ಚಿತ್ರೋತ್ಸವದ ಮೊದಲ ದಿನ ಗಮನ ಸೆಳೆದ ‘ಸಿನೇಮಾ ಡಾಂಕಿ’!


Team Udayavani, Feb 28, 2020, 4:33 PM IST

Cinema-Donkey

ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮೊದಲ ದಿನ ಪ್ರದರ್ಶನಕಂಡ ಚಿತ್ರಗಳಲ್ಲಿ ಶಹೇದ್ ಅಹ್ಮದ್ಲೌ ನಿರ್ದೇಶನದ ಪರ್ಷಿಯನ್ ಚಿತ್ರ ‘ಸಿನೇಮಾ ಡಾಂಕಿ’ಗೆ ಸಿಲಿಕಾನ್ ಸಿಟಿ ಪ್ರೇಕ್ಷಕರ ಉತ್ತಮ ಪ್ರತಿಕ್ರಿಯೆ ಲಭಿಸಿದೆ.

ಮಾನವೀಯತೆಯ ಸಂದೇಶ ಸಾರುವ ಚಿತ್ರವೊಂದನ್ನು ತಯಾರಿಸುವ ಉದ್ದೇಶವಿಟ್ಟುಕೊಂಡು ಚಿತ್ರನಿರ್ಮಾಣಕ್ಕಿಳಿಯುವ ತಂಡಕ್ಕೆ ತಮ್ಮ ಚಿತ್ರದಲ್ಲಿ ನಟಿಸಲು ಅನುಭವಿ ಕತ್ತೆಯೊಂದರ ಅಗತ್ಯವಿರುತ್ತದೆ.

ಆದರೆ ಹಣದ ಕೊರತೆ ಮತ್ತು ಸಮಯದ ಅಭಾವದಿಂದಾಗಿ ಅನುಭವಿ ಕತ್ತೆ ಸಿಗುವುದು ಸಾಧ್ಯವಾಗದೇ ಇದ್ದಾಗ ಕಾಡಿನಲ್ಲಿ ಅಡ್ಡಾಡಿಕೊಂಡಿದ್ದ ಕತ್ತೆಯನ್ನು ತಂದು ಶೂಟಿಂಗ್ಪ್ರಾ ರಂಭಿಸಲಾಗುತ್ತದೆ. ಆದರೆ ಕಾಡಿನಲ್ಲಿ ಅಲೆದಾಡಿಕೊಂಡಿದ್ದ ಕತ್ತೆಗೆ ಯಾವುದೇ ರೀತಿಯ ತರಬೇತಿ ಇಲ್ಲದಿದ್ದ ಕಾರಣದಿಂದಾಗಿ ಶೂಟಿಂಗ್ ಸಮಯದಲ್ಲಿ ಸಾಕಷ್ಟು ಪರಿಪಾಟಲು ಪಡಬೇಕಾಗುತ್ತದೆ.

ಒಟ್ಟಿನಲ್ಲಿ ಶೂಟಿಂಗ್ ಪರಿಸ್ಥಿತಿಗೆ ಒಗ್ಗಿಕೊಳ್ಳದೆ ಕತ್ತೆ ಮತ್ತು ತಮಗೆ ಬೇಕಾದ ರೀತಿಯಲ್ಲಿ ಚಿತ್ರದ ಶೂಟಿಂಗ್ ಮುಗಿಸಲು ಅನನುಭವಿ ಚಿತ್ರತಂಡದ ಒದ್ದಾಟವನ್ನು ಕಲಾತ್ಮಕವಾಗಿ ಪ್ರೇಕ್ಷಕರ ಎದುರು ಯುವ ನಿರ್ದೇಶಕ ತೆರೆದಿಡುತ್ತಾ ಹೋಗುತ್ತಾರೆ.

ಬೂಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಧಿಕೃತವಾಗಿ ಆಯ್ಕೆಯಾಗಿರುವ ಈ ಚಿತ್ರ ಬೆಂಗಳೂರು ಚಿತ್ರೋತ್ಸವದಲ್ಲೂ ಉತ್ತಮ ಪ್ರೇಕ್ಷಕ ಪ್ರತಿಕ್ರಿಯೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DIRECTORS-FILM-BAZAR

ಡೈರೆಕ್ಟರ‍್ಸ್‌ ಫಿಲಂ ಬಜಾರ್‌ಗೆ ಚಿತ್ರೋತ್ಸವದಲ್ಲಿ ಮೆಚ್ಚುಗೆ

Anant-Nag

ಅನಂತ್‌ನಾಗ್‌ “ಮಿಲಿಟರಿ’ ಕನಸು

film-bazaar

ಫಿಲಂ ಬಜಾರ್‌ಗೆ ಮೆಚ್ಚುಗೆ

Illiralare-2-3

ಹೊಸ ಚಿತ್ರದ ಹಲವು ದೃಶ್ಯಗಳು ನಮ್ಮನ್ನು ಕಾಡುತ್ತವೆ : ಇಟಾಲೋ ಸ್ಪಿನೆಲಿ

talaq

ಅಸಹಾಯಕ ಮಹಿಳೆಯ ಮೌಲ್ಯಯುತ ಚಿತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.