ಬಾಯಲ್ಲಿ ನೀರೂರಿಸುವ ಬಿಸಿ ಬಿಸಿ ಆಲೂ ಪರೋಟ ಸರಳ ವಿಧಾನ


ಶ್ರೀರಾಮ್ ನಾಯಕ್, Jan 3, 2020, 7:15 PM IST

aloo-paratha-750

ಸಾಮಾನ್ಯವಾಗಿ ಪರೋಟ ಎಂದ ಕ್ಷಣ ನಮ್ಮ ಮನಸ್ಸಿಗೆ ಬರುವುದು ಅಲೂ ಪರೋಟ. ಚುಮು ಚುಮು ಚಳಿಯಲ್ಲಿ ಬೆಳಗಿನ ತಿಂಡಿಗೆ ಬಿಸಿ ಬಿಸಿ ಆಲೂ ಪರೋಟ ಸವಿಯಲು ಚೆನ್ನಾಗಿರುತ್ತದೆ. ಹಾಗಿದ್ದರೆ ಅತೀ ಸರಳ ವಿಧಾನದಲ್ಲಿ ಆಲೂ ಪರೋಟ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು:
6 ಬಟಾಟೆ, 8 ಹಸಿಮೆಣಸಿನ ಕಾಯಿ, 1 ದೊಡ್ಡ ಚಮಚ ತೆಂಗಿನ ತುರಿ, 1/4 ಕಂತೆ ಕೊತ್ತಂಬರಿ ಸೊಪ್ಪು,1 ಚಮಚ ಹಿಂಗಿನ ನೀರು, 2 ಕಪ್‌ ಗೋದಿ ಹಿಟ್ಟು, ರುಚಿಗೆ ಉಪ್ಪು.

ಮಾಡುವ ವಿಧಾನ:
ಬಟಾಟೆಯನ್ನು ನೀರಲ್ಲಿ ಬೇಯಿಸಿ ಅದರ ಸಿಪ್ಪೆಯನ್ನು ಸುಲಿದಿಟ್ಟುಕೊಳ್ಳಿ. ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನ ಕಾಯಿಯ ಕೊಚ್ಚಲು ಮಾಡಿರಿ. ತೆಂಗಿನ ತುರಿಯನ್ನು ಪಾತ್ರೆಗೆ ಹಾಕಿ ಅದರೊಟ್ಟಿಗೆ ಪುಡಿಯುಪ್ಪು ಮತ್ತು ಮೆಣಸಿನಕಾಯಿ , ಕೊತ್ತಂಬರಿ ಸೊಪ್ಪಿನ ಕೊಚ್ಚಲು ಬೆರಸಿ, ಹಿಂಗಿನ ನೀರು ಸೇರಿಸಿ ಹೊರಣ ತಯಾರಿಸಿ. ಅದರೊಟ್ಟಗೆ ಬೇಯಿಸಿಟ್ಟ ಬಟಾಟೆಯನ್ನು ಹಿಸುಕಿ, ಹಿಟ್ಟಿನ ಸಣ್ಣ ಸಣ್ಣ ಉಂಡೆ ಕಟ್ಟಿರಿ. 1/2 ಕಪ್‌ ನೀರಿಗೆ 1 ಚಮಚ ಪುಡಿಯುಪ್ಪು ಹಾಕಿ 2 ಕಪ್‌ ಗೋದಿ ಹಿಟ್ಟು ಬೆರಸಿ ಗಟ್ಟಿ ಹಿಟ್ಟು ಕಲಿಸಿ ಬೇಕಾದಷ್ಟೇ ದೊಡ್ಡ ಉಂಡೆ ಪೂರಿ ತಯಾರಿಸಿರಿ. ಪ್ರತಿಯೊಂದು ಪೂರಿಯ ಮೇಲೆ ಬಟಾಟೆ ಹಿಟ್ಟಿನ ಉಂಡೆ ಇಟ್ಟು ಅದನ್ನು ಪೂರ್ತಿ ಮುಚ್ಚಿ.ಉಂಡೆ ಮಾಡಿ ಗೋದಿ ಹಿಟ್ಟಿನಲ್ಲಿ ಆ ಉಂಡೆಯನ್ನು ಹೊರಳಿಸಿ ತೆಗೆದು ಲಟ್ಟಿಸಿ ದೊಡ್ಡ ಗಾತ್ರದ ಚಪಾತಿ ಮಾಡಿರಿ. ಚಪಾತಿ ತವಗೆ ತುಪ್ಪ ಹಚ್ಚಿ ಒಲೆಯ ಮೇಲಿಟ್ಟು ಅದರ ಎರಡೂ ಬದಿಗಳನ್ನು ಕಾಯಿಸಿ ತೆಗೆಯಿರಿ. ಬಿಸಿ ಬಿಸಿ ಆಲೂ ಪರೋಟ ರೆಡಿ.ಪುದೀನ ಸೊಪ್ಪಿನ ಚಟ್ನಿ ಜೊತೆಗೆ ತಿನ್ನಲು ರುಚಿಯಾಗಿರುತ್ತದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.