‘ರಾಜಕುಮಾರ್ ಕಾಲವಾದ ದಿನ’ ನೆನೆದು ಭಾವುಕರಾದ ನಟ ಜಗ್ಗೇಶ್


Team Udayavani, Apr 12, 2021, 1:49 PM IST

Jaggesh

ಬೆಂಗಳೂರು: ಇಂದು ನಟಸಾರ್ವಭೌಮ ರಾಜಕುಮಾರ್ ಅವರ 15ನೇ ವರ್ಷದ ಪುಣ್ಯಸ್ಮರಣೆ. ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ವರನಟ ನಮ್ಮನ್ನು ಅಗಲಿ ಇಂದಿಗೆ 15 ವರ್ಷಗಳು ಗತಿಸಿವೆ.

ಮೊದಲಿನಿಂದಲೂ ದೊಡ್ಮನೆ ಕುಟುಂಬಕ್ಕೆ ಆಪ್ತರಾಗಿರುವ ನಟ ಜಗ್ಗೇಶ್, ರಾಜಕುಮಾರ ಅವರು ಕಾಲವಾದ ದಿನವನ್ನು ಇಂದು ನೆನಪಿಸಿಕೊಂಡು ಭಾವುಕರಾಗಿದ್ದಾರೆ. ರಾಜಣ್ಣನ ಸಾವಿನ ಸುದ್ದಿ ಕೇಳಿ ತಮಗಾಗಿದ್ದ ನೋವನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ.

ಶ್ರೀರಂಗಪಟ್ಟಣದ ಕುಂತಿಬೆಟ್ಟದ ರಸ್ತೆಯಲ್ಲಿನ ಮನೆಯಲ್ಲಿ ಪಾಂಡವರು ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅಂಬರೀಶರವರ ಅಭಿಮಾನಿ ಮನೆಯಿಂದ ಬಂದಿದ್ದ ವಿಶೇಷ ಊಟದ ಸವಿದು ಕಾರಿನಲ್ಲಿ ಅರ್ಧಗಂಟೆ ಜಗ್ಗೇಶ್ ವಿಶ್ರಾಂತಿ ಪಡೆಯುತ್ತಿದ್ದರಂತೆ. ಇದ್ದಕ್ಕಿದ್ದಂತೆ ವಾಂತಿಬಾಬು ಎಂಬುವರು ಕಾರಿನ ಕಿಟಕಿ ಜೋರಾಗಿ ತಟ್ಟಿದರಂತೆ ಇದರಿಂದ ಜಗ್ಗೇಶ್ ಅವರ ಸಿಟ್ಟು ನೆತ್ತಿಗೇರಿತಂತೆ. ಕಾರಣ ಕೇಳಲು ಬಾಗಿಲು ತೆರೆದರೆ, ವಾಂತಿಬಾಬು ಹೇಳಿದ ‘ರಾಜಣ್ಣ ಹೋಗಿಬಿಟ್ಟರು’ ಎನ್ನುವ ಮಾತು ಜಗ್ಗೇಶ್ ಅವರಿಗೆ ಬರಸಿಡಿಲಿನಂತೆ ಅಪ್ಪಳಿಸತಂತೆ.

‘ಅಣ್ಣಾವ್ರ ಸಾವಿನ ಸುದ್ದಿ ಕೇಳಿ ಕೆಲ ನಿಮಿಷ ಏನು ಕಾಣಲಿಲ್ಲಾ, ಕೇಳಲಿಲ್ಲಾ. ನನ್ನ ತಂದೆ ಸತ್ತಾಗಲು ಹಾಗೆ ಆಯಿತು. ಯಾರಿಗೂ ಹೇಳದೆ ಹೊರಟವನೆ ಅಣ್ಣನ ಚಿತಾವಾಹನ ತಲುಪಿದೆ. ಕೊನೆವರೆಗು ಜೊತೆಯಿದ್ದು ಬಾಲ್ಯದಿಂದ ಕಂಡ ರಾಜಣ್ಣನ ಪಾತ್ರ ಹಾಗು ಅವರ ಸಾಂಗತ್ಯ ಮಾತ್ರ ನೆನಪಾಗುತ್ತಿತ್ತು. ಇತಿಹಾಸ ನೆನಪಿನ ಅಂಗಳಕ್ಕೆ ಜಾರಿತು. ರಾಜಣ್ಣ ನನ್ನ ಹೃದಯದಲ್ಲೆ ಲೀನವಾದರು.ಮತ್ತೆ ಬನ್ನಿ ಅಣ್ಣ’ ಎಂದು ಜಗ್ಗೇಶ್ ಅವರು ಭಾವುಕತೆಯಿಂದ ಟ್ವಿಟ್ ಮಾಡಿದ್ದಾರೆ.

ಟಾಪ್ ನ್ಯೂಸ್

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.