ನಾನ್ಸೆನ್ಸ್ ಏಜಿನ ಸುತ್ತಾ ಫ್ಯಾಮಿಲಿ ಕಥನ!


Team Udayavani, Nov 1, 2019, 12:00 AM IST

30-November-32

19 ಏಜ್ ಈಸ್ ನಾನ್ಸೆನ್ಸ್ ಎಂಬ ಶೀರ್ಷಿಕೆ ಕೇಳುತ್ತಿದ್ದಂತೆಯೇ ಇದೊಂದು ಯೂಥ್‌ಫುಲ್ ಕಥೆಯನ್ನೊಳಗೊಂಡಿರುವ ಚಿತ್ರವೆಂಬ ಅನಿಸಿಕೆ ಯಾರಲ್ಲಿಯಾದರೂ ಮೂಡಿಕೊಳ್ಳುತ್ತದೆ. ಆದರೆ ಅದು ಅರ್ಧ ಸತ್ಯ ಎಂಬ ವಿಚಾರವನ್ನು ಇತ್ತೀಚೆಗೆ ಬಿಡುಗಡೆಯಾಗಿದ್ದ ಟ್ರೇಲರ್ ಸಾಬೀತುಗೊಳಿಸಿದೆ. ಇದು ಹತ್ತೊಂಬತ್ತರ ಹರೆಯದ ಸುತ್ತ ಮೈ ಚಾಚಿಕೊಂಡಿರುವ ಸಮೃದ್ಧವಾದ ಫ್ಯಾಮಿಲಿ ಕಥಾನಕದ ಚಿತ್ರ ಎಂಬ ವಿಚಾರವೀಗ ಎಲ್ಲ ಪ್ರೇಕ್ಷಕರಿಗೂ ಮನದಟ್ಟಾಗಿದೆ. ಇಂಥಾ ಸಕಾರಾತ್ಮಕ ವಾತಾವರಣದೊಂದಿಗೆ ಈ ಚಿತ್ರ ಇದೇ ಡಿಸೆಂಬರ್ 6ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ.

ಲೋಕೇಶ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುರೇಶ್ ಎಂ ಗಿಣಿ ನಿರ್ದೇಶನ ಮಾಡಿದ್ದಾರೆ. ಮನುಷ್ ಎಂಬ ಹತ್ತೊಂಬತ್ತರ ಹರೆಯದ ಹುಡುಗನೇ ಇಲ್ಲಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ಮಧುಮಿತಾ ಹಾಗೂ ಲಕ್ಷಿö್ಮ ಮಂಡ್ಯ ನಾಯಕಿಯರಾಗಿ ನಟಿಸಿದ್ದಾರೆ. ಸಾಮಾನ್ಯವಾಗಿ ಹತ್ತೊಂಬತ್ತರ ವಯಸ್ಸಿನಲ್ಲಿ, ಆ ಹುಮ್ಮಸ್ಸಿನ ಕಾರಣಗಳಿಂದ ಯಡವಟ್ಟು ನಿರ್ಧಾರಗಳನ್ನು ತೆಗೆದುಕೊಳ್ಳೋದೇ ಜಾಸ್ತಿ ಎಂಬ ಮಾತಿದೆ. ಆದ್ದರಿಂದಲೇ ಈ ವಯಸ್ಸನ್ನು ನಾನ್ಸೆನ್ಸ್ ಅಂತ ಅನುಭವಿಗಳು ಹೇಳುತ್ತಾರೆ. ಇಂಥಾ ನಾನ್ಸೆನ್ಸ್ ನಿರ್ಧಾರಗಳು ಕೇವಲ ಆ ಏಜಿನವರಿಗೆ ಮಾತ್ರವೇ ಸೀಮಿತವಾಗಿರೋದಿಲ್ಲ. ಆ ಕಾರಣದಿಂದಲೇ ಇಲ್ಲಿನ ಕಥೆ ಫ್ಯಾಮಿಲಿ ಅಂಶಗಳನ್ನೆ ಪ್ಗರಧಾನವಾಗಿಟ್ಟುಕೊಂಡಿದೆ. ಕೌಟುಂಬಿಕ ಚಿತ್ರವಾಗಿಯೂ ಹೊರ ಹೊಮ್ಮುವಂತಿದೆ.

ಹೀಗೆ ಹತ್ತೊಂಬತ್ತರ ಹುಡುಗನ ಏಳು ಬೀಳುಗಳು ಮತ್ತು ನಿರ್ಧಾರಗಳು, ಪ್ರೀತಿ ಪ್ರೇಮ, ದ್ವೇಷಗಳೆಲ್ಲವೂ ಫ್ಯಾಮಿಲೆ ಕಥನದ ಹಿನ್ನೆಲೆಯಲ್ಲಿಯೇ ತೆರೆದುಕೊಳ್ಳುತ್ತವೆ. ಇದರಲ್ಲಿ ಅನುಭವಿ ನಟರೂ ಕೂಡಾ ವಿಶೇಷವಾದ ಪಾತ್ರಗಳ ಮೂಲಕ ಹತ್ತೊಂಬತ್ತರ ಹರೆಯದ ಆವೇಗಕ್ಕೆ ಸಾಥ್ ನೀಡಿದ್ದಾರೆ. ಸಾಹಸ ಸನ್ನಿವೇಶಗಳೂ ಸೇರಿದಂತೆ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತೆಯೇ ಈ ಚಿತ್ರವನ್ನು ಕಟ್ಟಿ ಕೊಡಲಾಗಿದೆ ಎಂಬುದು ಚಿತ್ರ ತಂಡದ ಅಭಿಪ್ರಾಯ. ಈ ಎಲ್ಲ ಅಂಶಗಳೊಂದಿಗೆ ಅತ್ಯಂತ ಅಪರೂಪದ ಚಹರೆ ಹೊಂದಿರೋ ಕಥೆಯನ್ನಿಲ್ಲಿ ಹೇಳಲಾಗಿದೆ. ಟ್ರೇಲರ್‌ಗೆ ಸಿಕ್ಕಿರೋ ಪ್ರತಿಕ್ರಿಯೆಗಳೇ ಈ ಸಿನಿಮಾಗೆ ಭರಪೂರ ಗೆಲುವು ದಕ್ಕೋದು ಗ್ಯಾರೆಂಟಿ ಎಂಬ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.