ಮತ್ತೊಂದು ಬಾರಿ ನಾಗವಲ್ಲಿಯಾಗಲು ಒಪ್ಪಿಗೆ ಕೊಟ್ಟ ಅನುಷ್ಕಾ ಶೆಟ್ಟಿ


Team Udayavani, Sep 20, 2021, 10:58 AM IST

hgjhj,hjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjjgj

ಅನುಷ್ಕಾ ಶೆಟ್ಟಿ ಒಂದು ಕಾಲದಲ್ಲಿ ತೆಲುಗು ಚಿತ್ರರಂಗವನ್ನೇ ಆಳಿದ ನಟಿ. ಆ ಸಮಯದಲ್ಲಿ ನಿರ್ಮಾಪಕರು ಅನುಷ್ಕಾ ಡೇಟ್ಸ್ ಪಡೆಯಲು ಕಾದು ಕುಳಿತಿದ್ದರು. ಆದ್ರೆ ಬಾಹುಬಲಿ ಸಿನಿಮಾ ನಂತರ ನಟಿಯ ವರ್ಚಸ್ಸು ಒಂಚೂರು ಕುಂದಿತು ಅಂದ್ರೆ ತಪ್ಪಾಗಲ್ಲ. ಬಾಹುಬಲಿ ತರುವಾಯ ಬಂದ ಅನುಷ್ಕಾ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಹೆಚ್ಚು ಕಾಲ ನಿಲ್ಲಲೇ ಇಲ್ಲ.

ನಟಿ ಅನುಷ್ಕಾ ಶೆಟ್ಟಿ ಬಾಹುಬಲಿ ಸಿನಿಮಾದ ಬಳಿಕ ಏಕೋ ಮಂಕಾಗಿಬಿಟ್ಟರು. ಮೊದಲ ‘ಬಾಹುಬಲಿ’ ಬಿಡುಗಡೆ ಬಳಿಕ ‘ಭಾಗಮತಿ’ ಹೆಸರಿನ ಸಿನಿಮಾ ಮಾಡಿದರು. ಸಿನಿಮಾ ಭಾರಿ ಬಜೆಟ್‌ನಲ್ಲಿತ್ತು, ಅಲ್ಲು ಅರ್ಜುನ್ ಸಹ ಅತಿಥಿ ಪಾತ್ರದಲ್ಲಿದ್ದರು. ಆದರೆ ಸಿನಿಮಾ ಓಡಲಿಲ್ಲ. ನಂತರ ‘ಬಾಹುಬಲಿ 2’ ಬಿಡುಗಡೆ ಆಗಿ ಸೂಪರ್ ಹಿಟ್ ಆಯ್ತು. ಅದಾದ ಬಳಿಕ ಅನುಷ್ಕಾ ನಟಿಸಿದ ‘ನಿಶ್ಯಬ್ದಂ’ ಅಮೆಜಾನ್‌ನಲ್ಲಿ ಬಿಡುಗಡೆ ಆಯ್ತು ಆದರೆ ಹಿಟ್ ಆಗಲಿಲ್ಲ ಇದಾದ ಮೇಲೆ ಅನುಷ್ಕಾ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲೇ ಇಲ್ಲ.

ಇನ್ನು ಅನುಷ್ಕಾ ಮಾಂತ್ರಕ ಶಕ್ತಿಗಳ ಪಾತ್ರದಲ್ಲಿ ತುಂಬಾ ಚೆನ್ನಾಗಿ ನಟಿಸುತ್ತಾರೆ. ನಾಗವಲ್ಲಿ ಚಿತ್ರದಲ್ಲಿ ಒಳ್ಳೆಯ ಅಭಿನಯ ಮಾಡಿದ್ದು. ಇದೀಗ ಮತ್ತೊಂದು ಅಂತಹದ್ದೇ ಸಿನಿಮಾ ಕಡೆ ವಾಲಿದ್ದಾರೆ. ರಾಘವ ಲಾರೆನ್ಸ್‌ ನಿರ್ದೇಶನ ಮಾಡುತ್ತಿರುವ ನಾಗವಲ್ಲಿ ಆಧಾರಿತ ಚಿತ್ರದಲ್ಲಿ ಅನುಷ್ಕಾ ನಟಿಸುತ್ತಿದ್ದಾರೆ. ದೆವ್ವ-ಭೂತಗಳ ಆಧಾರಿತ ಸಿನಿಮಾ ಮಾಡುವುದರಲ್ಲಿ ರಾಘವ ಲಾರೆನ್ಸ್‌ ಹೆಸರು ಮಾಡಿದ್ದಾರೆ.

ಇನ್ನು ಅನುಷ್ಕಾ ಶೆಟ್ಟಿ ಈ ಸಿನಿಮಾಕ್ಕಾಗಿ ತಮ್ಮ ದೇಹ ವಿನ್ಯಾಸವನ್ನು ಒಂದಷ್ಟು ಬದಲಾಯಿಸಿಕೊಳ್ಳಬೇಕು ಎಂದು ನಿರ್ದೇಶಕ ರಾಘವ ಲಾರೆನ್ಸ್‌ ತಿಳಿಸಿದ್ದಾರಂತೆ. ಪಾತ್ರ ಹೇಗಿರುತ್ತೆ, ಸಿನಿಮಾ ಟೈಟಲ್ ಏನು ಎಂಬುದರ ಬಗ್ಗೆ ಮಾಹಿತಿ ಇನ್ನಷ್ಟೇ ಹೊರ ಬರಬೇಕಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.