ಇಂದು ವಿಶ್ವ ಆಹಾರ ದಿನ : ಪೋಲಾಗುವ ಆಹಾರವನ್ನು ದಾನ ಮಾಡೋಣ


Team Udayavani, Oct 16, 2020, 6:15 AM IST

ಇಂದು ವಿಶ್ವ ಆಹಾರ ದಿನ : ಪೋಲಾಗುವ ಆಹಾರವನ್ನು ದಾನ ಮಾಡೋಣ

ಸಾಂದರ್ಭಿಕ ಚಿತ್ರ

ಆಹಾರ ಸಮಸ್ಯೆ ಕುರಿತು ಅರಿವು ಮೂಡಿಸಲು ಮತ್ತು ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಜನತೆಗೆ ತಿಳಿಹೇಳಲು ಅ. 16ರಂದು ವಿಶ್ವಾದ್ಯಂತ ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತಿದೆ. ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಆಹಾರದ ಸಮಸ್ಯೆ ತೀವ್ರವಾಗಿದ್ದು, ಸಾಮಾಜಿಕ, ಆರ್ಥಿಕ ಅಂಶಗಳು ಆಹಾರ ಕೊರತೆಗೆ ಮುಖ್ಯ ಕಾರಣಗಳಾಗಿವೆ. ಇದು ಅಭಿವೃದ್ಧಿಯ ದೃಷ್ಟಿಯಿಂದಲೂ ಹಿನ್ನಡೆ ಉಂಟುಮಾಡುತ್ತಿದೆ.

ಹಿನ್ನೆಲೆ ಏನು?
1945 ಅ. 16ರಲ್ಲಿ ವಿಶ್ವಸಂಸ್ಥೆ ತನ್ನ ಪ್ರಮುಖ ಅಂಗ ಸಂಸ್ಥೆಯಾಗಿರುವ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ಎಒ)ಯ ಮುಖ್ಯ ಕಚೇರಿಯನ್ನು ರೋಮ್‌ನಲ್ಲಿ ಸ್ಥಾಪನೆ ಮಾಡಿದ್ದು, ಈ ದಿನದ ನೆನಪಿಗಾಗಿ “ವಿಶ್ವ ಆಹಾರ ದಿನ’ವನ್ನು ಆಚರಿಸಲಾಗುತ್ತಿದೆ.

ಎಫ್ಎಒ ಗೆ‌ 75 ರ ಸಂಭ್ರಮ
ಈ ವರ್ಷದ ವಿಶ್ವ ಆಹಾರದ ದಿನಕ್ಕೆ ವಿಶೇಷ ಕಳೆ. ಈ ವರ್ಷ ಆಹಾರ ಮತ್ತು ಕೃಷಿ ಸಂಸ್ಥೆ 75ರ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ “ಬೆಳೆಯಿರಿ, ಪೋಷಿಸಿ, ಉಳಿಸಿಕೊಳ್ಳಿ, ಜತೆಗೂಡಿ’ ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಳ್ಳಲಾಗಿದೆ.

ಪ್ರಮುಖ ಉದ್ದೇಶ
ಕೃಷಿ ಅಭಿವೃದ್ಧಿ ಮೂಲಕ ಜಗತ್ತಿನಾದ್ಯಂತ ಹಸಿವು ಮುಕ್ತ ಸಮಾಜ ನಿರ್ಮಾಣ ಮತ್ತು ಬಡತನ ನಿರ್ಮೂಲನೆ ಪ್ರಮುಖ ಉದ್ದೇಶವಾಗಿದೆ.

ಭಾರತದ ಪರಿಸ್ಥಿತಿ ಏನು? (ವರದಿ ಯೊಂದರ ಪ್ರಕಾರ)
1ದೇಶದಲ್ಲಿ 19.44 ಕೋಟಿ ಜನರು ಹಸಿವಿನಿಂದ ಬಳಲುತ್ತಿದ್ದಾರೆ.
2 5 ವರ್ಷದೊಳಗಿನ ಶೇ.20.8ರಷ್ಟು ಮಕ್ಕಳು ಆಹಾರದ ಕೊರತೆಯಿಂದ ಕಡಿಮೆ ತೂಕ.
3 ಆಹಾರದ ಕೊರತೆಯಿಂದ ಶೇ.37.9ರಷ್ಟು 5 ವರ್ಷದೊಳಗಿನ ಮಕ್ಕಳ ಬೆಳವಣಿಗೆ ಕುಂಠಿತ.
4ಶೇ.51.4ರಷ್ಟು ಮಹಿಳೆಯರಲ್ಲಿ
ರಕ್ತಹೀನತೆ ಸಮಸ್ಯೆ ಕಾಡುತ್ತಿದೆ.

102ನೇ ಸ್ಥಾನದಲ್ಲಿ ಭಾರತ
2019ರ Global Hunger Index ವರದಿಯಲ್ಲಿ ಭಾರತ 117 ರಾಷ್ಟ್ರಗಳ ಪೈಕಿ 102ನೇ ಸ್ಥಾನಕ್ಕೆ ಕುಸಿದಿದೆ. ಯಾಕೆಂದರೆ 2018ರಲ್ಲಿ ಭಾರತ 95ನೇ ಸ್ಥಾನದಲ್ಲಿತ್ತು ಎಂಬುದು ಗಮನಾರ್ಹ.

02 ಬಿಲಿಯನ್‌ಜನರಿಗೆ ಬೇಕಾಗುವಷ್ಟು ಸತ್ವಯುತ ಮತ್ತು ಪೌಷ್ಟಿಕಾಂಶ ಯುಕ್ತ ಆಹಾರ ಲಭಿಸುತ್ತಿಲ್ಲ.
10 ಬಿಲಿಯನ್‌ ಜನರಿಗೆ 2050ರ ವೇಳೆಗೆ ಆರೋಗ್ಯಕರ ಆಹಾರದ ಕೊರತೆ ಉಂಟಾಗಲಿದೆ.
14% ಪ್ರತೀ ವರ್ಷ ಒಟ್ಟು ಉತ್ಪಾದನೆಯ ಶೇ. 14ರಷ್ಟು ಆಹಾರಗಳು ಕಡೆಯ ಹಂತದಲ್ಲಿ ಪೋಲಾಗುತ್ತಿವೆ.
690 ಮಿಲಿಯನ್‌ ಅಪೌಷ್ಟಿಕಾಂಶದಿಂದ ಬಳಲುತ್ತಿರುವವರು.
144 ಮಿಲಿಯನ್‌ ಮಕ್ಕಳು ಅಪೌಷ್ಟಿಕಾಂಶದಿಂದ ಬಳಲುತ್ತಿದ್ದಾರೆ.
5.3 ಮಿಲಿಯನ್‌ ಅಪೌಷ್ಟಿಕಾಂಶದಿಂದ ಸಾವಿಗೀಡಾಗುತ್ತಿರುವ ಸಾವನ್ನಪ್ಪುತ್ತಿರುವ 5 ವರ್ಷದೊಳಗಿನ ಮಕ್ಕಳ ಪ್ರಮಾಣ.

ಆಹಾರ ಸಮಸ್ಯೆ ಇರುವ ಟಾಪ್‌ 10 ದೇಶಗಳು
ಸೆಂಟ್ರಲ್‌ ಆಫ್ರಿಕನ್‌ ರಿಪಬ್ಲಿಕ್‌
ಚಾದ್‌
ಯೆಮೆನ್‌
ಮಡಗಾಸ್ಕರ್‌
ಸಿರಿಯಾ
ಜಾಂಬಿಯಾ
ಸಿಯೆರಾ ಲಿಯೋನ್‌
ಹೈಟಿ
ಸೂಡಾನ್‌
ಅಫ್ಘಾನಿಸ್ಥಾನ
ಟಿಮೋರ್‌ ಲಿಸ್ಟ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.