Ram Mandir ಭಾರತ ಮರುನಿರ್ಮಾಣ ಅಭಿಯಾನಕ್ಕೆ ಮುನ್ನುಡಿ:ಮೋಹನ್‌ ಭಾಗವತ್‌


Team Udayavani, Jan 21, 2024, 11:04 PM IST

1-asdadd

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಲಲ್ಲಾನ ಪ್ರವೇಶ ಮತ್ತು ಪ್ರಾಣ ಪ್ರತಿಷ್ಠೆ ಸಮಾರಂಭವು “ಭರತವರ್ಷದ ಮರುನಿರ್ಮಾಣ’ದ ಅಭಿಯಾನಕ್ಕೆ ಮುನ್ನುಡಿಯಾಗಲಿದೆ. ಸಾಮರಸ್ಯ, ಏಕತೆ, ಪ್ರಗತಿ, ಶಾಂತಿ ಮತ್ತು ಸರ್ವರ ಕ್ಷೇಮಾಭಿವೃದ್ಧಿಯೇ ಇದರ ಧ್ಯೇಯ- ಮೋಹನ್‌ ಭಾಗವತ್‌, ಆರೆಸ್ಸೆಸ್‌ ಮುಖ್ಯಸ್ಥ

ರಾಮಮಂದಿರ ಭೇಟಿಗೆ ನಾನೂ ಉತ್ಸುಕ
ಜೈ ಶ್ರೀ ರಾಮ್‌… ನಾನು ರಾಮಮಂದಿರ ಭೇಟಿಗೆ ಉತ್ಸುಕನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರತಿಯೊಬ್ಬ ಭಾರತೀಯನನ್ನೂ ಇಂದು ನಾನು ಅಭಿನಂದಿಸುತ್ತೇನೆ. ಮೋದಿಯವರ ನಾಯಕತ್ವದಲ್ಲಿ 500 ವರ್ಷಗಳ ಬಳಿಕ ಮಂದಿರ ನಿರ್ಮಾಣ ಸಾಧ್ಯವಾಗಿದ್ದು ಹರ್ಷ ತಂದಿದೆ.– ಡೇವಿಡ್‌ ಸೇಮರ್‌, ನ್ಯೂಜಿಲೆಂಡ್‌ ಸಚಿವ

ಪ್ರತಿ ಭಾರತೀಯನ ಸ್ವಾಭಿಮಾನದ ಸಂಕೇತ
ಹಿಂದೂವಾಗಲೀ, ಮುಸ್ಲಿಂ ಆಗಿರಲೀ, ಕ್ರಿಶ್ಚಿಯನ್‌ ಆಗಿರಲೀ… ಸೋಮವಾರ ಪ್ರತಿ ಭಾರತೀಯನಿಗೂ ವಿಶೇಷವಾದ ದಿನವಾಗಿದೆ. ಇದನ್ನು ಎಲ್ಲರೂ ಸಂಭ್ರಮಿಸಬೇಕು. ಇದನ್ನು ಕೇವಲ ರಾಮ ಮಂದಿರ ಎಂದು ಭಾವಿಸಬಾರದು. ಬದಲಿಗೆ ಪ್ರತಿ ಭಾರತೀಯನ ಸ್ವಾಭಿಮಾನದ ಸಂಕೇತ.
-ಸಿ.ಪಿ. ರಾಧಾಕೃಷ್ಣನ್‌ ಜಾರ್ಖಂಡ್‌ ರಾಜ್ಯಪಾಲ

ಅಯೋಧ್ಯೆ ಎನ್ನುವುದು ಧರ್ಮದ ನಗರ
ಅಯೋಧ್ಯೆ ಎನ್ನುವುದು ಧರ್ಮದ ನಗರ. ಎಲ್ಲರೂ ಶ್ರೀರಾಮನನ್ನು ಪೂಜಿಸಿ, ಆತನ ಆದರ್ಶವನ್ನು ಪಾಲಿಸಬೇಕು. ಪ್ರತಿ ಧರ್ಮವೂ ಮಾನವೀಯತೆಯ ಪ್ರತೀಕ. ಪರಸ್ಪರರ ನಡುವೆ ದ್ವೇಷವಿರಬಾರದು, ಸಾಮರಸ್ಯ ತುಂಬಿ ತುಳುಕಬೇಕು ಎಂದೇ ಎಲ್ಲ ಧರ್ಮಗಳೂ ಬೋಧಿಸುತ್ತವೆ.
ಇಕ್ಬಾಲ್‌ ಅನ್ಸಾರಿ, ರಾಮಜನ್ಮಭೂಮಿ ವಿವಾದದ ಮುಸ್ಲಿಂ ಅರ್ಜಿದಾರ

ಕಣ್ತುಂಬಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ
ಐತಿಹಾಸಿಕವಾಗಿ ನಡೆಯುತ್ತಿರುವ ಭಗವಾನ್‌ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆಂದು ಪವಿತ್ರ ಅಯೋಧ್ಯಾ ನಗರಿಗೆ ಆಗಮಿಸಿದ್ದೇನೆ. ಇದು ನನಗೆ ಸಿಕ್ಕಿರುವ ಸುವರ್ಣಾವಕಾಶ. ನಾನಂತೂ ಈ ಕಾರ್ಯಕ್ರಮವನ್ನು ಮನದುಂಬಿಕೊಳ್ಳಲು, ಕಣ್ತುಂಬಿಕೊಳ್ಳಲು ಉತ್ಸುಕನಾಗಿದ್ದೇನೆ.
-ಆದಿನಾಥ್‌ ಮಂಗೇಶ್ಕರ್‌ ಗಾಯಕಿ ಲತಾ ಮಂಗೇಶ್ಕರ್‌ ಸೋದರ ಸಂಬಂಧಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.