ಎರಡು ತಿಂಗಳಲ್ಲಿ ಬಿಡುಗಡೆಯಾಯ್ತು 30 ಸಿನಿಮಾ!


Team Udayavani, Mar 4, 2021, 10:04 AM IST

sandalwood movies released in february 2021

ಎರಡು ತಿಂಗಳು ಕಳೆದೇ ಹೋಗಿದೆ. ಈ ಎರಡು ತಿಂಗಳಲ್ಲಿ ನಿಧಾನವಾಗಿ ಕನ್ನಡ ಚಿತ್ರರಂಗ ಕೂಡಾ ಸಹಜ ಸ್ಥಿತಿಗೆ ಮರಳಿದೆ. ಈ ವರ್ಷ ಕನ್ನಡ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ಕರೆಸಿದ ಖ್ಯಾತಿ “ಪೊಗರು’ ಚಿತ್ರಕ್ಕೆ ಸಲ್ಲುತ್ತದೆ. ಎಲ್ಲಾ ಓಕೆ, ಈ ಎರಡು ತಿಂಗಳಲ್ಲಿ ಎಷ್ಟು ಸಿನಿಮಾಗಳು ತೆರೆಕಂಡಿರಬಹುದು ಎಂಬ ಕುತೂಹಲ ಸಹಜ. ಏಕೆಂದರೆ ಈಗಷ್ಟೇ ಚೇತರಿಕೆಯ ಹಾದಿಯಲ್ಲಿರುವ ಚಿತ್ರರಂಗದಲ್ಲಿ ಯಾರೆಲ್ಲಾ ಸಿನಿಮಾ ಬಿಡುಗಡೆ ಮಾಡುವ ಧೈರ್ಯ ಮಾಡಿದ್ದಾರೆಂಬುದು ಕೂಡಾ ಮುಖ್ಯವಾಗುತ್ತದೆ.

ಜನವರಿ ಹಾಗೂ ಫೆಬ್ರವರಿಯಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಲೆಕ್ಕ ಹಾಕಿ ಹೇಳ್ಳೋದಾದರೆ 30 ಸಿನಿಮಾಗಳು. ಹೌದು, ಇಲ್ಲಿವರೆಗೆ ಈ ವರ್ಷ ಬಿಡುಗಡೆಯಾಗಿರೋದು 30 ಸಿನಿಮಾಗಳು. ಜನವರಿಯಲ್ಲಿ 12 ಹಾಗೂ ಫೆಬ್ರವರಿಯಲ್ಲಿ 18 ಸಿನಿಮಾಗಳು ತೆರೆಕಂಡಿವೆ.

ಇಲ್ಲಿ ಗಮನಿಸಬೇಕಾದ ಒಂದು ಅಂಶವೆಂದರೆ ಜನವರಿಗಿಂತ ಫೆಬ್ರವರಿಯಲ್ಲಿ ಹೆಚ್ಚು ಸಿನಿಮಾಗಳು ಬಿಡುಗಡೆಯಾಗಿವೆ. ಇದು ಚಿತ್ರರಂಗ ಚೇತರಿಕೆಯ ಹಾದಿಯಲ್ಲಿರೋದನ್ನು ತೋರಿಸುತ್ತದೆ.

ಇದನ್ನೂ ಓದಿ:ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್ : ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಕಡಿಮೆಯೇ. ಕಳೆದ ಆರಂಭದ ಎರಡು ತಿಂಗಳಲ್ಲಿ (ಜನವರಿ-ಫೆಬ್ರವರಿ) ಬರೋಬ್ಬರಿ 51 ಸಿನಿಮಾಗಳು ತೆರೆಕಂಡಿದ್ದವು. ಈ ವರ್ಷ ಅದರ ದುಪ್ಪಟ್ಟಾಗುವ ನಿರೀಕ್ಷೆ ಇತ್ತು. ಆದರೆ, ಕೊರೊನಾದಿಂದಾಗಿ ಸಿನಿಮಾಗಳು ತಮ್ಮ ಬಿಡುಗಡೆ ಯನ್ನು ಮುಂದಕ್ಕೆ ಹಾಕಿವೆ. ಇದು ಒಂದು ಕಾರಣವಾದರೆ ಸ್ಟಾರ್‌ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿ ದ್ದರಿಂದ ಒಂದಷ್ಟು ಹೊಸಬರ ಸಿನಿಮಾಗಳು ಬಿಡುಗಡೆಯ ಲೆಕ್ಕಾಚಾರದಲ್ಲೇ ತೊಡಗಿವೆ.

ಈ ವಾರ ಮೂರು

ಕಳೆದ ವಾರ ಬರೋಬ್ಬರಿ ಎಂಟು ಚಿತ್ರಗಳು ತೆರಕಂಡಿದ್ದವು. ಆದರೆ, ಈ ವಾರ ಕೇವಲ ಮೂರು ಚಿತ್ರಗಳಷ್ಟೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಜೊತೆಗೆ ಹೊಸಬರ “ರಕ್ತ ಗುಲಾಬಿ’ ಹಾಗೂ “ಧೀರಂ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಮುಂದಿನ ವಾರ ಮತ್ತೆ ಬಿಡುಗಡೆಯಲ್ಲಿ ಕುಸಿತ ಕಾಣಲಿದೆ. ಅದಕ್ಕೆ ಕಾರಣ “ರಾಬರ್ಟ್‌’. ದರ್ಶನ್‌ ಅವರ “ರಾಬರ್ಟ್‌’ ಚಿತ್ರ ತೆರೆ ಕಾಣುತ್ತಿದ್ದು, ಆ ಚಿತ್ರದ ಮುಂದೆ ಬೇರೆ ಯಾವ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.