ಸಿಂಪಲ್ ಆಗಿ ರುಚಿಯಾದ ವೆಜಿಟೇಬಲ್‌ ಕಟ್ಲೆಟ್‌ ಮಾಡಿ!


Team Udayavani, Feb 9, 2019, 5:51 AM IST

veg-cutlet.jpg

ಕಟ್ಲೆಟ್‌ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ! ಕಟ್ಲೆಟ್‌ ಎಲ್ಲರ ಬಾಯಲ್ಲೂ ನೀರೂರಿಸುವಂತಹ ತಿನಿಸು.ಟೀ-ಕಾಫಿ ಜೊತೆ ಏನಾದರೂ ಬಿಸಿ ಬಿಸಿಯಾದ ತಿಂಡಿಯಿದ್ದರೆ ಅದರ ಮಜವೇ ಬೇರೆ. ಆದರೆ ನಿಮಗೆ ಮನೆಯಲ್ಲಿ ಸುಲಭ ರೀತಿಯಲ್ಲಿ ವೆಜಿಟೇಬಲ್‌ ಕಟ್ಲೆಟ್‌ ತಯಾರಿಸುವ ವಿಧಾನವನ್ನು ತಿಳಿಸುತ್ತೇವೆ.

ಬೇಕಾಗುವ ಸಾಮಾಗ್ರಿಗಳು:

2 ಬೀಟ್‌ರೂಟ್‌, 1/4 ಪಾವು ಹಸಿರು ಬಟಾಣಿ, 1/2 ಪಾವು ರವೆ, 1ಚಮಚ ಕಡ್ಲೆ ಬೇಳೆ, 1 ಚಮಚ ಉದ್ದಿನ ಬೇಳೆ, 6 ಹಸಿ ಮೆಣಸಿನ ಕಾಯಿ, 4 ಬಟಾಟೆ, 2 ಒಣಮೆಣಸಿನಕಾಯಿ, 1/2 ಚಮಚ ಸಾಸಿವೆ, 2 ಬೆಳ್ಳುಳ್ಳಿ ಬೀಜ, 4 ಚಮಚ ಎಣ್ಣೆ, ಕಾಯಿಸಲಿಕ್ಕೆ ಎಣ್ಣೆ, ರುಚಿಗೆ ಉಪ್ಪು.

ಮಾಡುವ ವಿಧಾನ:

ಬಟಾಟೆಯನ್ನು ತೊಳೆದು ಬೇಯಿಸಿರಿ. ಬಟಾಣಿ ಕಾಳನ್ನು ಬೇಯಿಸಿಟ್ಟುಕೊಳ್ಳಿ, ಬೀಟ್‌ರೂಟ್‌ನ ಸಿಪ್ಪೆ ತೆಗೆದು, ತೊಳೆದು, ತುರಿದಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹೊಯ್ದು, ಒಲೆಯ ಮೇಲಿಟ್ಟು ಒಣಮೆಣಸಿನ ಕಾಯಿ, ಕಡ್ಲೆ ಬೇಳೆ ಮತ್ತು ಉದ್ದಿನ ಬೇಳೆಯ ಒಗ್ಗರಣೆ ಮಾಡಿ ಅದರಲ್ಲಿ ಬೀಟ್‌ರೂಟ್‌ನ  ತುರಿ ಮೆಣಸಿನಕಾಯಿ ಕೊಚ್ಚಲು ಬೆಂದ ಬಟಾಣಿ ಕಾಳು ಮತ್ತು ಸುಲಿದ ಬೆಳ್ಳುಳ್ಳಿ ಬೀಜ ಇವನ್ನೆಲ್ಲ ಹಾಕಿರಿ ಚೆನ್ನಾಗಿ ಬೆಂದ ನಂತರ  ಇಳಿಸಿರಿ.

ತಣಿದ ನಂತರ  ಬೇಯಿಸಿಟ್ಟ  ಬಟಾಟೆಯ ಸಿಪ್ಪೆ ಸುಲಿದು ಬೀಟ್‌ರೂಟ್‌ನೊಟ್ಟಿಗೆ  ಬೆರಸಿ ಉಪ್ಪು ಹಾಕಿ ಚೆನ್ನಾಗಿ ಹಿಸುಕಿ,ಹಿಟ್ಟು ಮಾಡಿರಿ. ಆ ಹಿಟ್ಟಿನ ಉಂಡೆ ಕಟ್ಟಿ ,ತುಸು ಒತ್ತಿ ಚಪ್ಪಟೆ ಮಾಡಿ ರವೆಯಲ್ಲಿ ಹೊರಳಿಸಿ ತೆಗೆಯಿರಿ.ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಸವರಿ ಕಾದ ನಂತರ 4-5 ಕಟ್ಲೆಟ್‌ಗಳನ್ನಿಟ್ಟು ಎರಡೂ ಬದಿ ಕಾಯಿಸಿ ತೆಗೆಯಿರಿ. ಟೊಮೆಟೋ ಸಾಸ್‌ ಜೊತೆಗೆ ಬಿಸಿ ಬಿಸಿ  ವೆಜಿಟೇಬಲ್‌ ಕಟ್ಲೆಟ್‌ ಸವಿಯಿರಿ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.