ಆರೋಗ್ಯ; ದಾಳಿಂಬೆ ಹಣ್ಣಿನ ರಸ ಮಾತ್ರವಲ್ಲ…ಇದರಲ್ಲಿದೆ ಹಲವು ಔಷಧೀಯ ಗುಣ


Team Udayavani, Feb 3, 2020, 6:39 PM IST

pro-1

ದಾಳಿಂಬೆ ಹಣ್ಣನ್ನು ಔಷಧವಾಗಿ ಹಲವಾರು ವರುಷಗಳಿಂದ ಬಳಸಲಾಗುತ್ತಿದೆ. ಇಂದಿಗೂ ಹಲವು ಆರೋಗ್ಯ ಸಮಸ್ಯೆ ನಿವಾರಿಸುವಲ್ಲಿ ಇದು ಸಹಕಾರಿ. ದಾಳಿಂಬೆ ಹಣ್ಣಿನ ರಸ ಅಥವಾ ಅದರ ಬೀಜ ಅಥವಾ ಸಿಪ್ಪೆ   ಪ್ರತಿ ಭಾಗವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

  ದಾಳಿಂಬೆಯಲ್ಲಿದೆ ಕಬ್ಬಿಣದ ಖಜಾನೆ : ದೇಹದಲ್ಲಿ ಹೆಚ್ಚಿನ ಶಕ್ತಿ ತುಂಬಲು ರಕ್ತದಲ್ಲಿ ಕಬ್ಬಿಣದ ಅಂಶ ಇರುವುದು ಅಗತ್ಯ. ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಲು ದಾಳಿಂಬೆ ಸೇವನೆ ಅತ್ಯುತ್ತಮ ಆಯ್ಕೆಯಾಗಿದೆ.

  ಹೃದಯಕ್ಕೆ ಒಳಿತು: ದಾಳಿಂಬೆ ಹಣ್ಣು ರಕ್ತವನ್ನು ತೆಳುವಾಗಿಸುವಲ್ಲಿ ಸಹಾಯ ಮಾಡುತ್ತದೆ. ಹಾಗಾಗಿ ಅನಗತ್ಯ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಗಟ್ಟುತ್ತದೆ. ಇದರಿಂದ ಹೃದಯ ಸೂಕ್ತ ರೀತಿಯಲ್ಲಿ ಕಾರ್ಯಾಚರಣೆ ಮಾಡುವಂತೆ ಉತ್ತೇಜಿಸುತ್ತದೆ.

ದೇಹದ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ: ದಾಳಿಂಬೆ ರಸವು ದೇಹದ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ. ಇದು ನೋವನ್ನು ಕಡಿಮೆ ಮಾಡಲು ಮತ್ತು ದೇಹಕ್ಕೆ ಚೈತನ್ಯವನ್ನು ಒದಗಿಸಲು ಸಹಾಯ ಮಾಡುತ್ತದೆ

  ಉತ್ತಮಗೊಳ್ಳುವ ರೋಗನಿರೋಧಕ ಶಕ್ತಿ: ದಾಳಿಂಬೆ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಉತ್ತಮಪಡಿಸುವುದು. ದೇಹಕ್ಕೆ ಮಾರಕವಾಗುವ ಹಲವು ಕ್ರಿಮಿಗಳನ್ನು ಎದುರಿಸಲು ದೇಹವನ್ನು ಸದೃಢಗೊಳಿಸಲು ದಾಳಿಂಬೆಯಲ್ಲಿ ಹೇರಳವಾಗಿರುವ ವಿಟಮಿನ್ ಸಿ ನೆರವಾಗುತ್ತವೆ.

  ಸಂಧಿವಾತ ತಡೆಯುತ್ತದೆ: ದಾಳಿಂಬೆ ಹಣ್ಣು ಸೇವಿಸುವುದರಿಂದ ಸಂಧಿವಾತವನ್ನು ತಡೆಗಟ್ಟಬಹುದು. ಅದಕ್ಕೆ ಕಾರಣ ಈ ಹಣ್ಣಿನಲ್ಲಿರುವ ಉರಿಯೂತದ ವಿರೋಧಿ ಲಕ್ಷಣಗಳು.

  ಅಲರ್ಜಿಗೆ ನೈಸರ್ಗಿಕ ಪ್ರತಿರೋಧಿಯಾಗಿದೆ: ಹಲವರಿಗೆ ಕೆಲವು ವಸ್ತುಗಳಿಂದ ಅಲರ್ಜಿಯುಂಟಾಗುತ್ತದೆ ಈ ಅಲರ್ಜಿಯನ್ನು ಪ್ರತಿರೋಧಿಸುವ ಅಂಶ ದಾಳಿಂಬೆ ಹಣ್ಣಿನಲ್ಲಿರುದರಿಂದ ಇದರ ಸೇವನೆ ಅತ್ಯುತ್ತಮ .

  ಹೊಟ್ಟೆ ತುಂಬಿಸುತ್ತದೆ: ದಾಳಿಂಬೆ ಹಣ್ಣಿನಲ್ಲಿ ಆಹಾರದ ನಾರಿನಂಶ ಹೆಚ್ಚಿರುತ್ತದೆ. ಇದರಿಂದ ಈ ಹಣ್ಣನ್ನು ಸೇವಿಸಿದರೆ ಹೊಟ್ಟೆ ಹಸಿವು ತಣಿದು, ಹೊಟ್ಟೆ ತುಂಬಿದ ಭಾವವನ್ನು ನೀಡುತ್ತದೆ.

  ಜೀರ್ಣಕ್ರಿಯೆಯನ್ನು ನಿಧಾನಿಸುತ್ತದೆ: ನಾರಿನಂಶ ಜೀರ್ಣಕ್ರಿಯೆಯನ್ನು ನಿಧಾನಿಸುವುದರೊಂದಿಗೆ, ಕರುಳಿನಲ್ಲಿ ಆಹಾರ ಹೀರುವಿಕೆಯನ್ನು ಕಡಿಮೆಗೊಳಿಸುತ್ತದೆ. ಹಾಗಾಗಿ ಇದು ಅನಗತ್ಯ ಆಹಾರ ಸೇವನೆಯನ್ನು ತಡೆಗಟ್ಟುತ್ತದೆ. ಇದು ತೂಕ ನಿಭಾಯಿಸುವವರಿಗೆ ಸೂಕ್ತವಾದ ಹಣ್ಣು.

  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ದಾಳಿಂಬೆ ಹಣ್ಣಿನಲ್ಲಿ ಆ್ಯಂಟಿಓಕ್ಸಿಡಾಂಟ್ಸ್ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ಇದು ಎಲ್ಲಾ ಬಗೆಯ ವೈರಸ್ ಮತ್ತು ಬ್ಯಾಕ್ಟೀರಿಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.

  ಮೊಡವೆಗಳನ್ನು ನಿವಾರಿಸುತ್ತದೆ: ಉರಿಯೂತದ ವಿರೋಧಿ ಗುಣದಿಂದ ದಾಳಿಂಬೆ ಮೊಡವೆಗಳನ್ನು ನಿವಾರಿಸುವಲ್ಲಿ ಸಹಾಯ ಮಾಡುತ್ತದೆ. ದಾಳಿಂಬೆ ಬೀಜಗಳನ್ನು ಅರಿಶಿನದೊಂದಿಗೆ ಪುಡಿಮಾಡಿ ಮೊಡವೆಗಳಾಗಿರುವ ಸ್ಥಳಕ್ಕೆ ಲೇಪಿಸುದರಿಂದ ಮೊಡವೆಗಳನ್ನು ನಿವಾರಿಸಬಹುದು

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.