ಸವಿ ಸವಿ ನೆನಪು, ಸಾವಿರ ನೆನಪು..: ಮೈ ಆಟೋಗ್ರಾಫ್ ಗೆ 17 ವರ್ಷ


Team Udayavani, Feb 18, 2023, 9:04 AM IST

ಸವಿ ಸವಿ ನೆನಪು, ಸಾವಿರ ನೆನಪು..: ಮೈ ಆಟೋಗ್ರಾಫ್ ಗೆ 17 ವರ್ಷ

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿದ್ದ ಕಿಚ್ಚ ಸುದೀಪ್‌ ಅವರನ್ನು ನಿರ್ದೇಶಕನಾಗಿ ಪರಿಚಯಿಸಿದ್ದು, “ಮೈ ಆಟೋಗ್ರಾಫ್’ ಸಿನಿಮಾ ಎಂಬುದು ಬಹುತೇಕರಿಗೆ ಗೊತ್ತಿರಬಹುದು.

ಈ ಸಿನಿಮಾದ ಮೂಲಕ ನಟನೆ ಮಾತ್ರವಲ್ಲದೆ, ನಿರ್ದೇಶನದಲ್ಲೂ ಸುದೀಪ್‌ ಸೈ ಎನಿಸಿಕೊಂಡರು. ಇದೀಗ “ಮೈ ಆಟೋಗ್ರಾಫ್’ ಸಿನಿಮಾದ ನಿರ್ದೇಶನದ ನೆನಪುಗಳನ್ನು ಸುದೀಪ್‌ ಮೆಲುಕು ಹಾಕಿದ್ದಾರೆ.

ಹೌದು, 2006 ರ ಫೆ. 17 ರಂದು ಬಿಡುಗಡೆಯಾದ “ಮೈ ಆಟೋಗ್ರಾಫ್’ ಸಿನಿಮಾಕ್ಕೆ ಈಗ 17 ವರ್ಷ. ಇದೇ ವೇಳೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, “ಮೈ ಆಟೋಗ್ರಾಫ್’ ಸಿನಿಮಾದ ಬಗ್ಗೆ ಬರೆದುಕೊಂಡಿರುವ ನಟ ಕಂ ನಿರ್ದೇಶಕ ಸುದೀಪ್‌, “17 ವರ್ಷಗಳು ನನ್ನನ್ನು ನಿರ್ದೇಶಕನಾಗಿ ಮಾಡಿತು. ನಿರ್ದೇಶಕನ ಕುರ್ಚಿಯಲ್ಲಿ ಕೂತಿದ್ದು ಯಾವಾಗಲೂ ನನಗೊಂದು ಅತ್ಯದ್ಭುತ ಅನುಭವ. ಇದಕ್ಕೆ ಕಾರಣರಾದ ಪ್ರತಿ ಕಲಾವಿದರು, ತಂತ್ರಜ್ಞರು, ಪ್ರೊಡಕ್ಷನ್‌ ಟೀಮ್‌, ಸಪೋರ್ಟ್‌ ಸ್ಟಾಫ್ ಹೀಗೆ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದಿದ್ದಾರೆ.

ಟಾಪ್ ನ್ಯೂಸ್

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor jaggesh spoke about thothapuri 2

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್‌ ಮಾತು

garadi kannada movie

Sandalwood; ರಿಲಯನ್ಸ್ ತೆಕ್ಕೆಗೆ ಯೋಗರಾಜ್ ಭಟ್ರ ‘ಗರಡಿ’

TDY-3

N.M. Suresh: ಎಲ್ಲ ವಲಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವೆ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Quick 5 with Nidhi Subbaiah

Quick 5 with Nidhi Subbaiah; ಸಿನಿಮಾ ಬಿಟ್ಟು ಎಲ್ಲೂ ಹೊರಗೆ ಹೋಗಿರಲಿಲ್ಲ..

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.