ಅಸಹಾಯಕ ಮಹಿಳೆಯ ಸುತ್ತ ತಲಾಖ್‌ ನೇತ್ರಾ ನಟನೆಯ ಚಿತ್ರ


Team Udayavani, Jul 24, 2020, 8:53 AM IST

ಅಸಹಾಯಕ ಮಹಿಳೆಯ ಸುತ್ತ ತಲಾಖ್‌ ನೇತ್ರಾ ನಟನೆಯ ಚಿತ್ರ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ತಲಾಖ್‌ ತಲಾಖ್‌ ತಲಾಖ್‌ ಎಂಬ ಚಿತ್ರವೂ ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಕೋವಿಡ್‌ 19 ಎಂಬ ಮಹಾಮಾರಿಯು ಪ್ರಳಯಾವತಾರಕ್ಕೆ ಇಡೀ ವಿಶ್ವವೇ ನಲುಗಿ ಹೋದ್ದರಿಂದ ಚಿತ್ರದ ಬಿಡುಗಡೆ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಆದರೆ, ಈ ಚಿತ್ರ ಬಿಡುಗಡೆಗೆ ಮುನ್ನವೇ ಒಂದಷ್ಟು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ದಿ ಲಿಫ್ಟ್ ಆಫ್ ಸೆಷನ್ಸ್ ಹಾಲಿವುಡ್‌ 2020 ಹಾಗೂ ದಿ ಲಿಸ್ಟ್ ಆಫ್ ಯು ಕೆ 2020 ಸಿನಿಮೋತ್ಸವಗಳಲ್ಲಿ ಪ್ರವೇಶ ಪಡೆದಿದೆ.

ಕಾಸ್ಮೋ ಫಿಲಂ ಫೆಸ್ಟಿವಲ್‌ 2020 ಸಿನಿಮೋತ್ಸವದಲ್ಲಿ ಬೆಸ್ಟ್ ಇಂಡಿಯನ್‌ ಫಿಚರ್‌ ಫಿಲಂ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಇದಲ್ಲದೇ ಇತ್ತೀಚೆಗೆ ನಡೆದ ಇಂಡೋ ಗ್ಲೋಬಲ್‌ ಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿಯನ್ನು ತನ್ನ ಮುಕುಟಕ್ಕೇರಿಸಿಕೊಂಡಿದೆ. ಚಿತ್ರವನ್ನು ವೈದ್ಯನಾಥ್‌ ನಿರ್ದೇಶಿಸಿದ್ದಾರೆ. ನಿರ್ಮಾಣ ಕೂಡ ಅವರದೇ. ಇನ್ನು, ಈ ಚಿತ್ರದ ಮುಖ್ಯ ಆಕರ್ಷಣೆ ರೇಡಿಯೋ ಜಾಕಿ ನೇತ್ರಾ. ಹೌದು, ನೇತ್ರಾ ಇಲ್ಲಿ ನೂರ್‌ ಜಹಾನ್‌ ಎಂಬ ಪಾತ್ರ ಮಾಡಿದ್ದಾರೆ. ಇಡೀ ಸಿನಿಮಾ ಕಥೆ ಅವರ ಸುತ್ತವೇ ಸಾಗುತ್ತದೆ. ಇದೊಂದು ಮುಸ್ಲಿಂ ಕುಟುಂಬವೊಂದರ ಕಥೆ ಮತ್ತು ವ್ಯಥೆ ಒಳಗೊಂಡ ಚಿತ್ರ. ಆಗುಂಬೆ, ತೀರ್ಥಹಳ್ಳಿ ಸಮೀಪ ಚಿತ್ರೀಕರಣ ನಡೆದಿದೆ. ಆ ಭಾಗದ ಒಂದು ಮುಸ್ಲಿಂ ಕುಟುಂಬದಲ್ಲಿ ನಡೆಯುವ ಸ್ಟೋರಿ ಇಲ್ಲಿದೆ.

ಇಂಗ್ಲೀಷ್‌ ನಾವೆಲ್‌ವೊಂದನ್ನು ಕನ್ನಡಕ್ಕೆ ಅಬ್ದುಲ್‌ ರೆಹಮಾನ್‌ ಅವರು ಅನುವಾದಿಸಿದ “ಅಲ್ಲಾನಿಂದ ನಿರಾಕೃತರು’ ಎಂಬ ಪುಸ್ತಕದಲ್ಲಿ ಮುಸ್ಲಿಂ ಧರ್ಮದ ಅಸಹಾಯಕ ಮಹಿಳೆಯರ ಕಥೆಗಳು ದಾಖಲಾಗಿವೆ. ಅದರಲ್ಲಿ ಒಂದು ಕಥೆ ಆಯ್ಕೆ ಮಾಡಿಕೊಂಡು ಮಾಡಿದ ಚಿತ್ರವಿದು. ಮನಸ್ತಾಪದಿಂದಾಗಿ ಧರ್ಮವನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಸಂದರ್ಭದಲ್ಲಿ ಏನೆಲ್ಲಾ ಘಟನೆ ನಡೆಯುತ್ತೆ ಎಂಬುದರ ಮೇಲೆ ಚಿತ್ರ ಸಾಗುತ್ತದೆ. ನೇತ್ರಾ ಅವರು ನೂರ್‌ಜಹಾನ್‌ ಎಂಬ ಪಾತ್ರ ನಿರ್ವಹಿಸಿದ್ದು, ಇಡೀ ಕಥೆ ಅವರ ಮೇಲೆಯೇ ನಡೆಯುತ್ತದೆಯಂತೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.