“ಮಾದೇವಿ’ಯದ್ದು ಪುರುಷರಿಗಿಂತ ಒಂದು ಕೈ ಮೇಲು


Team Udayavani, Mar 8, 2021, 5:11 PM IST

“ಮಾದೇವಿ’ಯದ್ದು ಪುರುಷರಿಗಿಂತ ಒಂದು ಕೈ ಮೇಲು

ತೆಲಸಂಗ: ಎಂತಹದ್ದೇ ಪ್ರಸಂಗ ಧೈರ್ಯವಾಗಿ ಎದುರಿಸಿ ಜೀವನ ಗೆಲ್ಲುವ ಶಕ್ತಿ ಮಹಿಳೆಯರಿಗಿದೆ ಎಂದು ಎನ್ನುವುದಕ್ಕೆ ಜೀವಂತ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ. ಅಂತಹ ದಿಟ್ಟ ಮಹಿಳೆಯರ ಸಾಲಿನಲ್ಲಿ ಗ್ರಾಮದ ಮಾದೇವಿ ಬಾಳು ಮುಗದುಮ್‌ ಕೂಡ ಒಬ್ಬರು.

ಮಾದೇವಿ ಕೃಷಿ ಕೆಲಸದಲ್ಲಿ ಪುರುಷರಿಗೆ ಯಾವುದರಲ್ಲಿಯೂ ಕಡಿಮೆ ಇಲ್ಲ. ಟ್ರ್ಯಾಕ್ಟರ್‌ ಮೂಲಕ ತೋಟದಲ್ಲಿ ದ್ರಾಕ್ಷಿಗೆ ಔಷಧಿ ಸಿಂಪಡಿಸುವುದು ಸೇರಿದಂತೆ ಎಲ್ಲ ಕೆಲಸ ಮಾಡುತ್ತಾಳೆ. ಅಚ್ಚರಿ ಎಂದರೆ ಇಷ್ಟೆಲ್ಲ ಕೆಲಸ ಸ್ವಂತ ಹೊಲದಲ್ಲಿ ಮಾಡಲ್ಲ. ಬದಲಾಗಿ ಬೇರೆಯವರ ಹೊಲದಲ್ಲಿ ಕೂಲಿ ಪಡೆದು ಈ ಎಲ್ಲ ಕೆಲಸ ಮಾಡಿ ಉಪಜೀವನ ನಡೆಸುತ್ತಿದ್ದಾಳೆ. 8 ವರ್ಷಗಳ ಹಿಂದೆ ನನಗೆ ಮದುವೆಯಾಯಿತು. ಮನೆಯಲ್ಲಿ ಕಿರುಕುಳ ತಾಳದೆ ನನ್ನ ಮಗುವನ್ನು ಕಟ್ಟಿಕೊಂಡು ತವರಿಗೆ ಬಂದು ಸ್ವಂತ ಮನೆ ಮಾಡಿಕೊಂಡು ಹೊಸ ಜೀವನ ನಡೆಸುತ್ತಿದ್ದೇನೆ. 8 ವರ್ಷದಿಂದ ರೈತರ ಜಮೀನುಗಳಲ್ಲಿ ಕೆಲಸ ಮಾಡಿಜೀವನದ ಬಂಡಿ ದೂಡುತ್ತಿದ್ದೇನೆ ಎನ್ನುತ್ತಾರೆ ಮಾದೇವಿ.

ಕಷ್ಟದ ಸಮಯದಲ್ಲಿ ಧೃತಿಗೆಡದೆ ಸಂಕಷ್ಟ ಮೆಟ್ಟಿ ನಿಂತು ಮಾದರಿ ಜೀವನ ನಡೆಸುತ್ತಿರುವ ಮಾದೇವಿಸೋತೆನೆಂದು ಕಣ್ಣೀರು ಹಾಕಿಲ್ಲ, ತಲೆ ಮೇಲೆ ಕೈ ಹೊತ್ತು ಕೂತಿಲ್ಲ. ಅಕ್ಷರ ಕಲಿಯದಿದ್ರೂ ಸಂಸ್ಕಾರ ಇದೆ. ಇದ್ದು ಜಯಿಸುವೆ ಎನ್ನುವ ಛಲವಿದೆ. ಮಾನ, ಅಪಮಾನ ಸಹಿಸಿಕೊಂಡು ಪುರುಷ ಪ್ರಧಾನ ಸಮಾಜದಲ್ಲಿ ಬದುಕಿ ತೋರಿಸಿದ ಮಾದೇವಿ ಕೃಷಿ ಕೆಲಸದಲ್ಲಿ ಯಾವೊಬ್ಬ ಪುರುಷನಿಗೂ ಕಡಿಮೆ ಇಲ್ಲ. ಇಂತಹ ದಿಟ್ಟ ಮಹಿಳೆಯರು ಇನ್ನೊಬ್ಬರಿಗೆ ಸ್ಫೂರ್ತಿಯೇ ಹೌದು.

ತೊಂದರೆ, ತಾಪತ್ರಯ ಯಾರೊಬ್ಬರ ಬೆನ್ನು ಬಿಟ್ಟಿಲ್ಲ. ಹೆಣ್ಣು ಒಂಟಿಯಾಗಿ ಬದುಕಿ ತೋರಿಸುವುದು ತುಂಬಾ ಕಷ್ಟ. ಹಾಗಂತ ಎಲ್ಲವೂ ಮುಗಿಯಿತು ಅಂದುಕೊಳ್ಳುವುದು ತಪ್ಪು. ಕೆಟ್ಟ ಘಟನೆ ಮರೆತು ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದೇನೆ. -ಮಾದೇವಿ ಬಾಳು ಮುಗದುಮ್‌

 

-ಜಗದೀಶ ಎಮ್‌ ಖೊಬ್ರಿ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.