ಅಪ್ಪ ಎಂದರೆ ರಕ್ಷಣೆ ಅಮ್ಮ ಎಂದರೆ ಪ್ರೀತಿ…


Team Udayavani, Jun 16, 2018, 3:00 PM IST

fathers-day-hug.jpg

ಸಮಾಜದಲ್ಲಿ ತಂದೆಯವರಿಗೆ ವಿಶೇಷ ಗೌರವ ಕೊಡುವಂತಹ ದಿನವೇ ಫಾದರ್ ಡೇ ಭಾರತದಲ್ಲಿ ಫಾದರ್ ಡೇಯನ್ನು ಪ್ರತಿ ವರ್ಷದ ಜೂನ್‌ ತಿಂಗಳಿನ ಮೂರನೆ ಭಾನುವಾರದಂದೂ ಹಾಗೂ ಇತರ ಕಡೆಗಳಲ್ಲಿ ಇನ್ನಿತರ ದಿನಗಳಿಂದೂ ಅಪ್ಪಂದಿರ ದಿನಾಚರಣೆ ಆಚರಿಸಲಾಗುತ್ತದೆ.

ತಂದೆಗೆ ಗೌರವ ಸಲ್ಲಿಸಲು ಈ ದಿನ ಮೀಸಲು .ತಾಯಿಯನ್ನು ಗೌರವಿಸಲು ಆಚರಿಸಲು ಮಾತೃ ದಿನಕ್ಕೆ ಇದು ಪೂರಕವಾಗಿದೆ. ಒಂದು ಮಗು ಹುಟ್ಟಿದಾಗ ಅದಕ್ಕೆ ಅಮ್ಮ-ಅಪ್ಪನ ಪ್ರೀತಿ ಜಾಸ್ತಿ ಸಿಗುತ್ತದೆ. ಕೆಲವೊಂದು ಕಡೆ ಮಕ್ಕಳಿಗೆ ತಾಯಿಗಿಂತ ಸಲಿಗೆ ಜಾಸ್ತಿ ತಂದೆ ಮೇಲೆ ಇರುತ್ತದೆ. ತಂದೆಗೆ ಮಕ್ಕಳ ಮೇಲೆ ಕೂಡ ಅಷ್ಟೇನೆ ಪ್ರೀತಿ ಇರುತ್ತದೆ.ಎಲ್ಲೋ ಒಂದು -ಎರಡು ಕಡೆ ನತದೃಷ್ಟ ಮಕ್ಕಳಿಗೆ ತಂದೆ ಪ್ರೀತಿಯಿಂದ ವಂಚಿತರಾಗುತ್ತಾರೆ.ವಂಚಿತವಾದ ಮಕ್ಕಳಿಗೆ ಮಾತ್ರ ಗೊತ್ತಿರುತ್ತದೆ ಜೀವನದಲ್ಲಿ ತಾಯಿ-ತಂದೆಯರ ಪಾತ್ರ ಎಷ್ಟು ಮುಖ್ಯ ಅಂತ.

ಅಪ್ಪ ಎಂದರೆ ರಕ್ಷಣೆ ಅಮ್ಮ ಎಂದರೆ ಪ್ರೀತಿ ಎಂದೇ ವ್ಯಾಖ್ಯಾನಿಸಲಾಗುವ ಈ ಸಂಬಂಧದ ಬಗ್ಗೆ ಹೇಳುವುದು ಕಷ್ಟವಾದರೂ ಪ್ರತಿ ಅಪ್ಪನೊಂದಿಗೆ ಹೊಂದಿರುವ ಬಾಂಧವ್ಯವನ್ನು ಅನುಭವಿಸಿಯೇ ಬೆಳೆಯಬೇಕು ಅದು ಮಕ್ಕಳ ಏಳಿಗೆಗೆ ಪ್ರತಿಫ‌ಲನವಾಗದೇ ಇರದು. ತಾಯಿಯೊಂದಿಗೆ ನಕ್ಕು ನಲಿಯುವ ಮಕ್ಕಳು ತಂದೆಯಿಂದ ಆನತಿ ದೂರದಲ್ಲೇ ನಿಂತು ಆಜ್ಞೆಗಳನ್ನು ಪಾಲಿಸುತ್ತಾ ಅವಶ್ಯಕತೆಗಳು ಬಂದಾಗ ಹಿಂಜರಿಯುತ್ತಲೇ ಅಪ್ಪನಿಗೆ ಹೇಳುತ್ತಿದ್ದ ಮಕ್ಕಳು ಅಪ್ಪನ ಮಾತುಗಳನ್ನು ಮೀರದೆ ಆ ಸಂಬಂಧಕ್ಕೆ ಒಂದು ಗೌರವ ತಂದುಕೊಟ್ಟಿರುತ್ತಾರೆ. ಬಾಳಿನ ಮುಸ್ಸಂಜೆಯಲ್ಲಿರುವ ತಂದೆ ತಾಯಿ ಚೆನ್ನಾಗಿ ನೋಡಿಕೊಳ್ಳುವುದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ.

– ಶ್ರೀರಾಮ ನಾಯಕ್

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.