ಆ್ಯಕ್ಷನ್‌ಮಯ “ಹಫ್ತಾ’

ಅಂಡರ್‌ವರ್ಲ್ಡ್ ಕಥಾನಕ

Team Udayavani, Jun 18, 2019, 3:00 AM IST

Haftha

ಹೊಸಬರೇ ಸೇರಿ ಮಾಡಿರುವ “ಹಫ್ತಾ’ ಈ ವಾರ ತೆರೆಗೆ ಬರುತ್ತಿದೆ. ಬಿಡುಗಡೆ ಮುನ್ನವೇ ಒಂದಷ್ಟು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರದ ಟ್ರೇಲರ್‌ಗೆ ಈಗಾಗಲೇ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಸುಮಾರು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರದ ಟ್ರೇಲರ್‌ ವೀಕ್ಷಿಸಿರುವ ಕನ್ನಡದ ಅನೇಕ ನಟರು ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ರಕ್ಷಿತ್‌ಶೆಟ್ಟಿ, ಸತೀಶ್‌ ನೀನಾಸಂ, ಪ್ರಜ್ವಲ್‌, ವೃಷಭ್‌ ಸೇರಿದಂತೆ 100 ಕ್ಕೂ ಹೆಚ್ಚು ಕಲಾವಿದರು “ಹಫ್ತಾ’ ಚಿತ್ರತಂಡದ ಕೆಲಸ ಮೆಚ್ಚಿಕೊಂಡಿದ್ದಾರೆ ಎಂಬುದು ನಿರ್ದೇಶಕ ಪ್ರಕಾಶ್‌ ಹೇಳಿಕೆ. “ಹಫ್ತಾ’ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ಗೆ ಸಂಬಂಧಿಸಿದ ಪದ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ. ಇದು ಪಕ್ಕಾ ಅಂಡರ್‌ವರ್ಲ್ಡ್ ಸಬ್ಜೆಕ್ಟ್ ಆಗಿದ್ದರೂ, ಇಲ್ಲಿ ಹಲವು ವಿಶೇಷತೆಗಳಿವೆ.

ಇಲ್ಲಿ ಮಂಗಳಮುಖಿ ಹಾಗೂ ಒಬ್ಬ ಶಾರ್ಪ್‌ಶೂಟರ್‌ ನಡುವಿನ ಕಥೆ ಇದೆ. ನಾಯಕ ವರ್ಧನ್‌ ಇದೇ ಮೊದಲ ಸಲ ಎರಡು ಶೇಡ್‌ ಇರುವ ಪಾತ್ರ ಮಾಡಿದ್ದಾರೆ. ಅವರೊಂದಿಗೆ ಮತ್ತೂಬ್ಬ ನಾಯಕ ರಾಘವ್‌ನಾಗ್‌ ಕೂಡ ನಟಿಸಿದ್ದಾರೆ. ಬಿಂಬಶ್ರೀ ನೀನಾಸಂ ನಾಯಕಿಯಾದರೆ, ಸೌಮ್ಯ ತಿತಿರ ಕೂಡ ಇಲ್ಲೊಂದು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಖಳನಟರಾಗಿ ಬಲರಾಜ್‌ವಾಡಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿರುವ ಪ್ರಕಾಶ್‌, ಈ ಹಿಂದೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ಹಫ್ತಾ’ ಚಿತ್ರಕ್ಕೆ ಕಥೆ ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯೂ ಅವರದೇ. ಇದು ರೆಗ್ಯುಲರ್‌ ಫಾರ್ಮೆಟ್‌ನಿಂದ ಆಚೆ ಇರುವಂತಹ ಕಥೆ ಹೊಂದಿದೆ.

ಅಂಡರ್‌ವರ್ಲ್ಡ್ ಇದ್ದರೂ, ಸ್ಕ್ರೀನ್‌ಪ್ಲೇ ಅಂಶಗಳು ಹೊಸತನವನ್ನು ಹುಟ್ಟುಹಾಕಿವೆ ಎಂಬುದು ನಿರ್ದೇಶಕರ ಹೇಳಿಕೆ. ಚಿತ್ರಕ್ಕೆ ಮೈತ್ರಿ ಮಂಜುನಾಥ್‌ ನಿರ್ಮಾಪಕರಾಗಿದ್ದು, ಇವರಿಗೆ ಬಾಲರಾಜ್‌.ಟಿ.ಸಿ.ಪಾಳ್ಯ ಸಾಥ್‌ ನೀಡಿದ್ದಾರೆ. ಗೌತಮ್‌ ಶ್ರೀವತ್ಸ ಹಿನ್ನೆಲೆ ಸಂಗೀತವಿದೆ. ಸೂರಿ ಸಿನಿಟೆಕ್‌ ಛಾಯಾಗ್ರಹಣ ಮಾಡಿದರೆ, ವಿಜಯ್‌ ಯಾಡ್ಲಿ ಎರಡು ಹಾಡುಗಳಿಗೆ ಸಂಗೀತ ನೀಡಿದ್ದಾರೆ.

ವೆಂಕಿ ಸಂಕಲನ ಮಾಡಿದ್ದಾರೆ. ಮಂಗಳೂರು ಭಟ್ಕಳ, ಮರುಡೇಶ್ವರ ಮತ್ತು ಗೋಕರ್ಣದಲ್ಲಿ ಚಿತ್ರೀಕರಿಸಿದ್ದು, ಇದೇ ಮೊದಲ ಸಲ ಮುರುಡೇಶ್ವರ ಗರ್ಭಗುಡಿಯಲ್ಲಿ ಚಿತ್ರೀಕರಿಸಲಾಗಿದೆ. ಹಾಗೆಯೇ ಸಮುದ್ರದಲ್ಲಿ ಸುಮಾರು 5 ಕಿ.ಮೀ. ದೂರ ಕ್ರಮಿಸಿ, ಅಲ್ಲಿ ಶೂಟೌಟ್‌ ದೃಶ್ಯಗಳನ್ನು ಚಿತ್ರೀಕರಿಸಿರುವುದು ಸಿನಿಮಾದ ಹೈಲೈಟ್‌ ಎನ್ನುತ್ತಾರೆ ನಿರ್ದೇಶಕರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.