ಏಜು ನಾನ್ಸೆನ್ಸ್ ಆದರೂ ಹೆಣ್ಮಕ್ಕಳ ಮೇಲೆ ತುಂಬು ಗೌರವ!


Team Udayavani, Nov 30, 2019, 7:46 PM IST

30-November-31

ಲೋಕೇಶ್ ನಿರ್ಮಾಣದಲ್ಲಿ ಮೂಡಿ ಬಂದಿರುವ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ಇದೇ ಡಿಸೆಂಬರ್ 6ರಂದು ತೆರೆಗಾಣಲಿದೆ. ಇದೀಗ ವಿಶಿಷ್ಟವಾದ ಶೀರ್ಷಿಕೆಗಳ ಜಮಾನವೊಂದು ಕನ್ನಡ ಚಿತ್ರರಂಗದಲ್ಲಿ ಚಾಲ್ತಿಯಲ್ಲಿದೆಯಲ್ಲಾ? ಆ ಸಾಲಿಗೆ ಸೇರ್ಪಡೆಯಾಗುವ ಗುಣ ಲಕ್ಷಣಗಳೊಂದಿಗೆ ಈ ಸಿನಿಮಾ ಒಂದಷ್ಟು ಸದ್ದು ಮಾಡಿತ್ತು. ಪ್ರೇಕ್ಷಕರು ಶೀರ್ಷಿಕೆಗೆ ತಕ್ಕುದಾದ ರೀತಿಯಲ್ಲಿಯೇ ಕಥೆಯ ಬಗ್ಗೆಯೂ ಅಂದಾಜಿಸಿದ್ದರು. ಆದರೆ ಟ್ರೇಲರ್ ಬಿಡುಗಡೆಯಾದ ನಂತರ ಈ ಸಿನಿಮಾ ಪ್ರೇಕ್ಷಕರ ವಲಯದಲ್ಲಿ ಗಂಭೀರ ಚರ್ಚೆಗೊಳಗಾಗಲಾರಂಭಿಸಿದೆ.

ವಿಶೇಷವೆಂದರೆ ಈ ಚಿತ್ರದಲ್ಲಿ ಟ್ರೇಲರ್‌ನಲ್ಲಿ ಕಾಣಿಸಿದ್ದಕ್ಕೂ ಮಿಗಿಲಾದ ಹತ್ತಾರು ವಿಚಾರಗಳಿವೆ. ಇದೀಗ ಸಮಾಜದಲ್ಲಿ ಹೆಣ್ಣುಮಕ್ಕಳನ್ನು ಪೂಜ್ಯನೀಯವಾಗಿ ಕಾಣುತ್ತಾ ಬಂದಿದ್ದ ಮನಸ್ಥಿತಿ ಮಾಯವಾಗುತ್ತಿದೆ. ಈ ಕಾರಣದಿಂದಲೇ ಅತ್ಯಾಚಾರದಂಥಾ ಪ್ರಕರಣಗಳು ವ್ಯಾಪಕವಾಗಿ ನಡೆಯುತ್ತಿವೆ ಎಂಬಂಥಾ ಮಾತುಗಳೂ ಕೇಳಿ ಬರುತ್ತಿವೆ. ಆದರೆ ಇಲ್ಲಿ ಹತ್ತೊಂಭತ್ತರ ಹರೆಯದ ಹುಡುಗರು ಹೆಣ್ಣನ್ನು ಅದೆಷ್ಟು ಪೂಜ್ಯನೀಯವಾಗಿ ನೋಡುತ್ತಾರೆಂಬುದರ ಚಿತ್ರಣವಿದೆ. ಹೆಣ್ಣಿನ ಬಗೆಗಿನ ಗೌರವದ ತಿರುಳು ಇಲ್ಲಿನ ಕಥೆಯಲ್ಲಿಯೇ ಅಡಕವಾಗಿದೆಯಂತೆ.

ಕಾಲ ಅದೆಷ್ಟೇ ಮುಂದುವರೆದಿದೆಯೆಂದರೂ ಇಲ್ಲಿ ಈಗಲೂ ವಿಧವಾ ವಿವಾಹ ಮುಂತಾದವುಗಳಲ್ಲಿ ಮಡಿವಂತಿಕೆ ಪ್ರದರ್ಶಿಸಲಾಗುತ್ತಿದೆ. ಇದರಲ್ಲಿ ತಲ್ಲಣಿಸೋದು ಹೆಣ್ಣು ಜೀವಗಳೇ. ಇಲ್ಲಿ ವಿಧವಾ ವಿವಾಹಕ್ಕೆ ಉತ್ತೇಜನ ಕೊಡುವಂಥಾ ಕಥೆಯಿದೆ. ಬಹುಶಃ ಹತ್ತೊಂಭತ್ತರ ಹರೆಯದ ಹುಡುಗ ವಿಧವೆಯೊಂದಿಗೆ ಲವ್ವಲ್ಲಿ ಬೀಳೋ ಸನ್ನಿವೇಶಗಳಿದ್ದರೂ ಅಚ್ಚರಿ ಪಡುವಂತಿಲ್ಲ. ಅಂತೂ ಈ ಚಿತ್ರದಲ್ಲಿ ಅದ್ಭುತವಾದ ಪ್ರೇಮ ಕಥಾನಕ, ಫ್ಯಾಮಿಲಿ, ಸೆಂಟಿಮೆಂಟ್, ಮಾಸ್ ಸೇರಿದಂತೆ ಎಲ್ಲ ಅಂಶಗಳನ್ನು ಹೊಂದಿರೋ ಕಥೆ ಇರೋದಂತೂ ಸತ್ಯ. ಅದೆಲ್ಲವೂ ಡಿಸೆಂಬರ್ ಆರರಂದು ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.