ನನ್ನ ಅಭಿಮಾನಿಗಳನ್ನ ಎಂದಿಗೂ ಬಿಟ್ಟುಕೊಡುವುದಿಲ್ಲ: ನಟ ದರ್ಶನ್


Team Udayavani, Mar 17, 2021, 3:04 PM IST

Darshan

ಬೆಂಗಳೂರು : ವರನಟ ಡಾಕ್ಟರ್ ರಾಜಕುಮಾರ್ ತಮ್ಮ ಅಭಿಮಾನಿಗಳನ್ನ ದೇವರು ಎಂದು ಸಂಬೋಧಿಸುತ್ತಿದ್ದರು. ಅವರಂತೆಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಅಭಿಮಾನಿಗಳು ನಿಜವಾದ ಸೆಲೆಬ್ರಿಟಿಗಳು ಎಂದು ಕರೆದರು, ಜತೆಗೆ ಅವರನ್ನ ಸೆಲೆಬ್ರಿಟಿಗಳಂತೆಯೇ ಗೌರವಿಸಿಕೊಂಡು ಬರುತ್ತಿದ್ದಾರೆ.

ಸ್ಯಾಂಡಲ್‍ವುಡ್ ಸಾರಥಿ ದರ್ಶನ್ ಅಭಿಮಾನಿಗಳಿಗೆ ನೀಡುವ ಗೌರವ, ಪ್ರಾಮುಖ್ಯತೆ ಎಂತಹದು ಎಂಬುದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಇತ್ತೀಚಿಗೆ ನಡೆದ ರಾಬರ್ಟ್ ಚಿತ್ರದ ಗೆಲುವಿನ ಸಂಭ್ರಮ ಹಂಚಿಕೊಳ್ಳಲು ಕರೆದ ಮಾಧ್ಯಮಗೋಷ್ಠಿಯಲ್ಲಿ ದಚ್ಚು ಅಭಿಮಾನಿಗಳ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿದ್ದಾರೆ. ಜತೆಗೆ ಎಂತಹ ಸಂದರ್ಭದಲ್ಲಿಯೂ ಅವರನ್ನೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿ ಬದ್ಧತೆ ಮೆರೆದಿದ್ದಾರೆ.

ಪೈರಸಿ ವಿಚಾರ ಪ್ರಸ್ತಾಪದ ವೇಳೆ ಅಭಿಮಾನಿಗಳ ಕುರಿತು ಮಾತಾಡಿರುವ ಅವರು, ರಾಬರ್ಟ್ ಚಿತ್ರದ ಲಿಂಕ್ ಶೇರ್ ಮಾಡಿದ್ದ ಒಬ್ಬ ಹುಡುಗನನ್ನ ಪತ್ತೆ ಹಚ್ಚಿದ್ದೇವು. ಆತನನ್ನು ಪೊಲೀಸ್ ಠಾಣೆಗೆ ಕರೆದು ಬುದ್ಧಿವಾದ ಹೇಳಿ ಕಳುಹಿಸಿದೇವು. ಇಷ್ಟಕ್ಕೆ ಏನೆನೋ ಮಾತಾಡಿದ್ರು. ಆದರೆ, ಹಿಂದೊಮ್ಮೆ ನಮ್ಮ ಹುಡುಗ ಬೇರೆ ಯಾವುದೋ ಸಿನಿಮಾ ಲಿಂಕ್ ಶೇರ್ ಮಾಡಿದ್ದಕ್ಕೆ ಆತನನ್ನ ಜೈಲಿನಲ್ಲಿ ಕಳುಹಿಸಿದ್ದರು. ಇದೀಗ ಇದರ ಬಗ್ಗೆ ನಾ ಯಾರ ಮುಂದೆ ಹೇಳಲಿ? ಎಂದು ಪ್ರಶ್ನಿಸಿದರು.

ಅಭಿಮಾನಿಗಳು ಎಲ್ಲರಿಗೂ ಇರುತ್ತಾರೆ. ಅವರಿಂದಲೇ ನಾನು ಅನ್ನ ತಿನ್ನುವುದು.  ನಾ ಯಾವತ್ತೂ ನನ್ನ ಫ್ಯಾನ್ಸ್ ಬಿಟ್ಟುಕೊಡುವುದಿಲ್ಲ. ಯಾಕಂದರೆ ಅವರಿದ್ದರೇ ನಾವು ಎಂದರು ದಚ್ಚು ಬಾಸ್.

ಇನ್ನು ಮಾಧ್ಯಮಗೋಷ್ಠಿಯಲ್ಲಿ ಪೈರಸಿ ಬಗ್ಗೆ ಮಾತಾಡಿರುವ ದರ್ಶನ್, ಇದುವರೆಗೆ ರಾಬರ್ಟ್ ಚಿತ್ರದ 1500 ಪೈರಸಿ ಲಿಂಕ್ ಅಳಸಿಹಾಕಿದ್ದೇವೆ. ಒಳ್ಳೆಯ ಸಿನಿಮಾಗಳೆಲ್ಲವೂ ಪೈರಸಿ ಆಗುತ್ತಿವೆ. ನಮ್ಮ ಕುರುಕ್ಷೇತ್ರ ಹಾಗೂ ಯಜಮಾನ ಚಿತ್ರಗಳೂ ಪೈರಸಿ ಆಗಿದ್ದವು. ಒಳ್ಳೆಯ ಚಿತ್ರಗಳು ಎಷ್ಟೇ ಪೈರಸಿ ಆಗಿದ್ದರೂ, ನಾವೇ ಉಚಿತವಾಗಿ ಮೊಬೈಲ್‍ನಲ್ಲಿ ಕೊಡುತ್ತೇವೆಂದರೂ ಅಭಿಮಾನಿಗಳು ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡುತ್ತಾರೆ ಎಂದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.