ಬಾಯಲ್ಲಿ ನೀರೂರಿಸುವ ಆಲೂ ಪರೋಟ ಮಾಡೋ ಸುಲಭ ವಿಧಾನ!


ಶ್ರೀರಾಮ್ ನಾಯಕ್, Mar 29, 2019, 4:49 PM IST

Aloo–Paratha-800

ಸಾಮಾನ್ಯವಾಗಿ ಪರೋಟ ಎಂದ ಕ್ಷಣ ನಮ್ಮ ಮನಸ್ಸಿಗೆ ಬರುವುದು ಅಲೂ ಪರೋಟ. ಚುಮು-ಚುಮು ಚಳಿಯಲ್ಲಿ ಬೆಳಗಿನ ತಿಂಡಿಗೆ ಬಿಸಿ-ಬಿಸಿ ಆಲೂ ಪರೋಟ ಸವಿಯಲು ಚೆನ್ನಾಗಿರುತ್ತದೆ. ಹಾಗಿದ್ದರೆ ಅತೀ ಸರಳ ವಿಧಾನದಲ್ಲಿ ಆಲೂ ಪರೋಟ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು:

6 ಬಟಾಟೆ, 8 ಹಸಿಮೆಣಸಿನ ಕಾಯಿ, 1 ದೊಡ್ಡ ಚಮಚ ತೆಂಗಿನ ತುರಿ, 1/4 ಕಂತೆ ಕೊತ್ತಂಬರಿ ಸೊಪ್ಪು, 1 ಚಮಚ ಹಿಂಗಿನ ನೀರು, 2 ಕಪ್‌ ಗೋದಿ ಹಿಟ್ಟು, ರುಚಿಗೆ ಉಪ್ಪು.

ಮಾಡುವ ವಿಧಾನ:

ಬಟಾಟೆಯನ್ನು ನೀರಲ್ಲಿ ಬೇಯಿಸಿ ಅದರ ಸಿಪ್ಪೆಯನ್ನು ಸುಲಿದಿಟ್ಟುಕೊಳ್ಳಿ. ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನ ಕಾಯಿಯ ಕೊಚ್ಚಲು ಮಾಡಿರಿ. ತೆಂಗಿನ ತುರಿಯನ್ನು ಪಾತ್ರೆಗೆ ಹಾಕಿ ಅದರೊಟ್ಟಿಗೆ ಪುಡಿಯುಪ್ಪು ಮತ್ತು ಮೆಣಸಿನಕಾಯಿ , ಕೊತ್ತಂಬರಿ ಸೊಪ್ಪಿನ ಕೊಚ್ಚಲು ಬೆರಸಿ, ಹಿಂಗಿನ ನೀರು ಸೇರಿಸಿ ಹೊರಣ ತಯಾರಿಸಿ. ಅದರೊಟ್ಟಗೆ ಬೇಯಿಸಿಟ್ಟ ಬಟಾಟೆಯನ್ನು ಹಿಸುಕಿ, ಹಿಟ್ಟಿನ ಸಣ್ಣ-ಸಣ್ಣ ಉಂಡೆ ಕಟ್ಟಿರಿ.

1/2 ಕಪ್‌ ನೀರಿಗೆ 1 ಚಮಚ ಪುಡಿಯುಪ್ಪು ಹಾಕಿ 2 ಕಪ್‌ ಗೋದಿ ಹಿಟ್ಟು ಬೆರಸಿ ಗಟ್ಟಿ ಹಿಟ್ಟು ಕಲಿಸಿ ಬೇಕಾದಷ್ಟೇ ದೊಡ್ಡ ಉಂಡೆ ಪೂರಿ ತಯಾರಿಸಿರಿ. ಪ್ರತಿಯೊಂದು ಪೂರಿಯ ಮೇಲೆ ಬಟಾಟೆ ಹಿಟ್ಟಿನ ಉಂಡೆ ಇಟ್ಟು ಅದನ್ನು ಪೂರ್ತಿ ಮುಚ್ಚಿ. ಉಂಡೆ ಮಾಡಿ ಗೋದಿ ಹಿಟ್ಟಿನಲ್ಲಿ ಆ ಉಂಡೆಯನ್ನು ಹೊರಳಿಸಿ ತೆಗೆದು ಲಟ್ಟಿಸಿ ದೊಡ್ಡ ಗಾತ್ರದ ಚಪಾತಿ ಮಾಡಿರಿ. ಚಪಾತಿ ತವಗೆ ತುಪ್ಪ ಹಚ್ಚಿ ಒಲೆಯ ಮೇಲಿಟ್ಟು ಅದರ ಎರಡೂ ಬದಿಗಳನ್ನು ಕಾಯಿಸಿ ತೆಗೆಯಿರಿ. ಬಿಸಿ-ಬಿಸಿ ಆಲೂ ಪರೋಟ ರೆಡಿ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.