ಪೂಜಾರಿಂದ 10 ಚಿತ್ರಗಳ ಫ್ಯಾಕ್ಟರಿ ಶುರು!


Team Udayavani, Apr 26, 2017, 11:24 AM IST

pooja-gandhi.jpg

ಪೂಜಾ ಗಾಂಧಿ ಎಂಟರ್‌ಟೈನ್‌ಮೆಂಟ್‌ ಫ್ಯಾಕ್ಟರಿ ಎಂಬ ಪ್ರೊಡಕ್ಷನ್‌ ಹೌಸ್‌ ಹುಟ್ಟು ಹಾಕಿ 10 ಚಿತ್ರಗಳನ್ನು ನಿರ್ಮಿಸುವುದಕ್ಕೆ ಯೋಚಿಸುತ್ತಿರುವುದು, ಆ ಪೈಕಿ ಮೂರು ಸದ್ಯದಲ್ಲೇ ಸೆಟ್ಟೇರುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆ ಮೂರೂ ಚಿತ್ರಗಳ ಮುಹೂರ್ತಕ್ಕೆ ವೇದಿಕೆ ಸಜ್ಜಾಗಿದ್ದು, ಮೇ ಎರಡಕ್ಕೆ ಒಂದೇ ವೇದಿಕೆಯಲ್ಲಿ ಮೂರೂ ಚಿತ್ರಗಳು ಪ್ರಾರಂಭವಾಗಲಿದೆ. ಈ ಮೂರು ಚಿತ್ರಗಳ ಆಹ್ವಾನ ಪತ್ರಿಕೆಯನ್ನು ಫೈಲ್‌ ತರಹ ಮಾಡಿಸಿರುವ ಪೂಜಾ, ಆ ಫೈಲ್‌ನಲ್ಲಿ ಚಿತ್ರಕ್ಕೆ ಸಂಬಂಧಪಟ್ಟ ವಿಷಯಗಳನ್ನು ಅಚ್ಚು ಹಾಕಿಸಿದ್ದಾರೆ.

ಅಂದು ಪ್ರಾರಂಭವಾಗಲಿರುವ “ಉತಾಹಿ’, “ಬ್ಲಾಕ್‌ ವರ್ಸಸ್‌ ವೈಟ್‌’ ಮತ್ತು “ಭೂ’ ಎಂದು ಹೆಸರಿಡಲಾಗಿದ್ದು, ಮೂರು ಚಿತ್ರಗಳನ್ನು ತೆಲುಗು ನಟ-ನಿರ್ದೇಶಕ ಜೆ.ಡಿ. ಚಕ್ರವರ್ತಿ ನಿರ್ದೇಶಿಸಲಿದ್ದಾರೆ. ಮೂರೂ ಚಿತ್ರಗಳಿಗೆ ಕಥೆ ಬರೆದಿರುವುದು ಸಹ ಅವರೇ. ಇನ್ನು ಹರ್ಷರಾಜ್‌ ಶ್ರಾಫ್ ಅವರ ಛಾಯಾಗ್ರಹಣ ಮತ್ತು ಅಮರ್‌ ಮೋಹಿಲೆ ಅವರ ಸಂಗೀತ ಈ ಚಿತ್ರಕ್ಕಿದೆ. ಈ ಮೂರರ ಪೈಕಿ ಪೂಜಾ ಗಾಂಧಿ, “ಉತಾಹಿ’ ಮತ್ತು “ಬ್ಲಾಕ್‌ ವರ್ಸಸ್‌ ವೈಟ್‌’ ಎಂಬ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

“ಬ್ಲಾಕ್‌ ವರ್ಸಸ್‌ ವೈಟ್‌’ನಲ್ಲಿ ಸಿತಾರಾ, ಅಮೂಲ್ಯ, ದೀಪಕ್‌ ಮತ್ತು ಸೃಜನ್‌ ಎಂಬ ನಾಲ್ಕು ಪ್ರತಿಭೆಗಳನ್ನು ಪರಿಚಯಿಸಿದರೆ, “ಭೂ’ ಚಿತ್ರದಲ್ಲೂ ಸಿತಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಈ ಪೈಕಿ “ಉತಾಹಿ’ ಲವ್‌ಸ್ಟೋರಿಯಾದರೆ, “ಬ್ಲಾಕ್‌ ವರ್ಸಸ್‌ ವೈಟ್‌’ ಒಂದು ಸೋಷಿಯಲ್‌ ಡ್ರಾಮಾ ಮತ್ತು “ಭೂ’ ಹಾರರ್‌ ಚಿತ್ರವಂತೆ. ಈ ಪೈಕಿ ಬಹಳ ದಿನಗಳ ನಂತರ ಲವ್‌ಸ್ಟೋರಿಯಲ್ಲಿ ನಟಿಸುತ್ತಿರುವ ಬಗ್ಗೆ ಖುಷಿಯಾಗಿದ್ದಾರೆ ಪೂಜಾ ಗಾಂಧಿ.

ಇದಲ್ಲದೆ ಪೂಜಾ ಗಾಂಧಿ ಮುಂದಿನ ದಿನಗಳಲ್ಲಿ “ಎಬಿಸಿಡಿ ನೋ ನೋ ಇಟ್ಸ್‌ ಇ’, “ಕೆಎ 02 ಎಚ್‌ವೈ 2578′, “ಕಾಶೊ¾àರಾ’, “ಮುನ್ಸಿಪಾಲಿಟಿ’, “ಮಖº’, “ಮಹಾತ್ಮ ಗಾಂಧಿ ಆಟೋಬಯಾಗ್ರಫಿ’ ಮುಂತಾದ ಚಿತ್ರಗಳನ್ನು ನಿರ್ಮಿಸುವ ಯೋಜನೆಯನ್ನು ಪೂಜಾ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.