ಕಮರೊಟ್ಟು ಚೆಕ್‌ಪೋಸ್ಟ್‌ನಲ್ಲಿ 25ನೇ ಸಂಭ್ರಮ


Team Udayavani, Jun 19, 2019, 3:00 AM IST

Kamarottu-Check-Post

ಸಸ್ಪೆನ್ಸ್‌ ಥ್ರಿಲ್ಲರ್‌ ಜೊತೆಗೆ ಹಾರರ್‌ ಕಥಾಹಂದರ ಹೊಂದಿದ “ಕಮರೊಟ್ಟು ಚೆಕ್‌ಪೋಸ್ಟ್‌’ ಚಿತ್ರ ಈಗ ಯಶಸ್ವಿ 25 ದಿನಗಳತ್ತ ದಾಪುಗಾಲು ಇಟ್ಟಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಸೆಲೆಬ್ರಿಟಿ ಶೋ ಏರ್ಪಡಿಸುವ ಮೂಲಕ ಮತ್ತಷ್ಟು ಮೆಚ್ಚುಗೆ ಪಡೆದಿದೆ.

ಯಶವಂತಪುರದಲ್ಲಿರುವ ವೈಷ್ಣವಿ ಮಾಲ್‌ನಲ್ಲಿ ಆಯೋಜಿಸಿದ್ದ ಸೆಲೆಬ್ರಿಟಿ ಶೋನಲ್ಲಿ, ನಟರಾದ ನೆನಪಿರಲಿ ಪ್ರೇಮ್‌, ಪ್ರಥಮ್‌, ರಾಕೇಶ್‌ ಅಡಿಗ, ಮಯೂರಿ, ಕವಿರಾಜ್‌, ಜೆಕೆ, ದಯಾಳ್‌, ನಾಗೇಂದ್ರಅರಸ್‌, ಪ್ರಥಮ್‌, ಆಶಿಕಾ ರಂಗನಾಥ್‌, ವಿಕ್ಕಿ, ಅನೂಷಾ, ಗಾಯಕಿ ಶಮಿತಾ ಮಲ್ನಾಡ್‌, ಸಂಗೀತ ನಿರ್ದೇಶಕ ಡಾ.ಕಿರಣ್‌, ಖಳನಟ ಸುಧಿ, ಪ್ರಿಯಾಂಕ, ಆ್ಯಂಡಿ, ಸೇರಿದಂತೆ ಸಿನಿಮಾರಂಗದ ಗಣ್ಯರು ಚಿತ್ರ ವೀಕ್ಷಿಸಿ, ಚಿತ್ರದಲ್ಲಿರುವ ತಾಂತ್ರಿಕತೆ ಹಾಗು ಕಲಾವಿದರ ಶ್ರಮ ಮತ್ತು ತಂಡದ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಬಿಡುಗಡೆಯಾದ ವಾರದಿಂದ ಮೆಚ್ಚುಗೆ ಪಡೆದ ಚಿತ್ರ, ಈಗ ನಾಲ್ಕನೇ ವಾರವೂ ಅದೇ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರದ ಗಳಿಕೆ ಹಾಗು ಕೇಳಿಬಂದ ಮಾತುಗಳಿಂದಾಗಿ ವಿತರಕ ಜಯಣ್ಣ ಅವರು ಸ್ವತಃ ಚಿತ್ರದ ಬಗ್ಗೆ ಕಾಳಜಿ ವಹಿಸಿ, ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸಹಕರಿಸಿದ್ದಾರೆ ಎಂಬುದು ನಿರ್ದೇಶಕ ಪರಮೇಶ್‌ ಅವರ ಮಾತು.

ಆರಂಭದಲ್ಲಿ ಚಿತ್ರ ಕಡಿಮೆ ಚಿತ್ರಮಂದಿರಗಳಲ್ಲೇ ತೆರೆಕಂಡಿತ್ತು. ಆ ನಂತರದ ದಿನಗಳಲ್ಲಿ ಚಿತ್ರಕ್ಕೆ ಬಂದ ಒಳ್ಳೆಯ ಪ್ರತಿಕ್ರಿಯೆಯಿಂದ ವಾರಕ್ಕೆ ಹತ್ತು ಚಿತ್ರಮಂದಿರಗಳು ಹೆಚ್ಚಿಗೆಯಾಗಿ ಈಗ ಮಲ್ಟಿಪ್ಲೆಕ್ಸ್‌ ಸೇರಿದಂತೆ ಸುಮಾರು 60 ಚಿತ್ರಮಂದಿರಗಳಲ್ಲಿ “ಕಮರೊಟ್ಟು ಚೆಕ್‌ಪೋಸ್ಟ್‌’ ಪ್ರದರ್ಶನವಾಗುತ್ತಿದೆ ಎಂಬುದು ನಿರ್ದೇಶಕರ ಹೇಳಿಕೆ.

ಚಿತ್ರಕ್ಕೆ ಚೇತನ್‌ರಾಜ್‌ ನಿರ್ಮಾಪಕರಾಗಿದ್ದು, ಎ.ಟಿ.ರವೀಶ್‌ ಸಂಗೀತವಿದೆ. ಚಿತ್ರದಲ್ಲಿ ನಾಯಕ, ನಾಯಕಿಯರಾಗಿ ಉತ್ಪಲ್‌, ಸತನ್‌, ಸ್ವಾತಿಕೊಂಡೆ, ಅಹಲ್ಯಾ ನಟಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.