ಡಿ ಬಾಸ್ ವಿರೋಧಿಗಳಿಗೆ ನಟ ಧರ್ಮ ಕೀರ್ತಿರಾಜ್ ಖಡಕ್ ಪ್ರತ್ಯುತ್ತರ
Team Udayavani, Jul 19, 2021, 1:38 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕನ್ನಡದ ಯುವ ನಟ ಧರ್ಮಕೀರ್ತಿರಾಜ್ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಡಿ ಬಾಸ್ ವಿರೋಧಿಗಳಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ.
ಕನ್ನಡ ಚಿತ್ರರಂಗದ ಯಜಮಾನ ದರ್ಶನ್ ಅವರಿಗೆ ಒಂದರ ನಂತರ ಮತ್ತೊಂದರಂತೆ ವಿವಾದಗಳು ಅಂಟಿಕೊಳ್ಳುತ್ತಿವೆ. 25 ಕೋಟಿ ರೂ. ಸಾಲಕ್ಕೆ ಶ್ಯೂರಿಟಿ ಪ್ರಕರಣ ಮುಗಿಯುತ್ತಿದ್ದಂತೆ ಹೋಟೆಲ್ ವೇಟರ್ ಮೇಲೆ ಹಲ್ಲೆ ಪ್ರಕರಣ ಕೇಳಿ ಬಂತು. ಇದಾದ ಬಳಿಕ ದೊಡ್ಮನೆ ಆಸ್ತಿ ವಿಚಾರ ಮುನ್ನೆಲೆಗೆ ಬಂತು. ಹೀಗೆ ದರ್ಶನ್ ಅವರನ್ನು ಬೆಂಬಿಡದೆ ಕಾಡುತ್ತಿರುವ ವಿರೋಧಿಗಳಿಗೆ ಧರ್ಮಕೀರ್ತಿ ರಾಜ್ ಭರ್ಜರಿ ಟಾಂಗ್ ಕೊಟ್ಟಿದ್ದಾರೆ.
ಟ್ವೀಟ್ ಮೂಲಕ ಡಿ ಬಾಸ್ ಬೆಂಬಲಿಸಿರುವ ಕ್ಯಾಡ್ಬರಿ ಸ್ಟಾರ್, ಸುತ್ತಲೂ ನೀರು ಮಧ್ಯದಲ್ಲಿ ದ್ವೀಪ. ಆ ದ್ವೀಪಕ್ಕೆ ನೀರಿನ ರೂಪದಲ್ಲಿ ಅಪ್ಪಳಿಸುವ ದುಷ್ಟರ ದಂಡು. ಆದರೆ, ಅವರಿಗೆ ಗೊತ್ತಿರಲಿಲ್ಲ, ಅಲ್ಲಿರೋದು ಬರೀ ದ್ವೀಪ ಅಲ್ಲ ಅದು ತುಗೂದೀಪ ಅಂತಾ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ