ಅಡುಗೆ ಮನೆ: ಬಾಯಲ್ಲಿ ನೀರೂರಿಸುವ ಮೇಥಿ(ಮೆಂತ್ಯ ಸೊಪ್ಪು) ಪರೋಟ ಸರಳ ವಿಧಾನ


ಶ್ರೀರಾಮ್ ನಾಯಕ್, Mar 19, 2020, 7:31 PM IST

ಅಡುಗೆ ಮನೆ: ಬಾಯಲ್ಲಿ ನೀರೂರಿಸುವ ಮೇಥಿ(ಮೆಂತ್ಯ ಸೊಪ್ಪು) ಪರೋಟ ಸರಳ ವಿಧಾನ

ಸಾಮಾನ್ಯವಾಗಿ ಪರೋಟ ಎಂದ ಕ್ಷಣ ನಮ್ಮ ಮನ್ಸಸಿಗೆ ಬರುವುದು ಆಲೂ ಪರೋಟ, ಗೋಬಿ ಪರೋಟ, ಪನ್ನೀರ್ ಪರೋಟ ಹೀಗೆ ವಿವಿಧ ರೀತಿಯಲ್ಲಿ ಪರೋಟವನ್ನು ನೀವು ತಿಂದಿರಬಹುದು ಆದರೆ ಮೇಥಿ(ಮೆಂತ್ಯ ಸೊಪ್ಪು)ಪರೋಟದ ರುಚಿಯನ್ನು ಸವಿದು ನೋಡಿದ್ದಿರಾ ? ಇಲ್ಲವೆಂದರೆ ಅತೀ ಸರಳ ವಿಧಾನದಲ್ಲಿ ಮೇಥಿ ಪರೋಟ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ…

ಬೇಕಾಗುವ ಸಾಮಗ್ರಿಗಳು:
ಗೋಧಿ ಹಿಟ್ಟು 3 ಕಪ್, ಕಡಲೆ ಹಿಟ್ಟು 1 ಕಪ್, ಮೆಂತ್ಯೆ ಸೊಪ್ಪು 2 ಕಟ್ಟು, ಜೀರಿಗೆ ಪುಡಿ 1ಚಮಚ, ಎಣ್ಣೆ 100 ಗ್ರಾಂ, ಖಾರದ ಪುಡಿ 1 ಚಮಚ, ಅರಿಶಿನ ಪುಡಿ ಸ್ವಲ್ಪ, ಗರಂ ಮಸಾಲ ಪುಡಿ ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ:
ಗೋಧಿ ಹಿಟ್ಟನ್ನು ಜರಡಿ ಹಿಡಿದು ಇಟ್ಟುಕೊಳ್ಳಿ , ತದನಂತರ ಮೆಂತ್ಯ ಸೊಪ್ಪನ್ನು ನೀರಿನಲ್ಲಿ ತೊಳೆದು ಸೊಪ್ಪನ್ನು ಬಿಡಿಸಿಕೊಳ್ಳಿ. ನಂತರ ಸಣ್ಣಗೆ ಕಟ್ಟು ಮಾಡಿಕೊಳ್ಳಿ.ಒಂದು ಪಾತ್ರೆಗೆ ಗೋಧಿ ಹಿಟ್ಟು, ಮೆಂತ್ಯ ಸೊಪ್ಪು, ಅಚ್ಚ ಖಾರದ ಪುಡಿ, ಜೀರಿಗೆ ಪುಡಿ, ಗರಂ ಮಸಾಲ ಪುಡಿ, ಕಡಲೆ ಹಿಟ್ಟು , ಅರಿಶಿನ ಪುಡಿ ಮತ್ತು ರುಚಿಗೆ ಉಪ್ಪು ಸೇರಿಸಿ.

ಈ ಮಿಶ್ರಣಕ್ಕೆ 6 ಚಮಚ ಎಣ್ಣೆ ಸೇರಿಸಿ. ಈಗ ನೀರಿನಿಂದ ಚಪಾತಿ ಹಿಟ್ಟಿನಂತೆ ಕಲಸಿ. ಸ್ವಲ್ಪ ಸಮಯ ಹಿಟ್ಟನ್ನು ಹಾಗೆಯೇ ಬಿಡಬೇಕು. ನಂತರ ಹಿಟ್ಟನ್ನು ನಿಮಗೆ ಬೇಕಾದ ಆಕಾರ ಮಾಡಿಕೊಂಡು ತೆಳ್ಳಗೆ ಲಟ್ಟಿಸಿ. ಲಟ್ಟಿಸುವಾಗಲೇ ಎಣ್ಣೆಯನ್ನು ಉಪಯೋಗಿಸಬಹುದು. ಕಾದ ತವಾದ ಮೇಲೆ ಹಾಕಿಕೊಂಡು ಎಣ್ಣೆಯಿಂದ ಬೇಯಿಸಿರಿ. ಪರೋಟ ಕೆಂಪಗಾದ ಮೇಲೆ ತವಾದ ಮೇಲಿಂದ ತೆಗೆಯಿರಿ. ಬಿಸಿಯಿರುವಾಗಲೇ ತಿನ್ನಲು ಬಲು ರುಚಿಯಾಗಿರುತ್ತದೆ. ಮೇಥಿ(ಮೆಂತ್ಯ ಸೊಪ್ಪು) ಪರೋಟವನ್ನು ಕೊತ್ತಂಬರಿ ಸೊಪ್ಪಿನ ಚಟ್ನಿಯೊಂದಿಗೆ ತಿನ್ನಲು ತುಂಬಾನೇ ರುಚಿಯಾಗಿರುತ್ತದೆ.

ಕೊತ್ತಂಬರಿ ಸೊಪ್ಪಿನ ಚಟ್ನಿ:
ಬೇಕಾಗುವ ಸಾಮಗ್ರಿಗಳು
ಪುದೀನಾ ಸೊಪ್ಪು 1 ಕಟ್ಟು, ಕೊತ್ತಂಬರಿ ಸೊಪ್ಪು 1 ಕಟ್ಟು, ತೆಂಗಿನ ತುರಿ 2 ಚಮಚ, ನಿಂಬೆ ಹಣ್ಣು 1, ಹಸಿಮೆಣಸಿನ ಕಾಯಿ 5, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಕೊತ್ತಂಬರಿ ಸೊಪ್ಪು ಹಾಗೂ ಪುದೀನಾ ಸೊಪ್ಪನ್ನು ನೀರಿನಲ್ಲಿ ತೊಳೆದು ಬಿಡಿಸಿಕೊಳ್ಳಿ. ತೆಂಗಿನ ತುರಿ, ಹಸಿಮೆಣಸಿನಕಾಯಿ, ನಿಂಬೆ ರಸ, ಮತ್ತು ಉಪ್ಪು ಹಾಕಿ ನುಣ್ಣಗೆ ರುಬ್ಬಿರಿ. ನೀರನ್ನು ಬಳಸದೆ ರುಬ್ಬಿರಿ. ಈ ಚಟ್ನಿಯು ಬೇಸಿಗೆಯಲ್ಲಿ ಸವಿದರೆ ತುಂಬಾ ತಂಪು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.