ಬಾಯಲ್ಲಿ ನೀರೂರಿಸೋ ಕಣಿಲೆ ದೋಸೆ, ಕಣಿಲೆ ಪತ್ರೊಡೆ ಮಾಡೋ ವಿಧಾನ ಗೊತ್ತಾ!


ಶ್ರೀರಾಮ್ ನಾಯಕ್, Oct 17, 2019, 7:46 PM IST

—–

ಬಿದಿರು ಕಣಿಲೆಯಿಂದ ಬಗೆಬಗೆಯ ಖಾದ್ಯಗಳನ್ನು ತಯಾರಿಸಬಹುದು. ಇದು ರುಚಿಕರವಾದ ಮತ್ತು ಆರೋಗ್ಯಕರವಾದ ಆಹಾರ. ಕಣಿಲೆಯ ಮೇಲ್ಭಾಗದ ಕಂದು ಪದರವನ್ನು ತೆಗೆದು ಒಳಗಿನ ಬಿಳಿಯ ಮೃದು ಭಾಗವನ್ನು ಕತ್ತರಿಸಿ. ನಂತರ ಚಿಕ್ಕ ಚಿಕ್ಕ ತುಂಡು ಮಾಡಿ 15 ರಿಂದ 20 ದಿನ ಉಪ್ಪು ನೀರಿನಲ್ಲಿ ನೆನೆಹಾಕಿ. ಅನಂತರ ಅಡುಗೆ ಮಾಡುವ ಮೊದಲು 2 ರಿಂದ 3ಸಲ ನೀರಿನಲ್ಲಿ ತೊಳೆದು ಅಡುಗೆಗೆ ಉಪಯೋಗಿಸಬಹುದು.

ನಿಮಗೂ ಕಣಿಲೆ ಸಿಕ್ಕರೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ರುಚಿ ನೋಡಬಹುದು. ಕಣಿಲೆಯಿಂದ ಪತ್ರೊಡೆ, ದೋಸೆ, ಪಲ್ಯ, ಗಸಿ, ಪಕೋಡ ಅಲ್ಲದೇ ಉಪ್ಪಿನಕಾಯಿ ಹೀಗೆ ಬಹಳಷ್ಟು ರೀತಿಯ ತಿಂಡಿ  ತಿನಿಸುಗಳನ್ನು ಮಾಡಬಹುದಾಗಿದೆ. ಹಾಗಿದ್ದರೆ ಕಣಿಲೆ ಪತ್ರೊಡೆ ಮತ್ತು ಕಣಿಲೆ ದೋಸೆ ತಯಾರಿಸುವ ವಿಧಾನವನ್ನು ನಾವಿಂದು ತಿಳಿದುಕೊಳ್ಳೋಣ…

ಕಣಿಲೆ ಪತ್ರೊಡೆ
ಬೇಕಾಗುವ ಸಾಮಗ್ರಿಗಳು:
ಬೆಳ್ತಿಗೆ ಅಕ್ಕಿ 1 ಕಪ್, ಎಳೆತು ಕಣಿಲೆ ಚೂರು 1 ಕಪ್, ಒಣಮೆಣಸು 7ರಿಂದ 8, ಕೊತ್ತಂಬರಿ 1 ಚಮಚ, ಹುಣಸೆ ಹುಳಿ ಸ್ವಲ್ಪ, ಅರಿಸಿನ ಪುಡಿ 1 ಚಮಚ, ಜೀರಿಗೆ 1/2 ಚಮಚ, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ:
2ರಿಂದ 3 ಗಂಟೆ ನೆನೆಸಿದ ಬೆಳ್ತಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು ನಂತರ ಒಣಮೆಣಸು, ಕೊತ್ತಂಬರಿ, ಜೀರಿಗೆ, ಅರಸಿನ ಪುಡಿ, ಹುಣಸೆ ಹುಳಿ, ಉಪ್ಪು ಸೇರಿಸಿ ತರಿತರಿಯಾಗಿ ರುಬ್ಬಿ. ನಂತರ ಸಣ್ಣಗೆ ಚೂರು ಮಾಡಿದ ಕಣಿಲೆಯನ್ನು ಮಿಶ್ರಣ ಮಾಡಿ. ಬಾಡಿಸಿದ ಬಾಳೆ ಎಲೆಯಲ್ಲಿ ಒMದು ಸೌಟು ಹಿಟ್ಟು ಹರಡಿ ಮಡಚಿ ಉಗಿಯಲ್ಲಿ ಅರ್ಧ ಗಂಟೆ ಬೇಯಿಸಿ. ನಂತರ ತೆಗೆದ ಮೇಲೆ ತೆಂಗಿನೆಣ್ಣೆ ಹಾಕಿ ತಿನ್ನಿರಿ. ಬಿಸಿ ಬಿಸಿಯಾದ ಕಣಿಲೆ ಪತ್ರೊಡೆ ಸವಿಯಲು ಸಿದ್ಧವಾಗಿದೆ.

ಕಣಿಲೆ ದೋಸೆ
ಬೇಕಾಗುವ ಸಾಮಗ್ರಿಗಳು:
ಬೆಳ್ತಿಗೆ ಅಕ್ಕಿ 1 ಕಪ್, ಒಣಮೆಣಸು 5ರಿಂದ 6, ಎಳೆತು ಕಣಿಲೆ ಚೂರು ಅರ್ಧ ಕಪ್,ತೆಂಗಿನ ತುರಿ 1ಕಪ್, ಎಣ್ಣೆ 2 ಚಮಚ, ಹುಣಸೆ ಹುಳಿ ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ:
ಬೆಳ್ತಿಗೆ ಅಕ್ಕಿಯನ್ನು 2ರಿಂದ 3 ಗಂಟೆ ನೀರಲ್ಲಿ ನೆನೆಸಿ ನಂತರ ನೀರು ಬಸಿದು ಒಣಮೆಣಸು, ಹುಣಸೆ ಹುಳಿ,ತೆಂಗಿನ ತುರಿ ಸೇರಿಸಿ ನುಣ್ಣಗೆ ರುಬ್ಬಿರಿ. ನಂತರ ಕಣಿಲೆ ಚೂರು, ಉಪ್ಪು ಸೇರಿಸಿ ಮತ್ತೂಮ್ಮೆ ರುಬ್ಬಿರಿ.ತವಾ ಒಲೆಯ ಮೇಲಿಟ್ಟು ಕಾದ ಮೇಲೆ ಎಣ್ಣೆ ಹಾಕಿ ಒಂದೊಂದೇ ತೆಳ್ಳಗಿನ ದೋಸೆ ಹೊಯ್ಯಿರಿ.ಈ ದೋಸೆಯನ್ನು ಊಟದ ಜೊತೆ ತಿನ್ನಬಹುಐದು. ರುಚಿಕರವಾದ ಕಣಿಲೆ ದೋಸೆ ರೆಡಿ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.