ಮಹಿಳಾ ದಿನಾಚರಣೆ ವಿಶೇಷ: ಮಕ್ಕಳ ಕಲಾ ಪ್ರೇರಕಿ ಕಲ್ಪನಾ


Team Udayavani, Mar 8, 2022, 2:03 PM IST

ಮಹಿಳಾ ದಿನಾಚರಣೆ ವಿಶೇಷ: ಮಕ್ಕಳ ಕಲಾ ಪ್ರೇರಕಿ ಕಲ್ಪನಾ

ವಿಜಯಪುರ: ಮಕ್ಕಳಿಗಾಗಿ ತಾಯಿ ಏನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ರೇಖಾಚಿತ್ರ ಕಲಾವಿದೆ ಕಲ್ಪನಾ ಬಾಬಕರ ಜೀವಂತ ಸಾಕ್ಷಿ. ಬಾಲ್ಯದಲ್ಲಿ ತಮ್ಮ ಮಕ್ಕಳಲ್ಲಿದ್ದ ಚಿತ್ರಕಲೆ ಆಸಕ್ತಿಗೆ ಮಾರ್ಗದರ್ಶನ ಮಾಡಲು ಈ ತಾಯಿ ಚಿತ್ರಕಲೆಯಲ್ಲಿ ಪದವಿಯನ್ನೇ ಪಡೆದು, ಇದೀಗ ಚಿತ್ರಕಲಾವಿದೆಯಾಗಿ ಹೊರ ಹೊಮ್ಮಿದ್ದಾರೆ.

ಸದ್ಯ ಬಿಎಸ್‍ಸಿ ನರ್ಸಿಂಗ್ ಓದುತ್ತಿರುವ ಮಗ ಶ್ರವಣ ಹಾಗೂ ಬಿಇ ಓದುತ್ತಿರುವ ಮಗಳು ಅಮೃತಾ ಇವರು ಶಾಲೆ ದಿನಗಳಲ್ಲಿ ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದನ್ನು ಕಲ್ಪನಾ ಗಮನಿಸಿದ್ದರು. ಇದಕ್ಕಾಗಿ ಚಿತ್ರಕಲೆಯ ಶಿಕ್ಷಕರ ಹುಡುಕಾಟದಲ್ಲಿದ್ದ ಅವರಿಗೆ ವಿಜಯಪುರದಲ್ಲಿ ಚಿತ್ರಕಲಾ ಕಾಲೇಜು ಇರುವಿಗೆ ಬಂತು.

ಹೊಲಿಗೆ, ಹೆಣಿಕೆಯಲ್ಲಿ ವಿಶೇಷ ಜ್ಞಾನ ಹೊಂದಿದ್ದ ಕಲ್ಪನಾ ಅವರು ತಮ್ಮ ಮಕ್ಕಳಿಗೆ ಚಿತ್ರಕಲೆ ಶಿಕ್ಷಣ ನೀಡಲು ಸ್ವಯಂ ತಾವೇ ಚಿತ್ರಕಲಾ ಡಿಪ್ಲೋಮಾ ಶಿಕ್ಷಣ ಪಡೆದರು. ಇದೀಗ ಸಂಗನಬಸವ ಶಿಸುನಿಕೇತನ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕಿಯಾಗಿ ಸೇವೆ ಸಲಿಸುತ್ತಿದ್ದಾರೆ.ಕಳೆದ ಒಂದು ದಶಕದಿಂದ ಸುಮಾರು ನೂರಾರು ಮಕ್ಕಳಿಗೆ ಚಿತ್ರಕಲೆಯ ಪಾಠ ಮಾಡುತ್ತಿದ್ದು, ಪ್ರತಿ ವರ್ಷ ಚಿತ್ರಕಲಾ ಶಿಬಿರಗಳನ್ನೂ ಏರ್ಪಡಿಸುತ್ತಾರೆ.

ಮನಸ್ಸಿನ ಭಾವನಬೆಗಳನ್ನು ಹೊರ ಹೊಮ್ಮಿಸುವಲ್ಲಿ ಚಿತ್ರಕಲೆ ಅದ್ಭುತ ಸಾಧನವೂ ಹೌದು, ವೇದಿಕೆಯೂ ಹೌದು ಎನ್ನುವ ಕಲ್ಪನಾ ಅವರು ಈಗಾಗಲೇ 8 ಕ್ಕೂ ಹೆಚ್ಚು ಕಡೆಗಳಲ್ಲಿ ತಮ್ಮ ಚಿತ್ರಕಲಾ ಕೃತಿಗಳ ಪ್ರದರ್ಶನ ಮಾಡಿದ್ದಾರೆ.

ರಚನಾತ್ಮಕ ಹಾಗೂ ರೇಖಾಚಿತ್ರಗಳನ್ನು ಬಿಡಿಸುವಲ್ಲಿ ಕಲ್ಪನಾ ಅವರು ಸಿದ್ಧಹಸ್ತರೆಂದೇ ಕರೆಸಿಕೊಂಡಿದ್ದು, ಚಿತ್ರಕಲೆಯಲ್ಲಿ ಜಿಲ್ಲೆಯ ಕೀರ್ತಿ ಬೆಳಗುವ ಭರವಸೆ ಮೂಡಿಸಿದ್ದಾರೆ.

 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.