Devotion;1,001 ಮಂದಿಗೆ ಶ್ರೀರಾಮನ ಭಕ್ತನಿಂದ ಉಚಿತ ಹಚ್ಚೆ !
Team Udayavani, Jan 14, 2024, 6:15 AM IST
ನಾಗಪುರ: ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇಡೀ ದೇಶದಲ್ಲಿ ಸಂಭ್ರಮ ಮನೆಮಾಡಿದೆ. ರಾಮ ಭಕ್ತರು ಭಜನೆ, ಸಂಕೀರ್ತನೆ ಮಾಡುವುದರ ಮೂಲಕ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಇದಕ್ಕೆ ಸೇರ್ಪಡೆಯೆಂಬಂತೆ ಇದೀಗ ಜನರು ತಮ್ಮ ಕೈಗಳ ಮೇಲೆ ಶ್ರೀರಾಮನ ಹಚ್ಚೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಶ್ರೀರಾಮನ ಮೇಲಿನ ಭಕ್ತಿಯನ್ನು ತೋರಿಸಿದ್ದಾರೆ.
ಹೌದು ನಾಗಪುರದ ಟ್ಯಾಟೂ ಕಲಾವಿದ ಹೃತಿಕ್ ದಾರೋಡ್ ಎಂಬವರು ಕಳೆದ ಹಲವು ವರ್ಷಗಳಿಂದ ಟ್ಯಾಟೂ ಹಾಕುವುದನ್ನು ತಮ್ಮ ಕಸುಬಾನ್ನಾಗಿಸಿಕೊಂಡಿದ್ದಾರೆ. ಶ್ರೀರಾಮನ ಭಕ್ತನಾಗಿರುವ ಇವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯ ವಿಶೇಷ ಸಂದರ್ಭದಲ್ಲಿ ಜನರ ಕೈಗಳ ಮೇಲೆ ಪ್ರಭು ಶ್ರೀರಾಮನ ಹೆಸರಿನ ಹಚ್ಚೆಗಳನ್ನು ಹಾಕುತ್ತಿದ್ದಾರೆ. ಅಲ್ಲದೇ ಮೊದಲು ನೋಂದಾಯಿಸಿಕೊಂಡ 1,001 ಮಂದಿಗೆ ಉಚಿತವಾಗಿ ಹಚ್ಚೆ ಹಾಕಲಾಗುವುದು ಎಂದು ಘೋಷಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಇವರ ಅಂಗಡಿಯ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತು ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ