ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

ಕ್ರಿಮಿನಲ್ ಒಳಸಂಚು ಅಪರಾಧ ಸಾಕ್ಷ್ಯಗಳೊಂದಿಗೆ ಆರೋಪ ಸಾಬೀತುಪಡಿಸುವುದು ಕಷ್ಟ.

Team Udayavani, Sep 30, 2020, 11:59 AM IST

ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ (ಸೆಪ್ಟೆಂಬರ್ 30, 2020) ಅಂತಿಮ ತೀರ್ಪು ಪ್ರಕಟಿಸಲು ಕ್ಷಣಗಣನೆ ಆರಂಭವಾಗಿದೆ. ಒಂದು ವೇಳೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿ ಮೇಲಿನ ಆರೋಪ ಸಾಬೀತಾದರೆ ಮುಂದೇನು ಮಾಡಲು ಕಾನೂನು ಪ್ರಕಾರ ಅವಕಾಶವಿದೆ ಎಂಬ ಕಿರು ವಿಶ್ಲೇಷಣೆ ಇಲ್ಲಿದೆ.

ಒಂದು ವೇಳೆ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಕ್ರಿಮಿನಲ್ ಒಳಸಂಚು ಆರೋಪ ಸಾಬೀತಾದರೆ ಜೈಲುಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಕಾನೂನು ತಜ್ಞರ ಅಭಿಪ್ರಾಯದ ಪ್ರಕಾರ ಕ್ರಿಮಿನಲ್ ಒಳಸಂಚು ಅಪರಾಧ ಸಾಕ್ಷ್ಯಗಳೊಂದಿಗೆ ಆರೋಪ ಸಾಬೀತುಪಡಿಸುವುದು ಕಷ್ಟ.

ಅಲ್ಲದೇ ಜೈಲುಶಿಕ್ಷೆ ವಿಧಿಸಿದರೂ ಕೂಡಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಆರೋಪಿಗಳಿಗೆ ಅವಕಾಶ ಇದೆ. ಒಂದು ವೇಳೆ ಎಲ್ಲಾ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದರೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿಗಳ ಪರ ವಕೀಲರು ಬೇಲ್ ಬಾಂಡ್ ಅನ್ನು ಸಿದ್ದಪಡಿಸುತ್ತಿದ್ದಾರೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದರೆ ಸಿಬಿಐ ವಿಶೇಷ ಕೋರ್ಟ್ ನಲ್ಲಿಯೇ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ. ಮೂರು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇದೆ.

ಯಾವ ಆರೋಪ ಹೊರಿಸಲಾಗಿದೆ:

ಸಾರ್ಜಜನಿಕರ ದಾರಿ ತಪ್ಪಿಸಲು ಯತ್ನ, ರಾಷ್ಟ್ರೀಯ ಐಕ್ಯತೆಗೆ ಧಕ್ಕೆ,

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.