ರಾಮ ಮಂದಿರಕ್ಕೆ ಶಿಲಾನ್ಯಾಸವಾದರೂ ಉಪವಾಸ ಬಿಡದ ಅಜ್ಜಿ


Team Udayavani, Aug 6, 2020, 8:29 AM IST

ರಾಮ ಮಂದಿರಕ್ಕೆ ಶಿಲಾನ್ಯಾಸವಾದರೂ ಉಪವಾಸ ಬಿಡದ ಅಜ್ಜಿ

ಭೋಪಾಲ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇ ಬೇಕು. ಇದಕ್ಕೆ ಅಡಿಗಲ್ಲು ಹಾಕುವಲ್ಲಿವರೆಗೆ ಊಟ ಮಾಡುವುದಿಲ್ಲ ಎಂದು ಶಪಥ ತೊಟ್ಟಿದ್ದ ಅಜ್ಜಿಯೊಬ್ಬಳ ಮಾತು ಬುಧವಾರಕ್ಕೆ ಈಡೇರಿದರೂ ಉಪವಾಸ ಮಾತ್ರ ಬಿಟ್ಟಿಲ್ಲ!

1992, ಡಿ.6ರಂದು ಬಾಬರಿ ಮಸೀದಿ ಸ್ಥಳದಲ್ಲಿ ರಾಮಲಲ್ಲಾನ ಸ್ಥಾಪನೆಯಾದ ಸಂದರ್ಭ, ಜಬಲ್ಪುರ ಮೂಲದ ಉರ್ಮಿಳಾ ಚತುರ್ವೇದಿ ಅವರು ಉಪವಾಸದ ಶಪಥ ಕೈಗೊಂಡಿದ್ದರು. ಅಂದಿನಿಂದ ಅವರು ಊಟ ಮಾಡೇ ಇಲ್ಲ. ಬರೀ ಹಣ್ಣು ಹಂಪಲು ತಿಂದುಕೊಂಡೇ ಜೀವನ ನಡೆಸುತ್ತಿದ್ದಾರೆ. ಮೂರು ಹೊತ್ತೂ ರಾಮಧ್ಯಾನ ಮಾಡುತ್ತಾರೆ. ಇಂತಹ ಅಜ್ಜಿಗೆ ಅಯೋಧ್ಯೆಗೆ ಹೋಗಿ ರಾಮ ಮಂದಿರ ಶಿಲಾನ್ಯಾಸ ನೋಡಬೇಕೆಂಬ ಉತ್ಕಟ ಇಚ್ಛೆ ಇತ್ತು. ಆದರೆ ಕೋವಿಡ್‌ ಮತ್ತು ಭದ್ರತೆ ಕಾರಣಕ್ಕಾಗಿ ಈಗ ಊರು ಬಿಟ್ಟು ಹೋಗಲು ಸಾಧ್ಯವಾಗಿಲ್ಲ. ಆಕೆ ಶಪಥ ಕೈಗೊಂಡು 28 ವರ್ಷಗಳಾಗಿವೆ. ಉಪವಾಸದ ಶಪಥ ಏನಿದ್ದರೂ ಅಯೋಧ್ಯೆಯಲ್ಲಿ ರಾಮನ ಎದುರೇ ಬಿಡುತ್ತೇನೆ ಎಂಬ ಮಾತು ಆಕೆಯದ್ದು. ಸದ್ಯ ಅದು ಈಡೇರದ್ದರಿಂದ ಉಪವಾಸ ಮುಂದುವರಿಸಲಿದ್ದೇನೆ ಎಂಬ ಮಾತು ಅಜ್ಜಿಯದ್ದು.

ಹೋಗಬೇಕೆನ್ನುವ ಆಸೆ ಹೆಚ್ಚಿತ್ತು. ಆದರೆ ಈಗಿನ ಸಂದರ್ಭದಲ್ಲಿ ಸಾಧ್ಯವಿಲ್ಲ. ಮನೆಯವರು ಮುಂದೊಂದು ದಿನ ನನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಲಿದ್ದಾರೆ. ನಾನೂ ಮಂತ್ರಿಯವರೊಬ್ಬರ ಬಳಿ ಮಾತನಾಡಿದ್ದು, ಕರೆದುಕೊಂಡು ಹೋಗಬೇಕಾದವರ ಪಟ್ಟಿ ಮಾಡಿದ್ದಾರಂತೆ ಎಂದು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಉಳಿದ ಜೀವನವನನ್ನು ಅಯೋಧ್ಯೆ-ಸರಯೂ ನದಿ ತೀರದಲ್ಲೇ ಕಳೆಯಬೇಕೆನ್ನುವ ಆಸೆ ಅಜ್ಜಿಯದ್ದಂತೆ. ಅಲ್ಲೇ ನನಗೆ ಉಳಿದುಕೊಳ್ಳಲೂ ಒಂದು ವ್ಯವಸ್ಥೆಯಾದರೆ ನಾನೇ ಧನ್ಯ ಎಂದಿದ್ದಾರೆ ಅಜ್ಜಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.