ಸೂರ್ಯನಿಗೆ ಒಂದೊಂದು ರಾಶಿ ಕ್ರಮಿಸಲು ಒಂದು ತಿಂಗಳು ಬೇಕು…ಸಂಕ್ರಮಣ ಕಾಲ ಎಂದರೇನು?

ಅದೇ ರೀತಿ ಸೂರ್ಯೋದಯ ಮತ್ತು ಸೂರ್ಯಾಸ್ತಗಳಲ್ಲಿಯೂ ಬದಲಾವಣೆಯಾಗುತ್ತದೆ.

Team Udayavani, Aug 26, 2021, 1:35 PM IST

ಸೂರ್ಯನಿಗೆ ಒಂದೊಂದು ರಾಶಿ ಕ್ರಮಿಸಲು ಒಂದು ತಿಂಗಳು ಬೇಕು…ಸಂಕ್ರಮಣ ಕಾಲ ಎಂದರೇನು?

ಹಿಂದೂ ಪಂಚಾಂಗವು ಸೂರ್ಯ ಮತ್ತು ಚಂದ್ರನ ಚಲನೆಗೆ ಸಂಬಂಧಪಟ್ಟ ಒಂದು ಗಣಿತವಾಗಿದೆ. ಚಂದ್ರನ ಚಲನೆಯಿಂದ ಉಂಟಾಗುವ ಹುಣ್ಣಿಮೆಯಿಂದ ಚಂದ್ರಮಾಸವೂ, ಸೂರ್ಯನ ಚಲನೆಯಿಂದ ಉಂಟಾಗುವ ಸಂಕ್ರಾಂತಿಯಿಂದ ಸೌರಮಾನದ ಲೆಕ್ಕಾಚಾರವನ್ನು ಮಾಡಲಾಗುತ್ತದೆ.

ಇದನ್ನೂ ಓದಿ:ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಇಲ್ಲಿ ಉತ್ತರಾಯಣ ಮತ್ತು ದಕ್ಷಿಣಾಯಣವು ಸೂರ್ಯನ ಚಲನೆಗೆ ಸಂಬಂಧಪಟ್ಟ ಒಂದು ಲೆಕ್ಕಾಚಾರವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೌರವ್ಯೂಹವನ್ನು 12 ಭಾಗಗಳಾಗಿ ವಿಂಗಡಿಸಲಾಗಿದೆ. ಮೇಷದಿಂದ ಆರಂಭಿಸಿ ಮೀನ ರಾಶಿವರೆಗೆ 12 ರಾಶಿಗಳಿವೆ. ಗಣಿತದ ಪ್ರಕಾರ ಒಂದೊಂದು ರಾಶಿಯು 30 ಡಿಗ್ರಿ (360 ಭಾಗಿಸು 12) ವಿಸ್ತಾರವನ್ನು ಹೊಂದಿದೆ. ಸೂರ್ಯನಿಗೆ ಒಂದೊಂದು ರಾಶಿಯನ್ನು ಕ್ರಮಿಸಲು ಸುಮಾರು ಒಂದು ತಿಂಗಳು ಬೇಕಾಗುತ್ತದೆ. ಸೂರ್ಯನು ರಾಶಿ ಪರಿವರ್ತನೆ ಮಾಡುವ ಕಾಲ ಅಂದರೆ ಉದಾಹರಣೆಗ, ಮೇಷರಾಶಿಯಲ್ಲಿ ಪ್ರಯಾಣ ಮುಗಿಸಿ, ವೃಷಭ ರಾಶಿ ಪ್ರವೇಶಿಸುವ ಕಾಲವನ್ನು ಸಂಕ್ರಮಣ ಎನ್ನುತ್ತಾರೆ.

ಈ ಪ್ರಕಾರ ಒಟ್ಟು 12 ಸಂಕ್ರಮಣಗಳು ಇವೆ. ಒಂದೊಂದು ರಾಶಿ ಪರಿವರ್ತನೆ ಮಾಡುವ ಕಾಲವು ಸಂಕ್ರಮಣ ಕಾಲವಾಗಿದೆ. ಜ್ಯೋತಿಷ್ಯದಲ್ಲಿ 2 ಸಂಕ್ರಮಣಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಒಂದು ಕರ್ಕಾಟಕ ಸಂಕ್ರಮಣ, ಮತ್ತೊಂದು ಮಕರ ಸಂಕ್ರಮಣ.

ಸೂರ್ಯನು ಧನುರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವ ದಿನ ಅಂದರೆ ಸುಮಾರು ಜನವರಿ 14ನೇ ತಾರೀಕಿನಂದು ಮಕರ ಸಂಕ್ರಮಣ ಸಂಭವಿಸುತ್ತದೆ. ಆ ದಿನದಂದು ಉತ್ತರಾಯಣ ಪ್ರಾರಂಭವಾಗುತ್ತದೆ. ಹೆಸರೇ ತಿಳಿಸಿರುವಂತೆ ಉತ್ತರಾಯಣ ಅಂದರೆ ಸೂರ್ಯನು ತನ್ನ ಪಥವನ್ನು ದಕ್ಷಿಣದಿಂದ ಬದಲಾಯಿಸಿ ಉತ್ತರದ ದಿಕ್ಕಿಗೆ ಪ್ರಯಾಣ ಮಾಡುವ ಕಾಲ. ಸೂರ್ಯನು ಆರು ತಿಂಗಳ ಕಾಲ ಉತ್ತರ ಧ್ರುವದ ಕಡೆಗೆ ತನ್ನ ಪ್ರಯಾಣ ಪೂರ್ಣಗೊಳಿಸಿ ಜುಲಾಯಿ 16ನೇ ತಾರೀಕಿನಂದು ಮಿಥುನ ರಾಶಿಯಿಂದ ಕರ್ಕಾಟಕ ರಾಶಿ ಪ್ರವೇಶಿಸುವ ದಿನ ಕರ್ಕಾಟಕ ಸಂಕ್ರಮಣ. ಆ ದಿನದಿಂದ ಸೂರ್ಯನು ತನ್ನ ಪಥವನ್ನು ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆಗೆ ಬದಲಾಯಿಸುತ್ತಾನೆ. ಇದೇ ದಕ್ಷಿಣಾಯನ.

ಸೂರ್ಯನ ಪಥ ಬದಲಾವಣೆಯಿಂದ ಭೂಮಿಯ ಮೇಲೆ ಕೆಲವಷ್ಟು ಬದಲಾವಣೆಗಳು ಉಂಟಾಗುತ್ತದೆ. ಋತುಗಳ ಬದಲಾವಣೆ, ವಸಂತ ಕಾಲ, ಬೇಸಿಗೆ ಕಾಲ, ಶರತ್ಕಾಲ, ಚಳಿಗಾಲ ಬರುವುದನ್ನು ನಾವು ಕಾಣುತ್ತೇವೆ. ಅದೇ ರೀತಿ ಸೂರ್ಯೋದಯ ಮತ್ತು ಸೂರ್ಯಾಸ್ತಗಳಲ್ಲಿಯೂ ಬದಲಾವಣೆಯಾಗುತ್ತದೆ.

ಉದಾಹರಣೆಗೆ ಮಾರ್ಚ್ 23 ಮತ್ತು ಸೆಪ್ಟೆಂಬರ್ 23ನೇ ತಾರೀಕಿನಂದು ಹಗಲು ಮತ್ತು ರಾತ್ರಿಯ ಪ್ರಮಾಣ ಒಂದೇ ಆಗಿರುತ್ತದೆ. ಅದೇ ರೀತಿ ಜೂನ್ 21 ದೀರ್ಘವಾದ ದಿನ, ಡಿಸೆಂಬರ್ 21 ದೀರ್ಘವಾದ ರಾತ್ರಿ ಸಂಭವಿಸುತ್ತದೆ. ಇದಕ್ಕೆಲ್ಲ ಕಾರಣ ಭೂಮಿಯು ತನ್ನ ಕಕ್ಷೆಯಲ್ಲಿ 23 ಡಿಗ್ರಿಯಷ್ಟು ವಾಲಿಕೊಂಡಿರುವುದು.

ರವೀಂದ್ರ ಐರೋಡಿ,

ಜ್ಯೋತಿಷ್ಯ ವಿಶ್ಲೇಷಕರು

ಉಡುಪಿ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.