ರಕ್ತಹೀನತೆ ಸೇರಿದಂತೆ ಹಲವಾರು ರೋಗ ನಿವಾರಕ ಗುಣ “ಕರಿ ಬೇವು”ವಿನಲ್ಲಿದೆ…


Team Udayavani, Dec 6, 2019, 6:46 PM IST

sw-1

ಒಗ್ಗರಣೆ ಅಥವಾ ಆಹಾರದ ಪರಿಮಳ ಹೆಚ್ಚಿಸುವ ಕರಿಬೇವನ್ನು ತಿನ್ನುವವರು ತುಂಬಾ ವಿರಳ. ಸಾಮಾನ್ಯ ಮಸಾಲೆಯುಕ್ತ ಎಲ್ಲ ಆಹಾರ ಪದಾರ್ಥಗಳಲ್ಲೂ ಕರಿಬೇವು ಎಲೆಗಳನ್ನು ಬಳಸಲಾಗುತ್ತಿದೆ. ಕರಿಬೇವು ಕೇವಲ ಆಹಾರದ ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ನಮ್ಮ ದಿನನಿತ್ಯದ ಆಹಾರದಲ್ಲಿ ಕರಿಬೇವು ಬಳಸುವುದರಿಂದ ಸಿಗುವ ಪ್ರಯೋಜನಗಳಾವುವು ಎಂಬುದನ್ನು ತಿಳಿಯೋಣ.

ಅತಿಸಾರಕ್ಕೆ ಪರಿಹಾರ:
ಕರಿಬೇವಿನಲ್ಲಿ ಕಾರ್ಬಜೋಲ್ ಅಲ್ಕಾಲೋಯ್ಡ್ ಅಂಶವಿದೆ. ಈ ಅಂಶವು ದೇಹದಲ್ಲಿ ಸಾಮಾನ್ಯ ಪ್ರಮಾಣದಲ್ಲಿದ್ದರೆ ಅತಿಸಾರದ ಸಮಸ್ಯೆ ತಲೆದೊರುವುದಿಲ್ಲ. ಹೀಗಾಗಿ ಕರಿಬೇವನ್ನು ಅತಿಸಾರದ ಮನೆಮದ್ದು ಎನ್ನಬಹುದು.

ಕೆಮ್ಮು, ನೆಗಡಿಗೆ ಪರಿಹಾರ :
ಆಹಾರದಲ್ಲಿ ಕರಿಬೇವಿನ ಬಳಕೆಯಿಂದ ಶ್ವಾಸಕೋಶದ ಆರೋಗ್ಯ ವೃದ್ಧಿಯಾಗುತ್ತದೆ. ಇದರಿಂದ ಕೆಮ್ಮು, ನೆಗಡಿ ಅಸ್ತಮಾದಂತಹ ಸಮಸ್ಯೆಗಳು ದೂರವಾಗುತ್ತವೆ.

ಕೊಲೆಸ್ಟ್ರಾಲ್ ನಿಯಂತ್ರಣ:
ಆಹಾರದಲ್ಲಿ ಕರಿಬೇವಿನ ಬಳಕೆಯು ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುವುದಲ್ಲದೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.

ಮೂತ್ರ ಸಂಬಂಧಿ ಕಾಯಿಲೆಗೆ ಪರಿಹಾರ:
ಕರಿಬೇವನ್ನು ಕುದಿಸಿ, ಕಷಾಯ ಮಾಡಿ ಕುಡಿಯುವುದು ಕೂಡ ಉತ್ತಮ. ಕರಿಬೇವಿನ ಕಷಾಯ ಕುಡಿಯುವುದರಿಂದ ಮೂತ್ರ ಸಂಬಂಧಿಸಿ ಕಾಯಿಲೆಗಳು ದೂರವಾಗುತ್ತವೆ.

ಕಬ್ಬಿಣದ(ಐರನ್) ಅಂಶ ಹೆಚ್ಚಿಸುತ್ತದೆ :
ಕರಿಬೇವು ಕಬ್ಬಿಣದ(ಐರನ್) ಅಂಶ ಮತ್ತು ಫೋಲಿಕ್ ಆಮ್ಲದ ಮೂಲವಾಗಿದೆ. ಹಾಗಾಗಿ ಕರಿಬೇವು ಸೇವನೆ ದೇಹದಲ್ಲಿ ಐರನ್ ಕೊರತೆ ಇದ್ದರೆ ಅದನ್ನು ಪರಿಹರಿಸಿ ರಕ್ತಹೀನತೆಯಿಂದ ನಮ್ಮನ್ನು ರಕ್ಷಿಸುತ್ತದೆ.

ಬ್ಲಡ್ ಶುಗರ್ ಕಂಟ್ರೋಲ್:
ಕರಿಬೇವಿನಲ್ಲಿರುವ ಫೈಬರ್ ರಕ್ತದಿಂದ ಸಕ್ಕರೆಯ ಮಟ್ಟವನ್ನು ಕಡಿಮೆಗೊಳಿಸುತ್ತದೆ ಮತ್ತು ರಕ್ತದಲ್ಲಿ ಇನ್ಸುಲಿನ್ ಅನ್ನು ಹೆಚ್ಚಿಸುತ್ತದೆ. ಕರಿಬೇವಿನ ಎಲೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಕರಿಬೇವಿನಲ್ಲಿ ಫೋಲಿಕ್ ಆಮ್ಲ ಅಧಿಕವಾಗಿರುತ್ತದೆ. ಹಾಗೆಯೇ ಐರನ್ ಅಂಶವು ಈ ಎಲೆಗಳಿರುತ್ತವೆ. ಹೀಗಾಗಿ ಇದನ್ನು ಪ್ರತಿನಿತ್ಯದ ಆಹಾರದಲ್ಲಿ ಬಳಸಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆ ನಿವಾರಿಸಬಹುದು.

– ಕರಿಬೇವಿನ ಸೊಪ್ಪಿನಲ್ಲಿ ವಾಯುಕಾರಕವನ್ನು ತೆಗೆದುಹಾಕುವ ನಾರಿನಂಶ ಇದ್ದು, ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸಿ, ಅನಗತ್ಯ ವಿಷ ಪದಾರ್ಥವನ್ನು ದೇಹದಿಂದ ಹೊರ ಹಾಕಲು ಸಹಾಯ ಮಾಡುತ್ತದೆ.

– ಕೂದಲಿನ ಆರೋಗ್ಯ ಕಾಪಾಡುವಲ್ಲಿ ಕರಿಬೇವು ಪ್ರಮುಖ ಪಾತ್ರವಹಿಸುತ್ತದೆ.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.