ಬಸಳೆ ಸೊಪ್ಪಿನಿಂದ ರುಚಿಕರವಾದ ತಿಂಡಿ-ತಿನಿಸು ಮಾಡೋ ಸುಲಭ ವಿಧಾನ ಇಲ್ಲಿದೆ


ಶ್ರೀರಾಮ್ ನಾಯಕ್, Mar 5, 2020, 10:09 PM IST

ಬಸಳೆ ಸೊಪ್ಪಿನಿಂದ ರುಚಿಕರವಾದ ತಿಂಡಿ-ತಿನಿಸು ಮಾಡೋ ಸುಲಭ ವಿಧಾನ ಇಲ್ಲಿದೆ

ಮನೆಯಲ್ಲೇ ಸುಲಭವಾಗಿ ಬೆಳೆಯಬಹುದಾದ ಬಸಳೆ ಸೊಪ್ಪೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಬಸಳೆ ಸೊಪ್ಪು ಅನೇಕ ಪೋಷಕಾಂಶಗಳ ಅಗರವಾಗಿದ್ದು, ಆರೋಗ್ಯವನ್ನು ಕಾಪಾಡುವಲ್ಲಿ ಇದರ ಪಾತ್ರ ಬಹಳ ಮುಖ್ಯ.ಇದರಲ್ಲಿ ವಿಟಮಿನ್‌ ಎ,ಬಿ, ಕಬ್ಬಿಣಾಂಶ, ಪೋಟ್ಯಾಷಿಯಂ ಇತ್ಯಾದಿ ಹಲವಾರು ಉತ್ತಮ ಅಂಶವನ್ನು ಹೊಂದಿರುವಬಸಳೆ ಸೊಪ್ಪನ್ನು ಉಪಯೋಗಿಸಿ ಹಲವಾರು ಸವಿರುಚಿಗಳನ್ನು ತಯಾರಿಸಬಹುದು.

ಕರಾವಳಿ ಭಾಗದಲ್ಲಿ ಬಸಳೆ ಸೊಪ್ಪನ್ನು ಪ್ರತಿ ಮನೆಯಲ್ಲೂ ಬೆಳೆಯುವ ಜೊತೆಗೆ ಆದರಿಂದ ವಿವಿಧ ಖಾದ್ಯಗಳನ್ನು ಕೂಡ ಮಾಡಬಹುದಾಗಿದೆ.

ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾಗಿ ಬಸಳೆ ಪಕೋಡ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿ ಸವಿಯಿರಿ..

ಬಸಳೆ ಸೊಪ್ಪಿನ ಪಕೋಡ
ಬೇಕಾಗುವ ಸಾಮಗ್ರಿಗಳು
ಹೆಚ್ಚಿದ ಬಸಳೆ ಸೊಪ್ಪು 1 ಕಪ್‌, ಕಡಲೇ ಹಿಟ್ಟು 1/2 ಕಪ್‌,ಮೈದಾ ಹಿಟ್ಟು 1/4 ಕಪ್‌,ಅಕ್ಕಿ ಹಿಟ್ಟು 1/4 ಕಪ್‌,ಹುಣಸೇ ಹಣ್ಣು (ಲಿಂಬೆ ಗಾತ್ರದಷ್ಟು),ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ 5 ರಿಂದ 6 ಎಸಳು,ಹಸಿಮೆಣಸಿನ ಕಾಯಿ 2 ರಿಂದ 3 ,ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಹುಣಸೆ ಹಣ್ಣಿಗೆ ನೀರು ಹಾಕಿ ನೆನೆಸಿ ಹಿಚುಕಿ ಅದಕ್ಕೆ ಬಸಳೆ ಸೊಪ್ಪಿನ ಚೂರುಗಳನ್ನು ಹಾಕಿ ಅರ್ಧ ಗಂಟೆಗಳ ಕಾಲ ನೆನೆಸಿರಿ.ತದನಂತರ ಒಂದು ಪಾತ್ರೆಯಲ್ಲಿ ಕಡಲೇ ಹಿಟ್ಟು,ಮೈದಾ ಹಿಟ್ಟು,ಅಕ್ಕಿ ಹಿಟ್ಟು,ಬೆಳ್ಳುಳ್ಳಿ ಚೂರು,ಹಸಿಮೆಣಸಿನ ಕಾಯಿ ಹಾಕಿ ಗಟ್ಟಿಯಾಗಿ ಕಲಸಿರಿ.ನಂತರ ಹುಣಸೆ ರಸದಿಂದ ಹಿಂಡಿ ತೆಗೆದ ಬಸಳೆ ಸೊಪ್ಪನ್ನು ಸೇರಿಸಿ ಬೆರಸಿರಿ.ಸಣ್ಣ ಸಣ್ಣ ಉಂಡೆ ಮಾಡಿಟ್ಟುಕೊಳ್ಳಿ.ಒಂದು ಬಾಣಲೆಗೆ ಎಣ್ಣೆ ಹಾಕಿ ಕಾದ
ನಂತರ ಮಾಡಿಟ್ಟ ಉಂಡೆಯನ್ನು ಎಣ್ಣೆಗೆ ಹಾಕಿ ಕರಿದು ತೆಗೆಯಿರಿ.ಬಿಸಿ-ಬಿಸಿಯಾದ ಬಸಳೆ ಸೊಪ್ಪಿನ ಪಕೋಡ ಸವಿಯಲು ಸಿದ್ಧ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.