ಉಡುಂಬನಿಗೆ ಜೊತೆಯಾದ ಕಡಲೂರ ಹುಡುಗಿ ಚಿರಶ್ರೀ!


Team Udayavani, Aug 22, 2019, 3:33 PM IST

WhatsApp Image 2019-08-15 at 10.17.15 AM(1)

ಹಿಂದೆ ಅರವಿಂದ ಕೌಶಿಕ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹುಲಿರಾಯ ಚಿತ್ರದ ಮೂಲಕವೇ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಚಿರಶ್ರೀ ಅಂಚನ್. ಸಿನಿಮಾದಲ್ಲಿ ನಾಯಕಿಯರಲ್ಲೊಬ್ಬರಾಗಿ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಅದಾದ ಬಳಿಕ ತನ್ನಿಚ್ಛೆಯಂಥಾದ್ದೇ ಕಥೆ ಮತ್ತು ಪಾತ್ರಕ್ಕಾಗಿ ಕಾದು ಕುಳಿತಿದ್ದ ಚಿರಶ್ರೀ ಪಾಲಿಗೆ ಸರ್ಪ್ರೈಸಿನಂತೆ ಒಲಿದು ಬಂದಿದ್ದ ಚಿತ್ರ ಉಡುಂಬಾ!

ನಿರ್ದೇಶಕ ಶಿವರಾಜ್ ಅಚ್ಚುಕಟ್ಟಾಗಿ ಕಥೆ ರೆಡಿ ಮಾಡಿಕೊಂಡು ಪ್ರತೀ ಪಾತ್ರಗಳಿಗೂ ಅದಕ್ಕೊಪ್ಪುವಂಥಾ ನಟ ನಟಿಯರ ಆಯ್ಕೆಯತ್ತ ಹೆಚ್ಚು ಗಮನ ನೆಟ್ಟಿದ್ದರಂತೆ. ಆದರೆ ತಾರಾಗಣವೆಲ್ಲ ಫೈನಲ್ ಆದರೂ ನಾಯಕಿಯಾಗಿ ಮಾತ್ರ ಯಾರನ್ನೂ ಆಯ್ಕೆ ಮಾಡಿಕೊಳ್ಳಲಾಗಿರಲಿಲ್ಲ. ಉಡುಂಬಾ ಚಿತ್ರದಲ್ಲಿ ನಾಯಕಿಯ ಪಾತ್ರ ಮುಗ್ಧತೆಯೇ ಮೈದಳೆದಂಥಾದ್ದು. ಆದರೆ ತುಸು ಅಂಥಾ ಛಾಯೆ ಇರೋ ಮುಖದ ಹುಡುಕಾಟದಲ್ಲಿದ್ದ ಶಿವರಾಜ್ ಕಣ್ಣಿಗೆ ಬಿದ್ದವರು ಕಡಲೂರಿನ ಚೆಲುವೆ ಚಿರಶ್ರೀ ಅಂಚನ್!

ಚಿರಶ್ರೀ ಕೂಡಾ ತನಗೆ ಪರಿಚಿತವಾಗಿರುವ ವಾತಾವರಣದಲ್ಲಿ ಘಟಿಸುವ ಕಥೆ ಮತ್ತು ತನಗೊಪ್ಪುವಂಥಾ ಸುಂದರವಾದ ಪಾತ್ರವನ್ನು ಮೆಚ್ಚಿಕೊಂಡು ಖುಷಿಯಿಂದಲೇ ಒಪ್ಪಿಕೊಂಡಿದ್ದರಂತೆ. ಬಳಿಕ ನಿರ್ದೇಶಕರ ನಿರೀಕ್ಷೆಗೂ ಮೀರಿದಂತೆ ಅವರ ಸಹಜಾಭಿನಯ ನೀಡಿದ್ದಾರೆ. ಇಲ್ಲಿ ಚಿರಶ್ರೀಯದ್ದು ಮಗ್ಧ ಹುಡುಗಿಯ ಪಾತ್ರ. ಇಂಥಾ ಹುಡುಗಿ ಪ್ರೀತಿಸಿದ ಸಾದಾ ಸೀದಾ ಹುಡುಗ ಘಟನೆಯೊಂದರಿಂದ ಉಡುಂಬನಾಗಿ ಅಬ್ಬರಿಸಿದಾಗ ಏನಾಗುತ್ತದೆ ಅನ್ನೋದರ ಸುತ್ತಲಿನ ರೋಚಕ ಕಥೆ ಚಿತ್ರದಲ್ಲಿದೆ. ಉಡುಂಬಾದಲ್ಲಿ ತಾನು ನಿರ್ವಹಿಸಿರುವ ಪಾತ್ರದ ಬಗ್ಗೆ ಚಿರಶ್ರೀಯವರಿಗೂ ಗಾಢವಾದ ಭರವಸೆಯಿದೆ. ಪಾತ್ರವೇ ತಮ್ಮನ್ನು ಚಿತ್ರರಂಗದಲ್ಲಿ ನೆಲೆಗೊಳ್ಳುವಂತೆ ಮಾಡುತ್ತದೆ ಎಂಬ ವಿಶ್ವಾಸವೂ ಅವರಲ್ಲಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.