ಪಾಲಕ್ ಸೊಪ್ಪಿನಿಂದ ರುಚಿಕರವಾದ ತಿಂಡಿ-ತಿನಿಸು ಮಾಡೋ ಸುಲಭ ವಿಧಾನ ಇಲ್ಲಿದೆ…


ಶ್ರೀರಾಮ್ ನಾಯಕ್, Nov 7, 2019, 7:15 PM IST

palak-750

ಪಾಲಕ್ ಸೊಪ್ಪು ಹೆಚ್ಚು ಬಳಸುವುದರಿಂದ ಕ್ಯಾಲ್ಸಿಯಂನ ಕೊರತೆ ನಿವಾರಣೆಯಾಗುವುದು.ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಮ್ಮ ದೇಹದ ಬೆಳವಣಿಗೆಗೆ ಇದು ಬಹಳ ಸಹಕಾರಿಯಾಗಿದೆ.

ಕಬ್ಬಿಣಾಂಶ, ಕ್ಯಾಲ್ಸಿಯಂ,ಮೆಗ್ನಿàಷಿಯಂ ಇತ್ಯಾದಿ ಹಲವಾರು ಉತ್ತಮ ಅಂಶಗಳನ್ನು ಹೊಂದಿರುವ ಪಾಲಕ್ ಸೊಪ್ಪನ್ನು ಉಪಯೋಗಿಸಿ ಹಲವಾರು ಸವಿರುಚಿಗಳನ್ನು ತಯಾರಿಸಬಹುದು. ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾಗಿ ಪಾಲಕ್ ಪಕೋಡ ಹಾಗೂ ಪಾಲಕ್ ಪನ್ನೀರ್ ಮಂಚೂರಿ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿ ಸವಿಯಿರಿ…

ಪಾಲಕ್ ಪಕೋಡ
ಬೇಕಾಗುವ ಸಾಮಗ್ರಿ:
ಕಡಲೆ ಹಿಟ್ಟು 1 ಕಪ್, ಕಾನ್ಫ್ಲೋರ್ 1/2 ಕಪ್, ಮೆಣಸಿನ ಪುಡಿ 1ಚಮಚ, ಧನಿಯಾ ಪುಡಿ 1/2 ಚಮಚ, ಓಮ 1/4 ಚಮಚ, ಜೀರಿಗೆ 1/2 ಚಮಚ, ಪಾಲಕ್ ಸೊಪ್ಪು 1ಕಪ್ (ಸಣ್ಣಗೆ ಹಚ್ಚಿದ), ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ.
ತಯಾರಿಸುವ ವಿಧಾನ:
ಒಂದು ಪಾತ್ರೆಗೆ ಸ್ವಲ್ಪ ನೀರನ್ನು ಹಾಕಿರಿ. ನಂತರ ಕಡಲೆ ಹಿಟ್ಟು ಕಾನ್ಫ್ಲೋರ್ ಮೆಣಸಿನ ಪುಡಿ , ಧನಿಯಾ ಪುಡಿ, ಓಮ, ಜೀರಿಗೆ, ಉಪ್ಪು ಮತ್ತು ಪಾಲಕ್ ಸೊಪ್ಪನ್ನು ಹಾಕಿ ಗಟ್ಟಿಗೆ ಕಲಸಿ. ನಂತರ ಕಾದ ಎಣ್ಣೆಗೆ ಕೈಯಿಂದ ಸ್ವಲ್ಪ ಸ್ವಲ್ಪನೇ ತೆಗೆದು ಹಾಕಿ. ಹದ ಉರಿಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಗರಿ ಗರಿಯಾದ ಪಾಲಕ್ ಪಕೋಡ ಸವಿಯಲು ಸಿದ್ಧ.

ಪಾಲಕ್ ಪನ್ನೀರ್ ಮಂಚೂರಿ
ಬೇಕಾಗುವ ಸಾಮಗ್ರಿ:
ಪಾಲಕ್ ಸೊಪ್ಪು 1 ಕಟ್ಟು, ಪನ್ನೀರ್ 200 ಗ್ರಾಂ, ಕಾನ್ ಫ್ಲೋರ್ 1 ಚಮಚ, ಮೈದಾ 1ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 2 ಚಮಚ, ಹೆಚ್ಚಿದ ಈರುಳ್ಳಿ 1/2 ಕಪ್, ಹೆಚ್ಚಿದ ಕ್ಯಾಬೇಜ್ 4 ಚಮಚ, ಸೋಯಾ, ಚಿಲ್ಲಿ ಸಾಸ್ 2 ಚಮಚ, ಟೊಮೆಟೋ ಸಾಸ್ 4 ಚಮಚ, ಹಸಿ ಮೆಣಸು 4, ಕೊತ್ತಂಬರಿ ಸೊಪ್ಪು 2 ಚಮಚ, ರುಚಿಗೆ ತಕ್ಕಷ್ಟು ಉಪ್ಪು,.

ತಯಾರಿಸುವ ವಿಧಾನ
ಪಾಲಕ್ ಸೊಪ್ಪನ್ನು ಬೇಯಿಸಿ ಪೇಸ್ಟ್ ಮಾಡಿಟ್ಟುಕೊಳ್ಳಿ ಇದಕ್ಕೆ ಮೈದಾ, ಕಾನ್ಫ್ಲೋರ್, ಶುಂಠಿ  ಬೆಳ್ಳುಳ್ಳಿ ಪೇಸ್ಟ್, ಉಪ್ಪು ಸೇರಿಸಿ ಕಲಸಿರಿ. ಈ ಮಿಶ್ರಣಕ್ಕೆ ಸಣ್ಣ ಸಣ್ಣ ಕತ್ತರಿಸಿದ ಪನ್ನೀರ್ ಹಾಕಿ ಡಿಪ್ ಮಾಡಿ ಎಣ್ಣೆಯಲ್ಲಿ ಕರಿದು ಮಂಚೂರಿ ತಯಾರಿಸಿಟ್ಟುಕೊಳ್ಳಿ.
ಒಂದು ಬಾಣಲೆಗೆ 2 ಚಮಚ ಎಣ್ಣೆ ಹಾಕಿ,ಈರುಳ್ಳಿ , ಹಸಿಮೆಣಸು, ಕ್ಯಾಬೇಜ್, ಸೋಯಾ, ಚಿಲ್ಲಿ ಸಾಸ್, ಟೊಮೆಟೋ ಸಾಸ್, ಉಪ್ಪು ಹಾಕಿ ಬಾಡಿಸಿಕೊಳ್ಳಿ. ನಂತರ ಕರಿದ ಮಂಚೂರಿಗಳನ್ನು ಇದಕ್ಕೆ ಸೇರಿಸಿ ಎರಡು ನಿಮಿಷ ಫ್ರೈ ಮಾಡಿದರೆ ಬಿಸಿ ಬಿಸಿಯಾದ ಪಾಲಕ್-ಪನ್ನೀರ್ ಮಂಚೂರಿ ರೆಡಿ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.