Ayodhya; ರಾಮಜನ್ಮಭೂಮಿಯಲ್ಲಿ ಮೊಳಗಲಿದೆ ಕನ್ನಡಿಗರ ನಾದ

ನಾಳೆಯಿಂದ 48 ದಿನಗಳ ಕಾಲ ಅಯೋಧ್ಯೆಯಲ್ಲಿ ರಾಮನಗರದ 10 ಕಲಾವಿದರಿಂದ ಮಂಗಳವಾದ್ಯ ಸೇವೆ

Team Udayavani, Jan 18, 2024, 7:00 AM IST

1—sdsadasd

ರಾಮನಗರ: ಇಡೀ ದೇಶವೇ ಎದುರು ನೋಡುತ್ತಿರುವ ಅಯೋಧ್ಯೆ ರಾಮಮಂದಿರದಲ್ಲಿ ಒಂದೆಡೆ ಕರ್ನಾಟಕದ ಶಿಲ್ಪಿ ಕೆತ್ತಿದ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಗೊಳ್ಳಲಿದ್ದರೆ, ಮತ್ತೂಂದೆಡೆ ಉದ್ಘಾಟನೆ ಸಮಯದಲ್ಲಿ 48 ದಿನಗಳ ಕಾಲ ಕರ್ನಾಟಕದ ವಾದಕರು ಮಂಗಳವಾದ್ಯ ಮೊಳಗಿಸಲಿದ್ದಾರೆ.
ಹೌದು.., ರಾಮನ ಜನ್ಮಭೂಮಿಯಲ್ಲಿ ನಡೆ ಯು ತ್ತಿ ರುವ ರಾಮಮಂದಿರ ಉದ್ಘಾಟನೆಯಲ್ಲಿ ರಾಮನಗರದ ಕಾಣಿಕೆಯೂ ಸಾಕಷ್ಟಿದೆ. ಈಗಾ ಗಲೇ 48 ದಿನಗಳ ಕಾಲ ಅಯೋಧ್ಯೆಯಲ್ಲಿ ಬಾಲರಾಮನ ಮೆರವಣಿಗೆಗೆ ಬಿದುರಿನ ಪಲ್ಲಕ್ಕಿಯನ್ನು ಕಳುಹಿಸಲಾ ಗಿದ್ದು, ಇದೀಗ ರಾಮ ನಗರದ ಗೀತವಾದಕ ವಿಜಿಕುಮಾರ್‌ ನೇತೃತ್ವದ 10 ಮಂದಿಯ ತಂಡ 48 ದಿನಗಳ ಕಾಲ ವಾದ್ಯಸೇವೆಯನ್ನು ಮಾಡಲಿದೆ.

ಜ.19ರಿಂದ ತಮ್ಮ ವಾದ್ಯ ಸೇವೆಯನ್ನು ಪ್ರಾರಂಭಿಸುವ ಈ ತಂಡ ಮಾ.10ರವರೆಗೆ ಪ್ರತಿದಿನ ಇವರು ನಾದ ಸೇವೆಯನ್ನು ಸಲ್ಲಿಸಲಿದ್ದಾರೆ. ರಾಮನಗರದ ಖ್ಯಾತ ತಬಲ ವಾದಕ ವಿಜಿಕುಮಾರ್‌ ಅವರ ನೇತೃತ್ವದಲ್ಲಿ ರಾಮನಗರ, ಮಂಡ್ಯ, ಮೈಸೂರು, ಶ್ರೀರಂಗಪಟ್ಟಣದಿಂದ ಮಂಗಳವಾದ್ಯ ತಂಡವನ್ನು ಸಿದ್ಧಪಡಿಸಿಕೊಂಡು ಅಯೋಧ್ಯೆಗೆ ತೆರಳಿದ್ದು, ಈ ತಂಡ 48 ದಿನಗಳ ಕಾಲ ರಾಮನಿಗೆ ಪ್ರಿಯವಾದ ರಾಗವನ್ನು ನುಡಿಸಲಿದೆ.

ಕರ್ನಾಟಕದ ತಂಡ ಆಯ್ಕೆಯಾಗಿದ್ದು ಹೇಗೆ

ವಿಜಿಕುಮಾರ್‌ಗೆ 10 ವರ್ಷಗಳಿಂದ ಆಯೋಧ್ಯೆ ಯಲ್ಲಿ ಮಂಗಳವಾದ್ಯ ನುಡಿಸುತ್ತಿದ್ದು, ಅಯೋಧ್ಯೆ ಯಲ್ಲಿರುವ ತಮಿಳುನಾಡು ಮೂಲದ ಅಮ್ಮಾಜಿ ದೇವಾಲಯದಲ್ಲಿ ಪ್ರತಿ ವರ್ಷ ಇವರು ಮಂಗಳ ವಾದ್ಯ ನುಡಿಸುತ್ತಿದ್ದರು. ಇವರ ಕಲೆಗೆ ಮಾರು ಹೋದ ರಾಮ ಜನ್ಮಭೂಮಿ ಟ್ರಸ್ಟ್‌ನ ಚಂಪತ್‌ ರಾಯ್‌ ಹಾಗೂ ಗೋಪಾಲ್‌ ಜೀ ಕಳೆದ ನಾಲ್ಕು ವರ್ಷಗಳಿಂದ ಅಯೋಧ್ಯೆಯಲ್ಲಿ ರಾಮ ನವಮಿ ಯಂದು ಮಂಗಳವಾದ್ಯ ನುಡಿ ಸಲು ಆಹ್ವಾನ ನೀಡುತ್ತಿದ್ದರು. ಇದೀಗ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ 48 ದಿನಗಳ ಕಾಲ ನಾದಸೇವೆ ಮಾಡುವ ಅವಕಾಶ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಸಲ್ಲಿಸುತ್ತಿದ್ದ ನಾದಸೇವೆಯನ್ನು ಕಂಡು ನಮ್ಮ ತಂಡಕ್ಕೆ ಅಯೋಧ್ಯೆ ರಾಮಜನ್ಮ ಭೂಮಿ ಟ್ರಸ್ಟ್‌ನ ಚಂಪತ್‌ ರಾಯ್‌ ಹಾಗೂ ಗೋಪಾಲ್‌ ಜೀ ಅವಕಾಶ ಮಾಡಿಕೊಟ್ಟಿದ್ದಾರೆ. 48 ದಿನಗಳಕಾಲ ಶ್ರೀರಾಮನಿಗೆ ನಾದಸೇವೆ ಮಾಡಲು ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ. ನಮ್ಮ ತಂಡ ಅತ್ಯಂತ ಹೆಚ್ಚು ಉತ್ಸಾಹದಿಂದ ಶ್ರೀರಾಮನಿಗೆ ನಾದಸೇವೆಯನ್ನು ಮಾಡುತ್ತೇವೆ.
ವಿಜಿಕುಮಾರ್‌, ಅಯೋಧ್ಯೆಯಲ್ಲಿ ಮಂಗಳವಾದ್ಯ ನುಡಿಸಲಿರುವ ರಾಮನಗರ ಜಿಲ್ಲೆ ಕಲಾವಿದ.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

  Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

  Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.