Art;ನೀರಿದ್ದ ಬಟ್ಟಲಿನಲ್ಲಿ ಅರಳಿದ ಶ್ರೀರಾಮ ಮಂದಿರ
Team Udayavani, Jan 9, 2024, 11:51 PM IST
ಶಿರಸಿ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಬನ ವಾಸಿಯ ಹವ್ಯಾಸಿ ಕಲಾವಿದ, ಪುರೋ ಹಿತ ಗಣೇಶ ಖರೆ ಅವರು ನೀರಿನ ಬಟ್ಟಲಿನಲ್ಲಿ ರಂಗೋಲಿ ಪುಡಿಯಿಂದ ಶ್ರೀರಾಮಚಂದ್ರ ಹಾಗೂ ಅಯೋ ಧ್ಯೆಯ ಭವ್ಯ ಶ್ರೀರಾಮಮಂದಿರ ಚಿತ್ರಿಸಿ ಗಮನ ಸೆಳೆದರು. ಮಧುಕೇಶ್ವರ ದೇವಾ ಲಯದಲ್ಲಿ ಮಂಗಳವಾರ ಬೆಳಗ್ಗೆ 8ರಿಂದ ಆರಂಭಿಸಿ ಸತತ ಮೂರು ತಾಸು ಗಳಲ್ಲಿ ಮೂರು ಅಡಿ ವೃತ್ತದ ನೀರಿದ್ದ ಬಟ್ಟಲಿನಲ್ಲಿ ರಂಗೋಲಿ ಹುಡಿ ಚೆಲ್ಲಿ ಹತ್ತಕ್ಕೂ ಅಧಿಕ ಬಣ್ಣ ಬಳಸಿ ಅಯೋಧ್ಯೆ ಶ್ರೀರಾಮ ಮಂದಿರ, ಶ್ರೀರಾಮಚಂದ್ರ ದೇವರ ಚಿತ್ರ ರಚಿಸಿದರು. ಶಾಸಕ ಶಿವರಾಮ ಹೆಬ್ಟಾರ್ ಈ ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!