ಅಪಾಯಮಟ್ಟ ಮೀರಿ ಹರಿಯುತ್ತಿದೆ ಹಿರಣ್ಯಕೇಶಿ ನದಿ: ಜನರಲ್ಲಿ ಆತಂಕ
Team Udayavani, Aug 6, 2020, 12:45 PM IST
ಸಂಕೇಶ್ವರ : ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪಕ್ಕದಲ್ಲಿ ಹರಿಯುವ ಹಿರಣ್ಯಕೇಶಿ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಆತಂಕ ಎದುರಾಗಿದೆ.
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಸಯ್ಯಾದ್ರಿ ಘಟ್ಟದ ಅರಣ್ಯಪ್ರದೇಶಗಳಲ್ಲಿ ಮಳೆಯು ಎಡೆಬಿಡದೆ ಸುರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರ ಪಕ್ಕದಲ್ಲಿ ಹರಿಯುವ ಹಿರಣ್ಯಕೇಶಿ ನದಿಯು ಅಪಾಯಮಟ್ಟಕ್ಕೆ ತಲುಪಿದ್ದು,ಸಂಕೇಶ್ವರ ನಗರದ ಕೆಲವು ತಗ್ಗು ಪ್ರದೇಶದ ಮನೆಗಳಲ್ಲಿ ನದಿ ನೀರು ನುಗ್ಗಿರುವದು ವರದಿಯಾಗಿದೆ.
ಮಹಾರಾಷ್ಟ್ರ ದಲ್ಲಿ ಇನ್ನೂ ಮಳೆಯ ಅರ್ಭಟ ಮುಂದೆವರೆದಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವ ಅಗತ್ಯ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ