ನಾಯಕ ನಟನಾಗುವತ್ತ ಅಭಯ್‌ ಚಿತ್ತ

ವಿಭಿನ್ನ ಪಾತ್ರಗಳಲ್ಲಿ ಗಮನ ಸೆಳೆಯುತ್ತಿರುವ ನವ ಪ್ರತಿಭೆ

Team Udayavani, Apr 9, 2019, 3:00 AM IST

abhay

ಕಳೆದ ಒಂದೆರಡು ವರ್ಷಗಳಲ್ಲಿ ತೆರೆಗೆ ಬಂದಿರುವ ಬಹುತೇಕ ಹೊಸ ಪ್ರತಿಭೆಗಳ “ಸನಿಹ’, “ಅಮರೇಶ್ವರ ಮಹಾತ್ಮೆ’, “ಸವಾಲ್‌’, “ಚಾಣಾಕ್ಷ’ ಚಿತ್ರಗಳನ್ನು ನೋಡಿದ್ದರೆ, ಖಂಡಿತಾ ಈ ಹುಡುಗನ ಅಭಿನಯವನ್ನೂ ಗುರುತಿಸಿರುತ್ತೀರಿ. ಹೀಗೆ ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರತಿಭೆ ಅಭಯ್‌.

ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ “ಚಾಣಾಕ್ಷ’ ಚಿತ್ರದ ಖಡಕ್‌ ಪೊಲೀಸ್‌ ಆಫೀಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅಭಯ್‌ ಅಭಿನಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ “ರೈತರಾಜ್ಯ’ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿರುವ ಅಭಯ್‌, ಆ ಚಿತ್ರ ಪೂರ್ಣಗೊಳ್ಳುವ ಮೊದಲೇ ಮತ್ತೂಂದು ಚಿತ್ರಕ್ಕೆ ನಾಯಕ ನಟನಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕ ನಾಗರಾಜ್‌ ಕಂದಗಲ್‌ ಆ್ಯಕ್ಷನ್‌-ಕಟ್‌ ಹೇಳಲಿರುವ “ಬ್ರಹ್ಮಪುತ್ರ’ ಚಿತ್ರದಲ್ಲಿ ಅಭಯ್‌ ನಾಯಕನಾಗಿ ಅಭಿನಯಿಸುತ್ತಿದ್ದು, ಪಕ್ಕಾ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು “ಬ್ರಹ್ಮಪುತ್ರ’ ಚಿತ್ರ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರದ ಚಿತ್ರವಾಗಿದ್ದು, ಚಿತ್ರದ ಬಹುತೇಕ ಆ್ಯಕ್ಷನ್‌ ದೃಶ್ಯಗಳನ್ನು ಅಭಯ್‌ ಡ್ಯೂಪ್‌ ಇಲ್ಲದೇ ಯೋಚನೆಯಲ್ಲಿದ್ದಾರೆ.

ಅಭಿನಯಿಸುವ ಸದ್ಯ “ಬ್ರಹ್ಮಪುತ್ರ’ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರ ಇದೇ ಏಪ್ರಿಲ್‌ 11ರಂದು ಸೆಟ್ಟೇರಲಿದೆ. ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಯುವನಟರು ನಾಯಕ ನಟರಾಗಿ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದು, ಆ ಸಾಲಿಗೆ ಅಭಯ್‌ ಹೆಸರು ಈಗ ಹೊಸ ಸೇರ್ಪಡೆ. ಅದೇನೆಯಿರಲಿ, ನಾಯಕ ನಟನಾಗಲು ಹೊರಟಿರುವ ಅಭಯ್‌ ಅವರನ್ನು ಪ್ರೇಕ್ಷಕ ಪ್ರಭುಗಳು ಹೇಗೆ ಸ್ವಾಗತಿಸಿ, ಸ್ವೀಕರಿಸುತ್ತಾರೆ ಅನ್ನೋದು ಮಾತ್ರ “ಬ್ರಹ್ಮಪುತ್ರ’ ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.