ವಿಷ್ಣುಪ್ರಿಯನಿಗೆ ಭರ್ಜರಿ ಸಾಹಸ


Team Udayavani, Dec 1, 2019, 10:43 AM IST

film-tdy-4

ಕೆ.ಮಂಜು ನಿರ್ಮಾಣದ “ವಿಷ್ಣುಪ್ರಿಯ’ ಚಿತ್ರದ ಚಿತ್ರೀಕರಣ ಭರದಿಂದ ಸ ಸಾಗುತ್ತಿದ್ದು, ಕಳೆದ ಹತ್ತು ದಿನಗಳಿಂದಲೂ ಕಿಚ್ಚಿಯ ಸುತ್ತಮುತ್ತಲ ಸುಂದರ ತಾಣಗಳಲ್ಲಿ ಅದ್ಧೂರಿಯಾಗಿ ಹಾಡುಗಳ ಮತ್ತು ಸಾಹಸ ದೃಶ್ಯಗಳ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಕೆ.ಮಂಜು ಅವರ ಪುತ್ರ ಶ್ರೇಯಸ್‌ ಹೀರೋ ಆಗಿದ್ದು, ಅವರಿಗೆ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್‌ನಾಯಕಿಯಾಗಿ ನಟಿಸಿದ್ದಾರೆ.

ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇತ್ತೀಚೆಗೆ ಕೊಚ್ಚಿಯ ಆದ್ರಪಳ್ಳಿ ಫಾಲ್ಸ್‌ನಲ್ಲಿ ಹಾಡುಗಳ ಚಿತ್ರೀಕರಣ ನಡೆಸಿದೆ.ನಾಯಕ, ನಾಯಕಿ ಕಾಂಬಿನೇಷನ್‌ ನಲ್ಲಿ ಮೂಡಿಬಂದಿರುವಮಾಂಟೇಜಸ್‌ ಹಾಡನ್ನು ಫಾಲ್ಸ್‌ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಇನ್ನು, ಮಹಾಗಣಿ ಫಾರೆಸ್ಟ್‌ನಲ್ಲೂ ಭರ್ಜರಿ ಫೈಟ್ಸ್‌ ಸೀನ್‌ ಚಿತ್ರೀಕರಿಸಿರುವುದು

ವಿಶೇಷ. ಈ ಮಹಾಗಣಿ ಫಾರೆಸ್ಟ್‌ನ ವಿಶೇಷವೆಂದರೆ, ತಮಿಳಿನ “ಪುಲಿಮುರುಗನ್‌’ ಚಿತ್ರದ ಚಿತ್ರೀಕರಣ ಸಹ ಆ ಕಾಡಿನಲ್ಲೇ ನಡೆದಿದೆ. ದಟ್ಟವಾದ ಕಾಡಲ್ಲಿ ಸುಮಾರು 50 ಕ್ಕೂ ಹೆಚ್ಚು ಫೈಟರ್ಹಾಗು ಜೂನಿಯರ್ ಕಾಂಬಿನೇಷನ್‌ನಲ್ಲಿ ಆ ಅದ್ಧೂರಿ ಫೈಟ್‌ ಮಾಡಲಾಗಿದೆ. ವಿಕ್ರಮ್‌ ಮಾಸ್ಟರ್‌ ಆ ಸ್ಪೆಷಲ್‌ ಫೈಟ್‌ ಸಂಯೋಜಿಸಿದ್ದಾರೆ. ಇನ್ನು, ಈ ಚಿತ್ರವನ್ನು ವಿ.ಕೆ.ಪ್ರಕಾಶ್‌ ನಿರ್ದೇಶನ ಮಾಡುತ್ತಿದ್ದು, ಚಿತ್ರದ ಚಿತ್ರೀಕರಣ ಸದ್ಯಕ್ಕೆ ಕೊನೆಯ ಹಂತಕ್ಕೆ ಬಂದು ತಲುಪಿದೆ. ನಾಯಕ ಶ್ರೇಯಸ್‌ ಅವರಿಗೆ ಇದು ಎರಡನೇ ಸಿನಿಮಾ. “ಪಡ್ಡೆ ಹುಲಿ’ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾದ ಶ್ರೇಯಸ್‌, ಆ ಚಿತ್ರದ ಮೂಲಕ ಒಂದಷ್ಟು ಭರವಸೆ ಮೂಡಿಸಿದ್ದರು. ಈಗ “ವಿಷ್ಣುಪ್ರಿಯ’ ಸಿನಿಮಾ ಕೂಡ ಒಂದಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಚಿತ್ರೀಕರಣ ಬಹುತೇಕ ಮುಗಿಯುವ ಹಂತ ತಲುಪಿದೆ. ನಾಯಕಿ ಪ್ರಿಯಾ ವಾರಿಯರ್‌ ಅವರಿಗೂ ಇದು ಕನ್ನಡದಲ್ಲಿ ಎರಡನೇ ಸಿನಿಮಾ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.