತ್ಯಂತ ಲಾಭದಾಯಕ ಕಂಪೆನಿಯಾಗಿತ್ತು. ಹೀಗಾಗಿ 2021ರ ನವೆಂಬರ್‌ನಲ್ಲಿ ಈ ಕಂಪೆನಿಯಿಂದಾಗಿಯೇ ಎಲಾನ್‌ ಮಸ್ಕ್ ಅವರ ಒಟ್ಟಾರೆ ಸಂಪತ್ತು 340 ಬಿಲಿಯನ್‌ ಡಾಲರ್‌ಗೆ ಏರಿಕೆಯಾಗಿತ್ತು. ಅಲ್ಲದೆ ಅದೇ ವರ್ಷದ ಜನವರಿಯಲ್ಲಿ ಮಸ್ಕ್, ಅಮೆಜಾನ್‌ ಕಂಪೆನಿಯ ಜೆಫ್ ಬೆಜೋಸ್‌ ಅವರನ್ನು ಹಿಂದಕ್ಕೆ ಹಾಕಿ ಜಗತ್ತಿನ ನಂ.1 ಖ್ಯಾತಿಗೆ ಒಳಗಾಗಿದ್ದರು.  ಆದರೆ ಈ ವರ್ಷ ಟೆಸ್ಲಾದ ಷೇರುಗಳ ಮೌಲ್ಯ ಶೇ.65ರಷ್ಟು ಕುಸಿತವಾಗಿದ್ದು, ಹೀಗಾಗಿ ಮಸ್ಕ್ ಆಸ್ತಿ ಕರಗಿದೆ. ಸದ್ಯ ಜಗತ್ತಿನ ಶ್ರೀಮಂತರಲ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

ಈಗ ಸಂಪತ್ತಿನ ಮೌಲ್ಯವೆಷ್ಟು?
ಫೋರ್ಬ್ಸ್ ನೀಡಿರುವ ಮಾಹಿತಿ ಪ್ರಕಾರ, ರವಿವಾರದ ಲೆಕ್ಕಾಚಾರದಂತೆ ಮಸ್ಕ್ 146 ಬಿಲಿಯನ್‌ ಡಾಲರ್‌ನಷ್ಟು ಆಸ್ತಿ ಮೌಲ್ಯ ಹೊಂದಿದ್ದಾರೆ. ಮೊದಲ ಸ್ಥಾನದಲ್ಲಿ ಫ್ರಾನ್ಸ್‌ನ ಬರ್ನಾರ್ಡ್‌ ಅರ್ನಾಲ್ಟ್ ಆ್ಯಂಡ್‌ ಫ್ಯಾಮಿಲಿ ಇದೆ. ಇವರ ಆಸ್ತಿ ಮೌಲ್ಯ 179 ಬಿಲಿಯನ್‌ ಡಾಲರ್‌. ಮೂರನೇ ಸ್ಥಾನದಲ್ಲಿ ಭಾರತದ ಗೌತಮ್‌ ಅಂಬಾನಿ ಅವರಿದ್ದು, 127 ಬಿಲಿಯನ್‌ ಡಾಲರ್‌ನಷ್ಟು ಸಂಪತ್ತು ಹೊಂದಿದ್ದಾರೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.