ರಾಷ್ಟ್ರಧ್ವಜದ ರೂವಾರಿ ಪಿಂಗಾಳಿ ವೆಂಕಯ್ಯ


Team Udayavani, Aug 2, 2022, 6:35 AM IST

ರಾಷ್ಟ್ರಧ್ವಜದ ರೂವಾರಿ ಪಿಂಗಾಳಿ ವೆಂಕಯ್ಯ

ಪಿಂಗಾಳಿ ವೆಂಕಯ್ಯ… ದೇಶ ಎಂದಿಗೂ ಮರೆಯದಂಥ ಹೆಸರಿದು. ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಹಾಗೆಯೇ, ಭಾರತಕ್ಕೆ ತನ್ನದೇ ಆದ ಧ್ವಜವೊಂದನ್ನು ರೂಪಿಸಿಕೊಟ್ಟ ವ್ಯಕ್ತಿ. ಹಾಗೆಯೇ, ಇವರಿಗೆ ಧ್ವಜವೊಂದನ್ನು ಏಕೆ ರೂಪಿಸಬೇಕು ಎಂಬ ಐಡಿಯಾ ಬಂದಿದ್ದೇ ವಿಶೇಷ. ಇದಕ್ಕೆ ಕಾರಣವೂ ಇದೆ.

ತಮ್ಮ 19ನೇ ವಯಸ್ಸಿನಲ್ಲಿಯೇ ವೆಂಕಯ್ಯ ಅವರು, ದಕ್ಷಿಣ ಆಫ್ರಿಕಾಗೆ ಹೋದರು. ಬ್ರಿಟಿಷ್‌ ಸೇನೆಗೆ ಸೇರಿದ್ದ ಅವರು, ಬ್ರಿಟನ್‌ ಪರವಾಗಿ ಹೋರಾಡಲು ಅಲ್ಲಿಗೆ ಹೋಗಿದ್ದರು. ಅಲ್ಲಿ ಬ್ರಿಟಿಷ್‌ ಸೇನಾಧಿಕಾರಿ ಬ್ರಿಟನ್‌ ಧ್ವಜಕ್ಕೆ ವಂದಿಸುವಂತೆ ತನ್ನೆಲ್ಲ ಸೈನಿಕರಿಗೆ ಹೇಳುತ್ತಿದ್ದ. ಆದರೆ, ಪಿಂಗಾಳಿ ವೆಂಕಯ್ಯ ಅವರಿಗೆ ಇದು ಇಷ್ಟವಾಗಲಿಲ್ಲ. ಹೀಗಾಗಿ, ಅವರು ಭಾರತಕ್ಕೆ ವಾಪಸ್‌ ಹೋಗಿ, ಭಾರತಕ್ಕೆ ಒಂದು ಧ್ವಜ ರೂಪಿ ಸಬೇಕು ಎಂದುಕೊಂಡರು.

ಅಂದ ಹಾಗೆ ವೆಂಕಯ್ಯ ಅವರು ಕೇವಲ ಸೈನಿಕರಾಗಿ ರಲಿಲ್ಲ. ಅವರೊಬ್ಬ ರೈತ, ಉಪನ್ಯಾಸಕ, ಜಿಯಾಲಜಿಸ್ಟ್‌ ಕೂಡ ಆಗಿದ್ದರು.ಜಪಾನ್‌ ಭಾಷೆಯಲ್ಲೂ ಪರಿಣತರಾಗಿದ್ದ ಅವರು, ಜಪಾನ್‌ ವೆಂಕಯ್ಯ ಎಂದೇ ಪರಿಚಿತರಾಗಿದ್ದರು.

ವೆಂಕಯ್ಯ ಅವರು ಜನಿಸಿದ್ದು 1876, ಆ. 2ರಂದು. ಆಂಧ್ರಪ್ರದೇಶದ ಮಚಲಿಪಟ್ಟಣಂ ಬಳಿ ಇರುವ ಭಾಟ್ಲ ಪೆನುಮಾರು ಎನ್ನುವಲ್ಲಿ ಜನ್ಮ ತಾಳಿದ್ದರು. 19 ವರ್ಷವಿರುವಾಗ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದ ಅವರು, ವಾಪಸ್‌ ಬಂದು ಧ್ವಜ ರೂಪಿಸಿದ್ದರು. 1921ರಲ್ಲಿ ಮೊದಲ ಬಾರಿಗೆ ಮಹಾತ್ಮ ಗಾಂಧಿಯವರಿಗೇ ಧ್ವಜ ನೀಡಿದ್ದರು. ಬಳಿಕ ಇದರ ವಿನ್ಯಾಸವನ್ನು ಬದಲಿಸಿಕೊಟ್ಟಿದ್ದರು.

ಅಂದ ಹಾಗೆ, 2009ರಲ್ಲಿ ವೆಂಕಯ್ಯ ಅವರ ಹೆಸರಿನಲ್ಲಿ ಕೇಂದ್ರ ಸರಕಾರ ಅಂಚೆ ಚೀಟಿಯೊಂದನ್ನು ತಂದಿದೆ. 2014ರಲ್ಲಿ ವಿಜಯವಾದ ರೈಲ್ವೇ ನಿಲ್ದಾಣ ಮತ್ತು ಅಲ್ಲಿನ ಆಕಾಶವಾಣಿಗೆ ಇವರ ಹೆಸರನ್ನು ಇಡಲಾಗಿದೆ. ಹಾಗೆಯೇ, ಈಗ ಅವರ ನೆನಪಿನಲ್ಲಿಯೇ ಆ. 2ರಿಂದ 15ರ ವರೆಗೆ ಮನೆ ಮನೆಯ ಮೇಲೆ ತಿರಂಗಾ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್‌ ಪಿಕ್‌ ಆಗಿ ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.