ಒಂಟಿ ಮಹಿಳೆಯ ದಿಟ್ಟ ಸೇವೆ : 12 ವರ್ಷದಿಂದ ಬಡ ಜನರ ಸೇವೆ

ಇದು ಮುಧೋಳದ ಸ್ನೇಹಾಳ ಸೇವೆಯ ಪರಿ

Team Udayavani, Mar 8, 2021, 4:53 PM IST

ಒಂಟಿ ಮಹಿಳೆಯ ದಿಟ್ಟ ಸೇವೆ : 12 ವರ್ಷದಿಂದ ಬಡ ಜನರ ಸೇವೆ

ಬಾಗಲಕೋಟೆ: ಬದುಕು ನೀಡಿದ ಊರಿನ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಗಮನ ಸೆಳೆದ ದಿಟ್ಟ ಮಹಿಳೆಯೊಬ್ಬರು, ಕಳೆದ 12 ವರ್ಷಗಳಿಂದ ಸದ್ದಿಲ್ಲದ ಸೇವೆ ಸಲ್ಲಿಸುತ್ತಿದ್ದಾರೆ.

ಯಾವುದೇ ಪ್ರಚಾರದ ಹಂಗಿಲ್ಲದೇ ಸೇವೆಗಾಗಿಯಾರಿಂದಲೂ ಹಣಕಾಸಿನ ನೆರವೂ ಪಡೆಯದೇ ತಾವು ದುಡಿದ ಹಣದಲ್ಲಿ ಅರ್ಧ ಭಾಗವನ್ನು ಸಮಾಜಕ್ಕೆ ಅರ್ಪಿಸುವ ಮೂಲಕ ಮಹಿಳೆಯರಿಗೆ ಮಾದರಿಯಾಗಿದ್ದಾರೆ.

ಹೌದು, ಮುಧೋಳದ ಸ್ನೇಹಾ ಮಲ್ಲಿಕಾರ್ಜುನ ಹಿರೇಮಠ, ಕಳೆದ 12 ವರ್ಷಗಳಿಂದ ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ.ತಮ್ಮ ಕೈಲಾದಷ್ಟು ಸೇವೆ ಸಲ್ಲಿಸಲು ಸ್ನೇಹಲೋಕ ಮಹಿಳಾ ಸೇವಾ ಸಂಸ್ಥೆಯನ್ನು 12 ವರ್ಷಗಳ ಹಿಂದೆಯೇ ಕಟ್ಟಿಕೊಂಡಿದ್ದಾರೆ. ಸಂಸ್ಥೆàಯಲ್ಲಿ ಸುಮಾರು 15ರಿಂದ 20 ಜನ ಮಹಿಳೆಯರಿದ್ದು, ಅವರೆಲ್ಲ ಸ್ವಯಂ ಪ್ರೇರಣೆಯಿಂದ ಸೇವೆ ಮಾಡುತ್ತಾರೆ. ಕೆಲವರು ಹೊಸಬರೂ ಈ ಸಂಸ್ಥೆ ಸೇರಿಕೊಳ್ಳುತ್ತಾರೆ. ಸೀಮಂತ, ಗೃಹ ಪ್ರವೇಶ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಉಳಿದಉತ್ತಮ ಆಹಾರವನ್ನು ಕೊಳಚೆ ಪ್ರದೇಶ, ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಮಲಗುವ ಬಡ ಜನರಿಗೆ ನೀಡುತ್ತಾರೆ.

ವೃತ್ತಿಯಿಂದ ಫ್ಯಾಶನ್‌ ಡಿಸೈನರ್ ಆಗಿರುವ ಸ್ನೇಹಾ ಅವರು, ಮಾಸಿಕಗಳಿಸುವ ಹಣದಲ್ಲಿ ಅರ್ಧ ಭಾಗಸಮಾಜಕ್ಕಾಗಿ ಮೀಸಲಿಡುತ್ತಿದ್ದಾರೆ. ಪತಿ ಕೂಡ ಸಕ್ಕರೆ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದು, ಅವರೂ ಕೂಡ ಇವರಸೇವೆಗೆ ಸಾಥ್‌ ನೀಡುತ್ತಿದ್ದಾರೆ. ಸ್ನೇಹಾ ಅವರು, ಹತ್ತಾರು ಮಹಿಳೆಯರನ್ನು ಕಟ್ಟಿಕೊಂಡು ಪರಿಸರ ಕಾಳಜಿ, ಸಸಿ ನೆಡುವ, ಸ್ವಚ್ಛತೆ ಕಾರ್ಯ ಮಾಡುತ್ತಿದ್ದಾರೆ. ಮುಧೋಳದಲ್ಲಿ ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಅತ್ಯಂತ ಪುರಾತನ ಕಾಲದ ರಾಮ ಮಂದಿರವಿದ್ದು, ಇದು ಅತ್ಯಂತ ನಿರ್ಲಕ್ಷ್ಯಗೊಂಡು ಪಾಳು ಬಿದ್ದಿತ್ತು. ಅದನ್ನು ಸಂಪೂರ್ಣ ಸ್ವಚ್ಛತೆಗೊಳಿಸಿ, ಆ ರಾಮ ಮಂದಿರದಲ್ಲಿ ನಿತ್ಯವೂ ಸ್ನೇಹಲೋಕ ಮಹಿಳಾ ಸಂಸ್ಥೆಯ ಸದಸ್ಯೆಯರೇ ಪೂಜೆ ನಡೆಸುತ್ತಿದ್ದಾರೆ.

ಇನ್ನು ಮುಧೋಳದಲ್ಲಿ ಹಾದು ಹೋಗಿರುವ ವಿಜಯಪುರ-ಬೆಳಗಾವಿ ಹೆದ್ದಾರಿ ಅಗಲೀಕರಣ, ನಿತ್ಯವೂ ಕಿಕ್ಕಿರಿದ ವಾಹನ ದಟ್ಟನೆಯಿಂದ ಸಮಸ್ಯೆ ಎದುರಿಸುತ್ತಿದ್ದ ಮುಧೋಳದ ಜನತೆಗಾಗಿ ಬೈಪಾಸ್‌ ರಸ್ತೆ ನಿರ್ಮಾಣ ಕಾರ್ಯಕ್ಕೆ 10 ವರ್ಷಗಳ ಹಿಂದೆಯೇಭೂಮಿಪೂಜೆ ನಡೆದರೂಪೂರ್ಣಗೊಳ್ಳದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡುಪ್ರತ್ಯೇಕ ಪತ್ರ ಬರೆದಿದ್ದರು. 15 ದಿನಗಳಲ್ಲೇ ಪ್ರಧಾನಿ ಕಚೇರಿಯಿಂದ ಪ್ರತ್ಯುತ್ತರ ಬರುವ ಜತೆಗೆ, ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನವೂ ಬಿಡುಗಡೆಯಾಗಿತ್ತು.

 

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.