Ayodhya ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ: VHP


Team Udayavani, Jan 11, 2024, 9:35 AM IST

Ayodhya ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ: VHP

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ನ ನಾಯಕರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರು ಅಂದಿನ ಕಾಲದಲ್ಲಿ ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದರು ಎಂಬುದು ಗಮನಾರ್ಹ ವಿಚಾರ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಬರುವಂತೆ ಬಿಜೆಪಿ ಹಿರಿಯ ನಾಯಕರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ವಿಎಚ್‌ಪಿ ಡಿಸೆಂಬರ್‌ನಲ್ಲಿ ಆಹ್ವಾನಿಸಿತ್ತು. ಆದರೆ, ಆ ಸಮಯದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ಆರೋಗ್ಯದ ದೃಷ್ಟಿಯಿಂದ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಹೇಳಿತ್ತು.

ಆ ಬಳಿಕ ವಿಎಚ್‌ಪಿ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಎಲ್‌ಕೆ ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಅಲ್ಲದೆ ಅವರು ಈ ಶುಭ ಸಂದರ್ಭದಲ್ಲಿ ಭಾಗಿಯಾಗಬೇಕೆಂದು ಆಗ್ರಹಿಸಿದ್ದಾರೆ.

ಜನವರಿ 22 ರಂದು ಸೀಮಿತ ಆಹ್ವಾನಿತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ದೇಶಾದ್ಯಂತ ಸಾವಿರಾರು ಸಂತರನ್ನು ಆಹ್ವಾನಿಸಲಾಗಿದೆ. ಆಹ್ವಾನಿತರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿದ ಕಾರ್ಮಿಕರ ಕುಟುಂಬಗಳೂ ಸೇರಿದ್ದಾರೆ.

ಜನವರಿ 16 ರಿಂದ ಪ್ರಾರಂಭವಾಗುವ ಏಳು ದಿನಗಳ ಆಚರಣೆಗೆ ಅಯೋಧ್ಯೆಯಲ್ಲಿ ದೊಡ್ಡ ಪ್ರಮಾಣದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಜನವರಿ 15ರೊಳಗೆ ಮಹಾಮಸ್ತಕಾಭಿಷೇಕದ ಸಿದ್ಧತೆಗಳು ಪೂರ್ಣಗೊಳ್ಳಲಿವೆ.

ಇದನ್ನೂ ಓದಿ: UK ಪ್ರಧಾನಿ ಭೇಟಿಯಾದ ಕೇಂದ್ರ ರಕ್ಷಣಾ ಸಚಿವ: ರಕ್ಷಣಾ-ವ್ಯಾಪಾರ ಸೇರಿ ಹಲವು ವಿಷಯಗಳು ಚರ್ಚೆ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.