ಚಾರಣ ಪ್ರಿಯರ ನೆಚ್ಚಿನ ತಾಣ ದಾಂಡೇಲಿಯ ಶಿರೋಲಿ ಶಿಖರ

ದಾಂಡೇಲಿ ದಂಡಕಾರಣ್ಯ, ಆಗಾಗ ದರ್ಶನ ನೀಡುವ ಜಿಂಕೆ, ಮೊಲ, ಪಕ್ಷಿಗಳ ಚಿಲಿಪಿಲಿ ಚಾರಣಿಗರಿಗೆ ಮಹದಾನಂದ ನೀಡುತ್ತವೆ.

Team Udayavani, Feb 25, 2021, 9:45 PM IST

shiroli Image

ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳ ಸಾಲು. ಎತ್ತ ನೋಡಿದರು ಕಣ್ಣೀಗೆ ಕಾಣುವ ದಟ್ಟವಾದ ಅರಣ್ಯ. ಕಾನನದ ಮಡಿಲಿನಲ್ಲಿ ಪ್ರಕೃತಿಯ ವಿಸ್ಮಯ, ಕೌತುಕ ತುಂಬಿಕೊಂಡಿರುವ ನಾಡು ದಾಂಡೇಲಿ.

ದಾಂಡೇಲಿ ಹೆಸರು ಕೇಳಿದ ಕೂಡಲೇ ಎಲ್ಲರಿಗೂ ಕಣ್ಣ ಮುಂದೆ ಬರುವುದು ಅಲ್ಲಿಯ ಹಸಿರು ಕಾಡು. ಪ್ರಕೃತಿಯ ಸೊಬಗು. ಪ್ರವಾಸಿಗರಿಗೆ ಹೇಳಿ ಮಾಡಿಸಿದ ಸುಂದರ ತಾಣ. ಮಳೆಗಾಲದಲ್ಲಂತೂ ದಾಂಡೇಲಿ ಸೊಬಗು ಬಣ್ಣಿಸಲು ಸಾಧ್ಯವಾಗದಷ್ಟು ಅಂದವಾಗಿರುತ್ತೆ.

ಕರಾವಳಿ ನಾಡು ಉತ್ತರ ಕನ್ನಡ ಜಿಲ್ಲೆಯಲ್ಲಿ ಬರುವ ದಾಂಡೇಲಿಗೆ ನೀವು ಒಮ್ಮೆ ಕಾಲಿಟ್ಟರೆ ಸಾಕು ತಿರುಗಿ ಹೋಗಲು ಮನಸ್ಸು ಒಪ್ಪುದಿಲ್ಲ. ಅದರಲ್ಲೂ ಚಾರಣಿಗರ ನೆಚ್ಚಿನ ತಾಣ ಶಿರೋಲಿ ಬೆಟ್ಟಗಳ ಸೊಬಗು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲದು.

ಚಾರಣ ಪ್ರಿಯರ ನೆಚ್ಚಿನ ತಾಣ ದಾಂಡೇಲಿಯ ಶಿರೋಲಿ ಶಿಖರ

ಸಹ್ಯಾದ್ರಿ ಬೆಟ್ಟಗಳ ಸಾಲನ್ನು ಶಿರೋಲಿ ಶಿಖರದ ತುದಿಯಲ್ಲಿ ನೋಡಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಎತ್ತರ ಪ್ರದೇಶವೆಂದು ಶಿರೋಲಿ ಶಿಖರ ಹೆಸರಾಗಿದೆ. ಚಾರಣಿಗರಿಗೆ ಮನಮೆಚ್ಚುವ ತಾಣವಾಗಿದೆ. ಶಿರೋಲಿ ಶಿಖರದಿಂದ ಸೂರ್ಯಾಸ್ತದ ಮನಮೋಹಕ ದೃಶ್ಯ ನೋಡುವುದೇ ಕಣ್ಣುಗಳಿಗೆ ಹಬ್ಬ.

ದಾಂಡೇಲಿ ದಂಡಕಾರಣ್ಯ, ಆಗಾಗ ದರ್ಶನ ನೀಡುವ ಜಿಂಕೆ, ಮೊಲ, ಪಕ್ಷಿಗಳ ಚಿಲಿಪಿಲಿ ಚಾರಣಿಗರಿಗೆ ಮಹದಾನಂದ ನೀಡುತ್ತವೆ. ಅದರ ಜತೆಗೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಜುಳು ಜುಳು ಹರಿಯುವ ಕಾಳಿ ನದಿಯ ಸೌಂದರ್ಯ ಪ್ರವಾಸಿಗರಿಗೆ ಮತ್ತೊಂದು ಸುಂದರ ಅನುಭವ ಒದಗಿಸುತ್ತವೆ.

ಚಾರಣ ಪ್ರಿಯರ ನೆಚ್ಚಿನ ತಾಣ ದಾಂಡೇಲಿಯ ಶಿರೋಲಿ ಶಿಖರ

ಶಿರೋಲಿ ತಲುಪುದು ಹೇಗೆ  ?

ಶಿರೋಲಿ ಶಿಖರವು ದಾಂಡೇಲಿಯಿಂದ 25 ಕಿ.ಮೀ.ದೂರದಲ್ಲಿದೆ. ಕರ್ನಾಟಕ ರಾಜ್ಯದ ಪ್ರಮುಖ ಜಿಲ್ಲೆಗಳು, ನಗರಗಳಿಂದ ದಾಂಡೇಲಿಗೆ ನೇರ ಬಸ್ಸಿನ ಸೌಕರ್ಯ ಇದೆ. ಇಲ್ಲವಾದರೆ ಉತ್ತರ ಕನ್ನಡ ಜಿಲ್ಲೆಗೆ ತಲುಪಿ ಅಲ್ಲಿಂದ ದಾಂಡೇಲಿಗೆ ಬರಬಹುದು. ಧಾರವಾಡ ಜಿಲ್ಲೆಯಿಂದ 56 ಕಿ.ಮೀ ಕ್ರಮಿಸಿದರೆ ದಾಂಡೇಲಿ ತಲುಪಬಹುದು. ದಾಂಡೇಲಿಗೆ ಬರಲು ಬಸ್ ಸೌಲಭ್ಯ ಉತ್ತಮವಾಗಿದೆ.

ಚಾರಣ ಪ್ರಿಯರ ನೆಚ್ಚಿನ ತಾಣ ದಾಂಡೇಲಿಯ ಶಿರೋಲಿ ಶಿಖರ

ವಾಸಕ್ಕೆ ಸೌಲಭ್ಯ :

ಪ್ರವಾಸೋದ್ಯಮಕ್ಕೆ ತನ್ನನ್ನು ತೆರೆದುಕೊಂಡಿರುವ ದಾಂಡೇಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ದೂರದೂರಿಂದ ಬರುವ ಪ್ರವಾಸಿಗರಿಗೆ ಇಲ್ಲಿ ಯಾವ ತೊಂದರೆಯಾಗದು. ನಗರಕ್ಕೆ ಹೊಂದಿಕೊಂಡು ಹಾಗೂ ಕಾಡಿನ ಮಧ್ಯ ಸಾಕಷ್ಟು ರೆಸಾರ್ಟ್, ಹೋಂ ಸ್ಟೇಗಳಿವೆ. ಕಡಿಮೆ ದರದಲ್ಲಿ ರೂಂಗಳ ಸೌಲಭ್ಯ ಇಲ್ಲಿ ದೊರೆಯಲಿದೆ.

ಚಾರಣಕ್ಕೆ ರೆಡಿಯಾಗಿ :

ಸ್ನೇಹಿತರ ಜತೆ ಚಾರಣಕ್ಕೆ ನೀವು ಸಿದ್ಧತೆ ನಡೆಸಿದ್ದರೆ ನಿಮಗೆ ಶಿರೋಲಿ ಒಳ್ಳೆಯ ಆಯ್ಕೆ. ಇದರ ಜತೆಗೆ ದಾಂಡೇಲಿಯ ಇನ್ನಿತರ ಪ್ರವಾಸಿ ತಾಣಗಳನ್ನೂ ನೋಡುವ ಭಾಗ್ಯ ನಿಮಗೆ ದೊರೆಯಲಿದೆ.

ಚಾರಣ ಪ್ರಿಯರ ನೆಚ್ಚಿನ ತಾಣ ದಾಂಡೇಲಿಯ ಶಿರೋಲಿ ಶಿಖರ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.