ಸಮಾಜಸೇವೆ ಹೆಸರಿನಲ್ಲಿ ಸ್ವಜಾತಿ ಮೆರೆಯುವುದು ಸರಿಯಲ್ಲ : ಉಪ್ಪಿ ವಿರುದ್ದ ನಟ ಚೇತನ್ ಟೀಕೆ


Team Udayavani, May 25, 2021, 3:29 PM IST

chetan kumar

ಬೆಂಗಳೂರು : ಕೋವಿಡ್ ಸಂಕಷ್ಟದಲ್ಲಿ ಜನರಿಗೆ ನೆರವಾಗುತ್ತಿರುವ ನಟ ಉಪೇಂದ್ರ ಅವರ ಸಮಾಜ ಸೇವೆಯನ್ನು ಕನ್ನಡ ಚಿತ್ರರಂಗದ ಮತ್ತೋರ್ವ ನಟ ಚೇತನ್ ಕುಮಾರ್ ಟೀಕಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಬಡ ಕಾರ್ಮಿಕರ ಹೊಟ್ಟೆ ಮೇಲೆ ಹೊಡೆದಿದೆ. ಕೆಲಸ ಇಲ್ಲದೆ ಮನೆಯಲ್ಲಿ ಕುಳಿತ ಸಾವಿರಾರು ಕುಟುಂಬಗಳಿಗೆ ಉಪೇಂದ್ರ ಅವರು ತಮ್ಮ ಫೌಂಡೆಶನ್ ಮೂಲಕ ನೆರವಾಗುತ್ತಿದ್ದಾರೆ. ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಕಷ್ಟದಲ್ಲಿರುವ ಸಿನಿ ಕಾರ್ಮಿಕರು, ಆಟೋ ಚಾಲಕರಿಗೆ ಉಚಿತವಾಗಿ ವಿತರಿಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಅರ್ಚಕರು, ಪುರೋಹಿತರು ಹಾಗೂ ಅಡುಗೆ ಕೆಲಸ ಮಾಡುವ ಸುಮಾರು 200 ಕ್ಕೂ ಹೆಚ್ಚು ಬ್ರಾಹ್ಮಣರಿಗೆ ದಿನಸಿ ಕಿಟ್ ಮತ್ತು ತರಕಾರಿಗಳನ್ನು ನೀಡಿದ್ದು, ಅದನ್ನು ಉಪೇಂದ್ರ ಅವರ ಸಹೋದರ ಸುಧೀಂದ್ರ ವಿತರಿಸಿದರು. ಈ ಜನಪರ ಕಾರ್ಯವನ್ನು ಚೇತನ್ ಅವರು ಟೀಕಿಸಿದ್ದಾರೆ.

ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಚೇತನ್, ಸಮಾಜಸೇವೆಯ ಹೆಸರಿನಲ್ಲಿ ಸ್ವಜಾತಿ ಮೆರೆಯುವುದಕ್ಕಿಂತ ನಿಜವಾಗಿ ತುಳಿತಕ್ಕೆ ಒಳಗಾದವರಿಗೆ ಮತ್ತು ದುರ್ಬಲರಿಗೆ ಸಹಾಯ ಹಸ್ತ ಚಾಚುವುದೇ ನಿಜವಾದ ಸಮಾಜ ಸೇವೆ ಎಂದಿದ್ದಾರೆ.

ಇನ್ನು ಉಪೇಂದ್ರ ಅವರ ಪರೋಪಕಾರಿ ಕೆಲಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಕೆಲವರು ಟೀಕೆ ಕೂಡ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಉಪ್ಪಿ ಈ ಕೆಲಸ ಮಾಡುತ್ತಿದ್ದಾರೆ ಎಂದು ಕೊಂಕು ನುಡಿದಿದ್ದಾರೆ. ಅಂತಹವರಿಗೆ ಉಪೇಂದ್ರ ಅವರು ಪ್ರತ್ಯುತ್ತರವನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.