ಮಣಿಪಾಲದಲ್ಲಿರುವ ಪುಟ್ಟ ಪ್ರೆಸ್ ಕಾರ್ಟ್ ಕ್ಯಾಂಟೀನ್ ಬಗ್ಗೆ ಗೊತ್ತಾ?


Team Udayavani, Oct 13, 2018, 1:20 PM IST

press-02.jpg

ಇದು ಸುಮಾರು 25 ವರ್ಷಗಳಿಂದ ಜನಪ್ರಿಯವಾಗಿದೆ. ಆರಂಭದಲ್ಲಿ ಉದಯವಾಣಿ ಪ್ರೆಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ. ಉದ್ಯೋಗಿಗಳ ಹಾಗೂ ಸ್ಥಳೀಯ ವಿದ್ಯಾರ್ಥಿಗಳ ನೆಚ್ಚಿನ ಕ್ಯಾಂಟೀನ್ ಆಗಿತ್ತು. ಪ್ರೆಸ್ ಕಾರ್ಟ್ ನಲ್ಲಿ ಹೊಟ್ಟೆ ತುಂಬುವಷ್ಟು ಹಾಗೂ ಬಾಯಲ್ಲಿ ನೀರೂರಿಸುವ ಇಡ್ಲಿ ತೊವೆ(ದಾಲ್), ಬನ್ ಮಸಾಲಾ( ನಿಮ್ಮ ಆಯ್ಕೆಗೆ ತಕ್ಕಂತೆ ವೆಜಿಟೇರಿಯನ್ ಅಥವಾ ಮೊಟ್ಟೆ ಮಿಶ್ರಿತ), ಫ್ರೆಂಚ್ ಟೋಸ್ಟ್ ಸೇರಿದಂತೆ ಹಲವು ವೈವಿಧ್ಯಮಯ ಖಾದ್ಯ ನಿಮಗೆ ಇಲ್ಲಿ ಲಭ್ಯವಾಗುತ್ತೆ.

ಪ್ರೆಸ್ ಕಾರ್ಟ್ ನಲ್ಲಿ ಇಡ್ಲಿ ಮಸಲಾ ತುಂಬಾ ರುಚಿಯಾದ ತಿಂಡಿಯಾಗಿದೆ. ಅದೇ ರೀತಿ ಮಿಕ್ಚರ್ ಮಸಾಲಾ, ಚಕ್ಕುಲಿ ದಾಲ್ ಅಥವಾ ಚಕ್ಕುಲಿ ರಸಂ, ಬ್ರೆಡ್ ಆಮ್ಲೆಟ್, ಆಲೂ ಬೋಂಡಾ, ಸಮೋಸಾ, ವೆಜ್ ಪಪ್ಸ್ ದೊರೆಯುತ್ತದೆ.

ಪ್ರೆಸ್ ಕಾರ್ಟ್ ನಲ್ಲಿ ತಿಂಡಿ ತಿಂದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲ್ಲ. ಯಾಕೆಂದರೆ ಕಡಿಮೆ ಬೆಲೆಗೆ ಗುಣಮಟ್ಟದ ತಿಂಡಿ, ತಿನಿಸು ಗ್ರಾಹಕರಿಗೆ ಲಭ್ಯ. ಕಳೆದ ಮೂರು ದಶಕಗಳಿಂದ ನಿರಂತರವಾಗಿ ಸೇವೆ ನೀಡುತ್ತಿರುವ ಪ್ರೆಸ್ ಕಾರ್ಟ್ ಕ್ಯಾಂಟೀನ್ ಗೆ  ಭಾನುವಾರ ರಜಾ ದಿನ.

ಪ್ರೆಸ್ ಕಾರ್ಟ್ ಹೋಟೆಲ್ ವಿಶೇಷತೆ ಏನು, ಎಷ್ಟು ಗಂಟೆಗೆ ತೆರೆಯುತ್ತದೆ ಎಂಬಿತ್ಯಾದಿ ವಿವರಗಳಿಗಾಗಿ ವಿಡಿಯೋ ನೋಡಿ…

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.