ದಿನಭವಿಷ್ಯ: ಈ ರಾಶಿಯವರು ದೇಹಾರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ


Team Udayavani, Apr 17, 2021, 8:13 AM IST

astreologu

ಮೇಷ: ರಾಜಕೀಯ ವರ್ಗಗಳಲ್ಲಿ ಪಕ್ಷ ಪಕ್ಷದ ನಡುವೆ ತಿಕ್ಕಾಟ ಪ್ರಾರಂಭವಾಗಿ ಮನಸ್ಸು ಕೆಡಲಿದೆ. ವಿದ್ಯಾರ್ಥಿಗಳು ಪ್ರಯತ್ನಬಲದಲ್ಲಿ ಮುನ್ನಡೆಯಬೇಕು. ಪಾಲು ಬಂಡವಾಳ ವ್ಯವಹಾರದಲ್ಲಿ ಅತೀ ಜಾಗ್ರತೆ ಮಾಡಿರಿ.

ವೃಷಭ: ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವ ಅಗತ್ಯ ಕಂಡುಬರುವುದು. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ. ಕೆಲವು ಗ್ರಹಗಳ ಒಳ್ಳೆಯ ನಡೆಯಿಂದ ಅನುಕೂಲವಾಗಲಿದೆ.

ಮಿಥುನ: ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಿ ಯೋಗ ವಯಸ್ಕರಿಗೆ ಕಂಕಣಬಲ ಕೂಡಿ ಬರಲಿದೆ. ವ್ಯಾಪಾರಿ ವರ್ಗದವರಿಗೆ ಆದಾಯವು ಹೆಚ್ಚಲಿದೆ. ದೇಹಾರೋಗ್ಯದ ಬಗ್ಗೆ ಚಿಂತೆ ಬೇಡ. ಅಭಿವೃದ್ಧಿ ಇರುತ್ತದೆ.

ಕರ್ಕ: ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಯಶಸ್ಸು ನಿಮ್ಮದಾಗಲಿದೆ. ದೃಢ ನಿರ್ಧಾರಗಳು ಮುಂದಿನ ಬೆಳವಣಿಗೆಗೆ, ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರಯತ್ನಬಲಕ್ಕೆ ಹೆಚ್ಚು ಒತ್ತು ನೀಡಿ ಮುನ್ನಡೆದರೆ ಉತ್ತಮ.

ಸಿಂಹ: ಉದ್ಯೋಗರಂಗದಲ್ಲಿ ಒತ್ತಡಗಳಿಂದ ತಪ್ಪುಗಳು ಘಟಿಸಬಹುದು. ಸ್ವಲ್ಪ ಸಾವಧಾನದಿಂದ ಯೋಚಿಸಿ ಮುನ್ನಡೆಯಿರಿ. ಧನಾಗಮನಕ್ಕಿಂತ ಅಧಿಕ ಖರ್ಚುಗಳು ಕಂಡು ಬರುವುದು. ಲೆಕ್ಕ ಸರಿಯಾಗಿರಲಿ.

ಕನ್ಯಾ: ಚಾಣಾಕ್ಷರಾದ ನಿಮಗೆ ವೃತ್ತಿರಂಗದಲ್ಲಿ ಸ್ಥಾನ ಪ್ರಾಪ್ತಿಯಿಂದ ಮುನ್ನಡೆಗೆ ಸಾಧಕವಾಗಲಿದೆ. ಸ್ಥಗಿತಗೊಂಡ ಕೆಲಸಕಾರ್ಯಗಳು ಪುನಃಹ ಚಾಲನೆಗೆ ಬರಲಿದೆ. ಗುರುಗಳ, ಹಿರಿಯರ ಅನುಗ್ರಹವು ನಿಮ್ಮ ಮೇಲಿದೆ.

ತುಲಾ: ಸರಕಾರೀ ನೌಕರರಿಗೆ ಮುಂಭಡ್ತಿ ಯೋಗವಿದೆ. ಶಿಕ್ಷಣ ಕ್ಷೇತ್ರ ವೃತ್ತಿ ನಿರತರಿಗೆ ಕಾರ್ಯಭಾರ ಅಧಿಕವೆನಿಸಿದರೂ ಲಾಭವಿದೆ. ಮನೆಯಲ್ಲಿ ಪತ್ನಿ , ಮಕ್ಕಳಿಂದ ಅಧಿಕ ಸಹಕಾರ ಕೂಡಿಬಂದೀತು. ಶುಭವಿದೆ.

ವೃಶ್ಚಿಕ: ಆಗಾಗ ನಿರೀಕ್ಷಿತ ಕಾರ್ಯಸಿದ್ಧಿಯಿಂದ ಸಮಾಧಾನ ಸಿಗಲಿದೆ. ಹಿರಿಯರ ಸೂಕ್ತ ಸಲಹೆ ಗಳನ್ನು ಸ್ವೀಕರಿಸಿರಿ. ಯೋಗ್ಯ ವಯಸ್ಕರಿಗೆ ಅಡೆತಡೆಗಳು ಕಂಡುಬಂದರೂ ಕಂಕಣಬಲದ ಪ್ರಾಪ್ತಿ ಇದೆ. ಜಾಗ್ರತೆ ಇರಲಿ.

ಧನು: ರಾಜಕೀಯದಲ್ಲಿ ನಿಮ್ಮ ಪರಿಶ್ರಮ ಸಾರ್ಥಕವಾಗಲಿದೆ. ಗೃಹ ನಿವೇಶನದ ಖರೀದಿ ನಡೆದೀತು. ಆಗಾಗ ವಿಘ್ನ ಪರಂಪರೆಗಳು ಅನುಭವಕ್ಕೆ ಬರುವುದು. ವಿದ್ಯಾರ್ಥಿಗಳಿಗೆ ಆಶಾಭಂಗವಾದೀತು. ಧೈರ್ಯ ಮಾಡುವುದು.

ಮಕರ: ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ. ತಂದೆ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡಿಬರುವುದು. ತಿದ್ದಿ ಸರಿ ಮಾಡಿಕೊಳ್ಳಿರಿ. ಜೀವನದಲ್ಲಿ ಉತ್ಕಟ ಇಚ್ಛೆಗಳು ನಿಮ್ಮ ಮುನ್ನಡೆಗೆ ಕಾರಣವಾದಾವು. ಯಶಸ್ಸು ಇದೆ.

ಕುಂಭ: ಆಗಾಗ ದ್ವಂದ ಸ್ವಭಾವ ಕಾಡಲಿದ್ದು ಮುನ್ನಡೆಗೆ ವಿಳಂಬವಾದೀತು. ಚಿಂತಿತ ಕೆಲಸಗಳು ಕಾರ್ಯರೂಪಕ್ಕೆ ಬಂದರೂ ಅಡೆತಡೆಗಳು ಎದುರಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಹಿನ್ನಡೆ ತೋರಿಬರಲಿದೆ.

ಮೀನ: ವ್ಯಾಪಾರ, ವ್ಯವಹಾರಗಳಲ್ಲಿ ಸ್ಪರ್ಧಾತ್ಮಕ ಮನೋಭಾವದಿಂದ ಶತ್ರುಕಾಟ ತೋರಿಬರುವುದು. ಸಂಚಾರದಿಂದ ಲಾಭ ಉಂಟಾಗಲಿದೆ. ವ್ಯಾಪಾರಿಗಳಿಗೆ ಲಾಭ ಇದ್ದರೂ ಖರ್ಚು ಅಷ್ಟೇ ಕಂಡುಬಂದೀತು. ಮುನ್ನಡೆಯಿರಿ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.