Ram Mandir; ಪ್ರಜ್ಞಾವಂತ ಮುಸ್ಲಿಮರು ಸ್ವಾಗತಿಸಿದ್ದು ಸಂತೋಷ: ರಂಭಾಪುರಿ ಶ್ರೀ
Team Udayavani, Jan 21, 2024, 5:12 PM IST
ರಾಯಚೂರು: ”ಪ್ರಜ್ಞಾವಂತ ಮುಸ್ಲಿಮರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಸ್ವಾಗತ ಮಾಡಿದ್ದು ಸಂತೋಷ, ರಾಮನ ವಿಷಯದಲ್ಲಿ ಮುಂದೆಯೂ ಯಾರು ಸಂಘರ್ಷಕ್ಕೆ ಮುಂದಾಗಬಾರದು” ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಹಿಂದೂ ಮುಸ್ಲಿಮರು ತೀರ್ಪಿಗೆ ಬದ್ದರಾಗಿ ನಡೆದುಕೊಳ್ಳುತ್ತಿದ್ದಾರೆ.ಮಂದಿರ ಪುನರ್ ನಿರ್ಮಾಣಕ್ಕೆ ಸುಮಾರು 500 ವರ್ಷಗಳಿಂದ ಹಿಂದೂಗಳು ಹೋರಾಟ ಮಾಡಿದ್ದರು.ಮಂದಿರ ಉದ್ಘಾಟನೆಯನ್ನು ದೇಶವಾಸಿಗಳು ಸಂತೋಷದಿಂದ ಸ್ವಾಗತ ಮಾಡಿದ್ದಾರೆ ಎಂದರು.
ರಾಮಮಂದಿರ ಉದ್ಘಾಟನೆಗೆ ಎಲ್ಲ ಹಿಂದೂ ಮಠಾಧೀಶರಿಗೆ ಆಹ್ವಾನ ಬಂದಿದ್ದು, ಪೂರ್ವನಿಗದಿಯಾದ ಕಾರ್ಯಕ್ರಮಗಳಿಂದಾಗಿ ಭಾಗವಹಿಸಲು ನಮಗೆ ಸಾಧ್ಯವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ