ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ


Team Udayavani, Aug 5, 2020, 9:52 AM IST

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಹೊಸದಿಲ್ಲಿ: ‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವುದು ಒಂದು ಐತಿಹಾಸಿಕ ಹಾಗೂ ಭಾವನಾತ್ಮಕ ಕ್ಷಣ. ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು.’

ಹೀಗೊಂದು ಸಾರ್ಥಕ್ಯದ ನುಡಿ ಕೇಳಿಬಂದಿದ್ದು ಬಿಜೆಪಿ ಹಿರಿಯ ಮುತ್ಸದ್ಧಿ, ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಎಲ್‌.ಕೆ.ಆಡ್ವಾಣಿ ಅವರಿಂದ. ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳವಾರ ಈ ಹೇಳಿಕೆ ನೀಡಿರುವ 92 ವರ್ಷ ವಯಸ್ಸಿನ ಆಡ್ವಾಣಿ, “ಇದು ಕೇವಲ ನನಗೆ ಮಾತ್ರವಲ್ಲ, ಎಲ್ಲ ಭಾರತೀಯರಿಗೂ ಐತಿಹಾಸಿಕ ಮತ್ತು ಭಾವನಾತ್ಮಕ ದಿನವಾಗಿದೆ. ರಾಮಜನ್ಮಭೂಮಿ ಚಳವಳಿಯ ಸಮಯದಲ್ಲಿ ವಿಧಿಯು ನನಗೆ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥಯಾತ್ರೆಯ ರೂಪದಲ್ಲಿ ಪವಿತ್ರ ಕಾರ್ಯವೊಂದನ್ನು ನೆರವೇರಿಸಲು ಅವಕಾಶ ಕಲ್ಪಿಸಿತು. ಅಂದಿನ ಯಾತ್ರೆಯು ಅಪರಿಮಿತ ಭಕ್ತಾದಿಗಳ ಆಕಾಂಕ್ಷೆ, ಶಕ್ತಿ ಹಾಗೂ ಉತ್ಸಾಹವನ್ನು ತೋರಿಸಿತು’ ಎಂದಿದ್ದಾರೆ.

ಸಾಮರಸ್ಯವನ್ನು ಪ್ರತಿನಿಧಿಸುವ ವಿಶ್ವಾಸ: ಸುಪ್ರೀಂ ಕೋರ್ಟ್‌ನ ನಿರ್ಣಾಯಕ ತೀರ್ಪಿನ ಫ‌ಲವಾಗಿ ರಾಮ ಮಂದಿರ ನಿರ್ಮಾಣದ ಕಾರ್ಯ ಆರಂಭ ವಾಗಿದೆ. ಇದು ಭಾರತೀಯರ ನಡುವಿನ ಬಾಂಧವ್ಯವನ್ನು ಬಲಿಷ್ಠಗೊಳಿಸಲು ನೆರವಾಗಲಿದೆ. ಶ್ರೀರಾಮ ಮಂದಿರವು ಭಾರತವನ್ನು ಒಂದು ಬಲಿಷ್ಠ, ಸಮೃದ್ಧ, ಶಾಂತಿಯುತ ಹಾಗೂ ಸಾಮರಸ್ಯಭರಿತ ದೇಶವನ್ನಾಗಿ ಪ್ರತಿನಿಧಿಸಲಿದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ, ಯಾರನ್ನೂ ಹೊರಗಿಡದ ರಾಮರಾಜ್ಯವು ಸೃಷ್ಟಿಯಾಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದೂ ಆಡ್ವಾಣಿ ಅವರು ನುಡಿದಿದ್ದಾರೆ.

ಧನ್ಯವಾದ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವುದು ಬಿಜೆಪಿಯ ಧ್ಯೇಯವಾಗಿತ್ತು. ಇಂದಿನ ಈ ಶುಭಸಂದರ್ಭದಲ್ಲಿ ನಾನು, ರಾಮಜನ್ಮಭೂಮಿ ಚಳವಳಿಗೆ ಮೌಲ್ಯಯುತ ಕೊಡುಗೆಗಳನ್ನು ನೀಡಿದ, ತ್ಯಾಗಗಳನ್ನು ಮಾಡಿದ ಸಂತರು, ನಾಯಕರು ಹಾಗೂ ದೇಶ-ವಿದೇಶಗಳಲ್ಲಿನ ಜನರಿಗೆ ನಾನು ಧನ್ಯವಾದ ಹೇಳಬಯಸುತ್ತೇನೆ ಎಂದೂ ಆಡ್ವಾಣಿ ಹೇಳಿದ್ದಾರೆ.

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.