ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ


Team Udayavani, May 26, 2024, 4:11 PM IST

14

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್‌ ಧ್ರುವ ಸರ್ಜಾ ಮೂರು ವರ್ಷಗಳ ಬಳಿಕ ಬಿಗ್‌ ಸ್ಕ್ರೀನ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಒಂದಲ್ಲ ಎರಡು ಬಾರಿ ಎನ್ನುವುದು ಅಭಿಮಾನಿಗಳಿಗೆ ಥ್ರಿಲ್‌ ನೀಡಿದೆ.

ಧ್ರುವ ಸರ್ಜಾ ಅವರ ʼಮಾರ್ಟಿನ್‌ʼ ಸಿನಿಮಾದ ರಿಲೀಸ್‌ ಡೇಟ್(ಅ.11 ರಂದು) ಕೊನೆಗೂ ಅನೌನ್ಸ್‌ ಆಗಿದೆ. ಆ ಮೂಲಕ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ʼಅದ್ಧೂರಿʼ ನಟ ಗುಡ್‌ ನ್ಯೂಸ್‌ ನೀಡಿದ್ದಾರೆ.

ಈ ಖುಷಿಯ ಬೆನ್ನಲ್ಲೇ ಧ್ರುವ – ಪ್ರೇಮ್‌ ಕಾಂಬಿನೇಷನ್‌ ನ ಪ್ಯಾನ್‌ ಇಂಡಿಯಾ ʼಕೆಡಿʼ ಚಿತ್ರತಂಡ ಕೂಡ ಫ್ಯಾನ್ಸ್‌ ಗಳಿಗೆ ಸಖತ್‌ ಖುಷಿಯಾಗುವ ಅಪ್ಡೇಟ್‌ ವೊಂದನ್ನು ನೀಡಿದೆ.

ರೆಟ್ರೋ ಸ್ಟೈಲ್‌ ಕಥಾಹಂದರವನ್ನು ಒಳಗೊಂಡಿರುವ ʼಕೆಡಿʼ ಸಿನಿಮಾದಂತೆಯೇ ನಿರ್ದೇಶಕ ಪ್ರೇಮ್‌ ಹಾಗೂ ಧ್ರುವ ಸರ್ಜಾ ಸುದ್ದಿಗೋಷ್ಟಿ ನಡೆಸಿ ʼಕೆಡಿʼ ಬಗ್ಗೆ ಅಪ್ಡೇಟ್‌ ನೀಡಿದ್ದಾರೆ.

ಅಪ್ಪು ಮತ್ತು ಶಿವಣ್ಣನನ್ನು ಧ್ರುವನಲ್ಲಿ ನೋಡಿದೆ. ಲಾಂಗು ಹಿಡಿದಿರುವ ಸಿನಿಮಾ ಹಿಟ್ ಅಂತಲ್ಲ. ದರ್ಶನ್, ಶಿವಣ್ಣ, ಧ್ರುವ ಲಾಂಗ್ ಹಿಡಿದಿದ್ದಾರೆ ಅವರವರ ಸ್ಟೈಲ್ ಬೇರೆ ಆಗಿರುತ್ತದೆ. ಧ್ರುವ ಆನ್ ಟೈಮ್‌ಗೆ ಸೆಟ್‌ನಲ್ಲಿ ಹಾಜರಿ ಹಾಕುತ್ತಿದ್ದರು. ಶೂಟಿಂಗ್ ಇಲ್ಲದೆ ಇದ್ದರು ಅವರು ಭಾಗಿಯಾಗುತ್ತಿದ್ದರು. 108 ಕೆಜಿ ಇದ್ದ ಧ್ರುವ ಕೆಡಿ ಸಿನಿಮಾಗಾಗಿ 80 ಕೆಜಿ ತೂಕ ಇಳಿಸಿಕೊಂಡರು ಎಂದು ಧ್ರುವ ಅವರ ಪರಿಶ್ರಮವನ್ನು ಹಾಡಿ ಹೊಗಳಿದ್ದಾರೆ.

ʼಕೆಡಿʼ ಚಿತ್ರಕ್ಕಾಗಿ ಯುಎಸ್‌ ನಲ್ಲಿ  ಆರ್ಕೇಸ್ಟ್ರಾ ಕೆಲಸಗಳು ನಡೆದಿದೆ. ಇದೇ ಆಗಸ್ಟ್‌ 16 ಕ್ಕೆ ವರಲಕ್ಷ್ಮೀ ಹಬ್ಬಕ್ಕೆ ಸಿನಿಮಾದ ಟೀಸರ್‌ ರಿಲೀಸ್‌ ಆಗಲಿದೆ. ಮುಂಬೈನಲ್ಲಿ ಇವೆಂಟ್‌ ನಡೆಸಿ ಟೀಸರ್‌ ಬಿಡುಗಡೆ ಮಾಡುವ ಯೋಜನೆಯಿದೆ. ಆ ಬಳಿಕ ಹೈದರಾಬಾದ್‌ ನಲ್ಲಿ  ಕಾರ್ಯಕ್ರಮವೊಂದನ್ನು ಮಾಡಿ ಆ.24 ರಂದು ಮೊದಲ ಸಾಂಗ್‌ ರಿಲೀಸ್‌ ಮಾಡಲಾಗುತ್ತದೆ ಎಂದು ಪ್ರೇಮ್‌ ಹೇಳಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆದರೆ ʼಕೆಡಿʼ ಡಿಸೆಂಬರ್‌ ನಲ್ಲಿ ತೆರೆಗೆ ತರುವ ಪ್ಲ್ಯಾನ್‌ ಇದೆ ಎಂದು ಪ್ರೇಮ್‌ ಹೇಳಿದ್ದಾರೆ.

ನಟ ಧ್ರುವ ಸರ್ಜಾ ಮಾತನಾಡಿ “KD ಅಂದ್ರೆ ಕಾಳಿದಾಸ. ಈ ಸಿನಿಮಾದಲ್ಲಿ ಕಾಳಿದಾಸ ನಾನೇ. ನಿರ್ದೇಶಕ ಪ್ರೇಮ್ ಜೊತೆಗೆ ಸಿನಿಮಾ ಮಾಡಬೇಕು ಅಂತ ನಿರ್ಧಾರ ಮಾಡಿದ್ದೆ. ಅದು ಕೆವಿಎನ್ ಸಂಸ್ಥೆಯಿಂದ ಆರಂಭ ಆಯ್ತು. ಚಿತ್ರದ ಆಡಿಯೋ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗಿದ್ದು ತುಂಬಾ ಖುಷಿ ಆಗಿದೆ. ನನ್ನ ‘ಅದ್ಧೂರಿ’ ಸಿನಿಮಾ 4 ಕೋಟಿ ರೂ. ಖರ್ಚಿನಲ್ಲಿ ನಿರ್ಮಾಣವಾಗಿತ್ತು. ಆದ್ರೆ ಈಗ ‘KD’ ಆಡಿಯೋ ಹಕ್ಕು 17.70 ಕೋಟಿ ರೂ.ಗೆ ಸೇಲ್ ಆಗಿದೆ. ಸಿನಿಮಾ ಕೂಡ ತುಂಬಾ ರಿಚ್ ಆಗಿ ಮೂಡಿ ಬಂದಿದೆ” ಎಂದಿದ್ದಾರೆ.

ʼಕೆಡಿʼ ಈಗಾಗಲೇ ಹೈಪ್‌ ಹೆಚ್ಚಿಸಿದೆ. ಬಾಲಿವುಡ್‌ ನಟ ಸಂಜಯ್‌ ದತ್‌, ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ ರೀಷ್ಮಾ, ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಚಿತ್ರದಲ್ಲಿ ನಟಿಸಿದ್ದಾರೆ.

ಡಿಸೆಂಬರ್‌ ನಲ್ಲಿ ದರ್ಶನ್‌ ಅವರ ʼಡೆವಿಲ್‌ʼ ಚಿತ್ರ ರಿಲೀಸ್‌ ಆಗಲಿದ್ದು, ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ʼಡೆವಿಲ್‌ʼ ಜೊತೆ ʼಕೆಡಿʼ ರಿಲೀಸ್‌ ಆದರೆ ಬಾಕ್ಸ್‌ ಆಫೀಸ್‌ ನಲ್ಲಿ ಬಿಗ್‌ ಫೈಟ್‌ ಆಗೋದು ಪಕ್ಕಾ. ಇದಲ್ಲದೆ ಥಿಯೇಟರ್‌ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.