ಅಭಿಮನ್‌ ರಾಯ್‌ ಈಗ ನಿರ್ದೇಶಕ


Team Udayavani, Sep 4, 2019, 2:43 PM IST

Abhiman-New

ಸಂಗೀತ ನಿರ್ದೇಶಕ ಅಭಿಮನ್‌ರಾಯ್‌ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ಹೌದು, ಇದೇ ಮೊದಲ ಸಲ ಅವರೇ ಕಥೆ, ಚಿತ್ರಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಆ ಚಿತ್ರಕ್ಕೆ “ವಿಂಡೊ’ ಎಂದು ಹೆಸರಿಡಲಾಗಿದೆ. ವಿಶೇಷವೆಂದರೆ, ಈ ಚಿತ್ರದ ಪ್ರಮೋಶನಲ್‌ ಸಾಂಗ್‌ಗೆ ಲಹರಿ ಆಡಿಯೋ
ಸಂಸ್ಥೆಯ ಲಹರಿ ವೇಲು ಅವರು ಧ್ವನಿಯಾಗಿದ್ದಾರೆ.

“ಹೆಂಡತಿ ಡೇ ಶಿಪ್ಟು, ಗಂಡ ನೈಟ್‌ ಶಿಪ್ಟು, ಗಂಡ ಡೇ ಶಿಪ್ಟು, ಹೆಂಡತಿ ನೈಟ್‌ ಶಿಪ್ಟು, ಮಕ್ಕಳು ಮಾತ್ರ
ಸಿಕ್ಕೋರ್‌ ಕೈಲಿ ಶಿಪ್ಟೋ, ಶಿಪ್ಟು, ಅಪ್ಪ, ಅಮ್ಮ ಅನಾಥಾಶ್ರಮಕ್ಕೆ ಶಿಪ್ಟೋ, ಶಿಪ್ಟು…’ ಎಂಬ ಹಾಡು ಡಿದ್ದಾರೆ. ಈ ಹಾಡಿನ ಟೀಸರ್‌ ಮಂಗಳವಾರ ಬಿಡುಗಡೆಯಾಗಿದ್ದು, ಶುಕ್ರವಾರ, ಪೂರ್ಣ ಹಾಡು ಲಹರಿ ಆಡಿಯೋ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

ಅಂದಹಾಗೆ, ಸಂಗೀತ ನಿರ್ದೇಶಕ ಅಭಿಮನ್‌ರಾಯ್‌ಗೆ ಇದು ಮೊದಲ ನಿರ್ದೇಶನದ ಚಿತ್ರ. ಆ ಕುರಿತು ಹೇಳುವ ಅಭಿಮನ್‌ರಾಯ್‌, “ಸದ್ಯಕ್ಕೆ ಸಿನಿಮಾ ಮುಗಿದಿದ್ದು, ಬಿಡುಗಡೆಯ ಹಾದಿಯಲ್ಲಿದೆ. ಕಥೆ ಬಗ್ಗೆ ಹೇಳುವುದಾದರೆ, ಈಗಿನ ಸಾಫ್ಟ್ವೇರ್‌ ಮಂದಿಯ ಕಥೆ ಇಲ್ಲಿದೆ. ಅವರ  ಲೈಫ್ಸ್ಟೈಲ್‌ನಿಂದ ಮಕ್ಕಳಿಗೆ ಏನೆಲ್ಲಾ ಸಮಸ್ಯೆ ಎದುರಾಗುತ್ತೆ ಎಂಬುದು ಹೈಲೈಟ್‌. ಅದರ ಹೊರತಾಗಿಯೂ ಇಲ್ಲಿ ಸಾಫ್ಟ್ವೇರ್‌ ಕಲ್ಚರ್‌ ಬಂದಾಗ, ಸಂಬಂಧಗಳ ಮೌಲ್ಯ ಕಡಿಮೆಯಾಗುತ್ತಿವೆ. ಇದರಿಂದ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.

ಅದರಿಂದ ಎಂತಹ ಅನಾಹುತಗಳು ನಡೆಯುತ್ತವೆ ಎಂಬುದು ಸಾರಾಂಶ’ ಎನ್ನುತ್ತಾರೆ ಅಭಿಮನ್‌ರಾಯ್‌. ಚಿತ್ರದಲ್ಲಿ ಸೋನು ತೇಜಸ್‌ ರಾಯ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಿಶೇಷವೆಂದರೆ, ಮೂರು ವರ್ಷ, ಒಂಭತ್ತು ವರ್ಷ ಹಾಗೂ ಹನ್ನೆರೆಡು ವರ್ಷದ  ರಿಯಲ್‌ ಪಾತ್ರ ನಿರ್ವಹಿಸಿದ್ದಾನೆ.

ನೈಜವಾಗಿಯೇ ಚಿತ್ರ ಮೂಡಿಬರಬೇಕು. ಎಲ್ಲೆಡೆ ಸಲ್ಲಬೇಕು ಎಂಬ ಕಾರಣಕ್ಕೆ ಆಯಾ ವರ್ಷಗಳಿರುವಾಗಲೇ ಚಿತ್ರವನ್ನು ಆಗಾಗ ಚಿತ್ರೀಕರಿಸಿದ್ದಾರಂತೆ ಅಭಿಮನ್‌ ರಾಯ್‌. ಇನ್ನು, ರವಿ ಶಿರೂರು ಹಾಗೂ ಸ್ನೇಹಾ ನಾಯರ್‌ ಅವರು ಅಪ್ಪ,ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಒಂದಷ್ಟು ಹೊಸ ಪ್ರತಿಭೆಗಳು ಚಿತ್ರದಲ್ಲಿವೆ ಎನ್ನುವ ಅಭಿಮನ್‌ರಾಯ್‌, ಅಶೋಕ್‌ ಮತ್ತು ಸೋಮಶೇಖರ್‌ ನಿರ್ಮಾಣ ಮಾಡಿದರೆ, ಶರಣು ಗೌಡ ಪಾಟೀಲ್‌ ಮತ್ತು ವಿಜಯ್‌ಕುಮಾರ್‌ ಎಸ್‌.ಜಿ. ಅವರು ಸಹ ನಿರ್ಮಾ ಪಕರಾಗಿದ್ದಾರೆ. ಧನುಷ್‌ ಚಿತ್ರಕ್ಕೆ ಛಾಯಾಗ್ರಹಣವಿದೆ. ಬೆಂಗಳೂರು, ಮಂಗಳೂರು, ಕೋಲಾರ ಮತ್ತು ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.