ಹಬ್ಬದ ಸಡಗರದಲ್ಲಿದ್ದ ಅಯೋಧ್ಯೆ ನಿನ್ನೆ ರಾತ್ರಿ ನಿದ್ರಿಸಲೇ ಇಲ್ಲ


Team Udayavani, Aug 5, 2020, 1:17 PM IST

Ayodhya-bhoomi-pujan-696×392

ಅಯೋಧ್ಯೆ: ಇಂದು ಭೂಮಿ ಪೂಜೆಗೊಂಡಿರುವ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ.

ಮದುಮಗಳಂತೆ ಶೃಂಗಾರಗೊಂಡಿರುವ ನಗರದಲ್ಲಿ ಸಂಭ್ರಮ ಮೇಳೈಸಿದೆ.

ನಗರವನ್ನು ಮತ್ತು ಸರಾಯು ನದಿಯ ತಟವನ್ನು ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಮನೆ ಮನೆಗಳಲ್ಲಿ ಭಜನೆಗಳು, ರಾಮ, ಹನುಮ ಸಂಕೀರ್ತನೆಗಳು ಅನುರಣಿಸುತ್ತಿವೆ.

ಮಂಗಳವಾರ ರಾತ್ರಿ ಇಡೀ ಅಯೋಧ್ಯೆಯ ಪ್ರಜೆಗಳು ನಿದ್ರಿಸಲೇ ಇಲ್ಲ. ಬುಧವಾರ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ಹಿನ್ನೆಲೆಯಲ್ಲಿ ನಗರವನ್ನು ಸುಂದರವಾದ ಕಲಾಕೃತಿಗಳು ಮತ್ತು ಹೂವುಗಳಿಂದ ಶೃಂಗಾರಗೊಳಿಸಲಾಗಿದೆ.

ಬುಧವಾರ ಬೆಳಗ್ಗೆ 4 ಗಂಟೆಯಿಂದ ಅಯೋಧ್ಯೆಯಲ್ಲಿ ತುಸು ಮಳೆಯಾಗುತ್ತಿತ್ತು. ಇದರ ಹೊರತಾಗಿಯೂ ಅಲಂಕಾರ ಕಾರ್ಯವು ಭರದಿಂದ ಸಾಗಿತ್ತು. ನಗರವನ್ನು ಶುಚಿಗೊಳಿಸಲಾಗಿದ್ದು, ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ. ಸ್ಥಳೀಯ ಮಹಾನಗರ ಪಾಲಿಕೆಯ 125ಕ್ಕೂ ಹೆಚ್ಚು ಉದ್ಯೋಗಿಗಳು ನಗರದ ಅಲಂಕಾರಕ್ಕೆ ತೊಡಗಿಸಿಕೊಂಡಿದ್ದಾರೆ. ಇವರ ಜತೆ ವಿವಿಧ ಸಂಘ-ಸಂಸ್ಥೆಗಳ ನೂರಾರು ಜನರು ಭಾಗವಹಿಸಿದ್ದು, ಸುಮಾರು 500 ಕ್ವಿಂಟಾಲ್‌ ಹೂವುಗಳನ್ನು ಬಳಸಲಾಗಿದೆ.

ದೇವಾಲಯದಲ್ಲಿ ಮತ್ತು ಮನೆಗಳಲ್ಲಿ ರಾತ್ರಿಯೂ ಭಜನಾ ಕೀರ್ತನೆ ಮುಂದುವರೆದಿತ್ತು. ಅದನ್ನು ಪೂರೈಸಿ ಜನರು ಬೆಳಿಗ್ಗಿನ ಪೂಜೆಗೆ ಸಿದ್ಧಗೊಂಡಿದ್ದಾರೆ. ಆದರೆ ಇಲ್ಲಿನ ಪ್ರಜೆಗಳಿಗೆ ಪೂಜೆಯನ್ನು ನೇರವಾಗಿ ವೀಕ್ಷಿಸುವ ಅವಕಾಶವನ್ನು ಮಾಡಿಕೊಡಲಾಗಿಲ್ಲ. ಕೊರೊನಾ ಕಾರಣದಿಂದ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ.

ನಗರವನ್ನು ಸಂದರ್ಶಿಸುತ್ತಿರುವವರನ್ನು ತಡೆಯಲಾಗುತ್ತದೆ. ಪಾಸ್‌ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಹನುಮಾನ್‌ ಗಢಿ ಒಳಗೆ ಕರ್ತವ್ಯ ನಿರ್ವಹಿಸುವವರಿಗೆ ಐಡಿ ಕಾರ್ಡ್‌ ನೀಡಲಾಗಿದ್ದು, ಅವರು ಮಾತ್ರ ಒಳ ಪ್ರವೇಶಿಸಬಹುದಾಗಿದೆ.  ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದ್ದು, ಕೊರೊನಾ ನೆಗೆಟಿವ್‌ ಇದ್ದವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಸೋಮವಾರದಿಂದ ಆರಂಭವಾದ ಅಯೋಧ್ಯೆಯ ಕಾರ್ಯಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಿದ ಬಳಿಕ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.